ಅಪಾಚೆ ಆರ್‌ಟಿಆರ್‌ 160 4ವಿ ಮಾರುಕಟ್ಟೆಗೆ


Team Udayavani, Mar 11, 2021, 6:26 PM IST

bike

ಬೆಂಗಳೂರು: ಹೆಸರಾಂತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಉತ್ಪಾದಕ ಸಂಸ್ಥೆ ಟಿವಿಎಸ್‌ ಮೋಟರ್‌ 2021ರ ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 4ವಿ ಬೈಕ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಈ ಹೊಸ ಬೈಕ್‌ 159.7 ಸಿ.ಸಿ. ಸಾಮರ್ಥ್ಯದ ಎಂಜಿನ್‌, ಸಿಂಗಲ್‌ ಸಿಲಿಂಡರ್‌, 4 ವಾಲ್‌Ì, ಆಯಿಲ್‌ ಕೂಲ್ಡ್‌  ಎಂಜಿನ್‌ ಒಳಗೊಂಡಿದೆ. 5 ಸ್ಪೀಡ್‌ ಸೂಪರ್‌ ಸ್ಲಿಕ್‌ ಗೇರ್‌ ಬಾಕ್ಸ್‌ ಇದ್ದು, ಅತ್ಯು ತ್ತಮ ಚಾಲನಾ ಅನುಭವವನ್ನು ಒದಗಿಸ ಲಿವೆ. ಎಲ್‌ಇಡಿ ಹೆಡ್‌ಲ್ಯಾಂಪ್‌, ಕ್ಲಾ ಮಾದರಿಯ ಪೊಸಿಷನ್‌ ಲ್ಯಾಂಪ್‌ ಇದ್ದು, ಒಟ್ಟಾರೆ ಪ್ರೀಮಿಯಂ ಅನುಭವನನ್ನು ಹೆಚ್ಚಿಸಲಿದೆ. ಹಿಂದಿನ ಆರ್‌ ಟಿಆರ್‌ ಅಪಾಚೆಗೆ ಹೋಲಿಸಿದರೆ 2 ಕೆ.ಜಿ. ಕಡಿಮೆ ತೂಕವಿದ್ದು, ಡಿಸ್ಕ್ ಮಾದರಿ ವಾಹನದ ತೂಕ 147 ಕೆ.ಜಿ. ಮತ್ತು ಡ್ರಂ ಮಾದರಿಯ ವಾಹನದ ತೂಕ 145 ಕೆ.ಜಿ ಇದೆ.

ರೇಸಿಂಗ್‌ ರೆಡ್‌, ನೈಟ್‌ ಬ್ಲಾಕ್‌ ಹಾಗೂ ಮೆಟಾಲಿಕ್‌ ಬ್ಲೂ ಸೇರಿ ಮೂರು ಬಣ್ಣದಲ್ಲಿ ಲಭ್ಯವಿವೆ. ಡಿಸ್ಕ್ ಮಾದರಿ ವಾಹನದ ದರ (ಎಕ್ಸ್‌ ಷೋರೂಂ, ದೆಹಲಿ) 1,10,320 ರೂ. ಹಾಗೂ ಡ್ರಂ ಮಾದರಿ ವಾಹನದ ದರ 1,07,270 ರೂ. ಇದೆ. ಈ ಕುರಿತು ಮಾತನಾಡಿದ ಟಿವಿಎಸ್‌ ಮೋಟರ್‌ ಕಂಪನಿಯ ಮುಖ್ಯಸ್ಥ (ಮಾರ್ಕೆಟಿಂಗ್‌) ಪ್ರೀಮಿಯಂ ಮೋಟರ್‌ಸೈಕಲ್‌ ಮೇಘಶ್ಯಾಂ ದಿಘೋಲೆ ಅವರು, “ರೇಸಿಂಗ್‌ ವಲಯದಲ್ಲಿ 38 ವರ್ಷಗಳ ಅನುಭವದೊಂದಿಗೆ ನೂತನ 2021 ಟಿವಿಎಸ್‌ ಅಪಾಚೆ ಆರ್‌ ಟಿಆರ್‌ 160 4ವಿ ವಾಹನವನ್ನು ಪರಿಚಯಿಸಿದ್ದೇವೆ. ಉನ್ನತೀಕರಿ ಸಿದ ಸಾಮರ್ಥ್ಯ, ಅತ್ಯಾಧುನಿಕ ತಾಂತ್ರಿಕತೆ ಹೊಂದಿದ್ದು, ಬೈಕ್‌ನ ತೂಕ ಇಳಿಸಲಾಗಿದೆ. ಟಿವಿಎಸ್‌ ಅಪಾಚೆ ಎಂದಿಗೂ ಉನ್ನತ ಸೂಚ್ಯಂಕವನ್ನು ಗ್ರಾಹಕರ ತೃಪ್ತಿಗೆ ಸಂಬಂಧಿಸಿ ಹೆಚ್ಚಿನ ಮಾನದಂಡಗಳನ್ನು ನೀಡುವಲ್ಲಿ ಬದ್ಧವಾಗಿದೆ ಎಂದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.