ಆ್ಯಂಡ್ರಾಯ್ಡ್ ವಾಟ್ಸಪ್ ಗೆ ಬಂತು ಫಿಂಗರ್ ಪ್ರಿಂಟ್ ಲಾಕ್ : ಹೇಗೆ ಬಳಸುವುದು ?


Team Udayavani, Nov 2, 2019, 9:34 AM IST

finger-print

ಆ್ಯಂಡ್ರಾಯ್ಡ್​ ನಲ್ಲಿ ವಾಟ್ಸಾಪ್ ಇಂದು ಬಹಳ ಜನಪ್ರಿಯ ಆ್ಯಪ್. ಅತೀ ಹೆಚ್ಚು ಮಂದಿ ಭಾರತೀಯರು ಈ ಆ್ಯಪ್ ಬಳಸುತ್ತಾರೆ.  ಆ ಮೂಲಕ ಪೋಟೋ, ವಿಡಿಯೋ, ಸಂಬಂಧಿಸಿದ ಅನೇಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಆ ಕಾರಣಕ್ಕಾಗಿ ಆ್ಯಂಡ್ರಾಯ್ಡ್ ಬಳಕೆದಾರರಿಗಾಗಿ  ವಾಟ್ಸಾಪ್ ಸಂಸ್ಥೆ ಹೆಚ್ಚು ಭದ್ರತೆಯನ್ನು ನೀಡಲು ಫಿಂಗರ್ ಪ್ರಿಂಟ್ ಲಾಕ್ ಅನ್ನು ಪರಿಚಯಿಸಿದೆ.

ಈ ಮೊದಲು ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ ಇತರ ಲಾಕರ್ ಅ್ಯಪ್ ಗಳ ಮೂಲಕ ವಾಟ್ಸಪ್  ಗೆ ಸ್ಕ್ಯಾನರ್, ಪ್ಯಾಟರ್ನ್ ಸೇರಿದಂತೆ ಹಲವು  ಲಾಕ್ ಗಳನ್ನು ಮಾಡುತ್ತಿದ್ದರು. ಇದು ಹೆಚ್ಚು ಭದ್ರತೆಯಿಂದ ಕೂಡಿರಲಿಲ್ಲ. ಮಾತ್ರವಲ್ಲದೆ ಇತರರು ಅನಧಿಕೃತವಾಗಿ ವಾಟ್ಸಪ್ ಅನ್ನು ಬಳಸಬಹುದಿತ್ತು.

ಇಸ್ರೇಲಿನ ಬೇಹುಗಾರರು ದೇಶದ ವಾಟ್ಸ್​ಆ್ಯಪ್​ ಬಳಕೆದಾರರ ಮೇಲೆ ಕಣ್ಣಿಟ್ಟಿದ್ದು, ಈ ಕಾರಣಕ್ಕಾಗಿ ಕೂಡ ಹೆಚ್ಚಿನ ಸುರಕ್ಷತೆಯನ್ನು ನೀಡಲು ಫಿಂಗರ್​ ಪ್ರಿಂಟ್​ ಲಾಕ್​ ಫೀಚರ್​ ನೀಡುತ್ತಿದೆ. ಬಳಕೆದಾರರ ವೈಯಕ್ತಿಕ ಚಾಟ್​ ಹಾಗೂ ರಕ್ಷಣೆಗಾಗಿ ಫಿಂಗರ್​ ಪ್ರಿಂಟ್​ ಲಾಕ್​ ಅನುಕೂಲಕ್ಕೆ ಹೆಚ್ಚು ಬರಲಿದೆ.

ಆ್ಯಂಡ್ರಾಯ್ಡ್ ನಲ್ಲಿ ವಾಟ್ಸಪ್ ಫಿಂಗರ್ ಪ್ರಿಂಟ್ ಲಾಕ್ ಬಳಸುವುದು ಹೇಗೆ :

  • ಮೊದಲಿಗೆ ಗೂಗಲ್​ ಪ್ಲೇಸ್ಟೋರ್​ ನಲ್ಲಿ, ಮೈ ಆ್ಯಪ್ಸ್​ ಮೂಲಕ ವಾಟ್ಸ್​ಆ್ಯಪ್​ ಅನ್ನು ಅಪ್ಡೇಟ್​ ಮಾಡಿಕೊಳ್ಳಿ.
  • ಆ ಬಳಿಕ ವಾಟ್ಸ್​ಆ್ಯಪ್​ ತೆರೆದು, ಸೆಟ್ಟಿಂಗ್​ ಆಯ್ಕೆಯನ್ನು ಕ್ಲಿಕ್​ ಮಾಡಿ
  • ನಂತರ, ಅಕೌಂಟ್​​ ಆಯ್ಕೆಯಲ್ಲಿ ಪ್ರೈವಸಿ ಆಯ್ಕೆ ಮಾಡಿ.
  • ಪ್ರೈವಸಿ ಆಯ್ಕೆಯನ್ನು ಕ್ಲಿಕ್​ ಮಾಡುತ್ತಿದ್ದಂತೆ ಕಾಣಿಸಿಕೊಳ್ಳುವ ಫಿಂಗರ್​ ಪ್ರಿಂಟ್​ ಲಾಕ್​ ಆಯ್ದುಕೊಳ್ಳಿ. ಅದನ್ನು ಟರ್ನ್​ ಆನ್​ ಮಾಡಿರಿ.
  • ಇದೀಗ ನಿಮ್ಮ ವಾಟ್ಸ್​ಆ್ಯಪ್​ನಲ್ಲಿ ಫಿಂಗರ್​ ಪ್ರಿಂಟ್​ ಲಾಕ್​ ಫೀಚರ್​ ಲಭ್ಯವಾಗುತ್ತದೆ.
  • 1 ನಿಮಿಷ ,30 ನಿಮಿಷ ಮತ್ತು ತಕ್ಷಣವೇ ಲಾಕ್ ಆಗುವಂತಹ ಆಯ್ಕೆಗಳಿರುತ್ತದೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.