ಆ್ಯಪ್ ಸ್ಟೋರ್ ನಿಂದ ಜನಪ್ರಿಯ Fortnite Game ರಿಮೂವ್: ತಾರಕಕ್ಕೇರಿದ ಟೆಕ್ ದೈತ್ಯರ ಸಂಘರ್ಷ!


Team Udayavani, Aug 14, 2020, 1:38 PM IST

fortnite

ನ್ಯೂಯಾರ್ಕ್ : ಮಹತ್ವದ ಬೆಳವಣಿಗೆಯಲ್ಲಿ  ಆ್ಯಪಲ್ ಮತ್ತು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಎಪಿಕ್ಸ್ ಗೇಮ್ಸ್ ಫೋರ್ಟ್ ನೈಟ್ ಅನ್ನು ತೆಗೆದುಹಾಕಿದೆ. ಮಾತ್ರವಲ್ಲದೆ ಪಾವತಿ ನೀತಿಗಳನ್ನು ಉಲ್ಲಂಘಿಸಿದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ಆದರೇ ಪೋರ್ಟ್ ನೈಟ್ ಅನ್ನು ತೆಗೆದುಹಾಕಿದ್ದಕ್ಕಾಗಿ  ಗೂಗಲ್ ಮತ್ತು ಆ್ಯಪಲ್ ಎರಡರ ವಿರುದ್ದವೂ ಎಪಿಕ್ ಗೇಮ್ಸ್ ಮೊಕ್ಕದ್ದಮೆ ಹೂಡಿದೆ, ಇದು ಟೈಕ್ ದೈತ್ಯರ ಮತ್ತು ಎಪಿಕ್ ಗೇಮ್ ನಡುವೆ ನಡೆಯುತ್ತಿರುವ ವಿವಾದವನ್ನು ಇನ್ನಷ್ಟು ಹೆಚ್ಚಿಸಿದೆ.

ಸೆನ್ಸಾರ್ ಟವರ್ ವರದಿ ಪ್ರಕಾರ ಫೋರ್ಟ್ ನೈಟ್ ಗೇಮ್ ಅನ್ನು ಸುಮಾರು 350 ಮಿಲಿಯನ್ ಜನರು ಜಗತ್ತಿನಾದ್ಯಂತ ಆಡುತ್ತಿದ್ದರು. ಇದೀಗ ಈ ಗೇಮಿಂಗ್ ಆ್ಯಪ್ ಅನ್ನು ಗೂಗಲ್ ಮತ್ತು ಆ್ಯಪಲ್ ಸ್ಟೊರ್ ನಿಂದ ರಿಮೂವ್ ಮಾಡಿದಕ್ಕಾಗಿ ಗೇಮ್ ಡೆವಲಪರ್ ಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಫೋರ್ಟ್‌ನೈಟ್‌ ಗಾಗಿ ಇತ್ತೀಚಿಗೆ ಎಪಿಕ್ ಗೇಮ್ಸ್ ಹೊಸ ಅಪ್ ಡೇಟ್ ವರ್ಷನ್ ರೂಪಿಸಿತ್ತು. ಅದರ ಜೊತೆಗೆ ಫೋರ್ಟ್‌ನೈಟ್‌ ಗೆ ಸಂಬಂಧಿಸಿದ ಪೇಮೆಂಟ್ ಗಳನ್ನು  ನೇರವಾಗಿ ಎಪಿಕ್‌ ಗೆ ಪಾವತಿಸಲು ಬಳಕೆದಾರರಿಗೆ ಅವಕಾಶ ಮಾಡಿಕೊಟ್ಟಿತು. ಇದು ಗೂಗಲ್ ಮತ್ತು ಆ್ಯಪಲ್ ನೀತಿಗೆ ವಿರುದ್ಧವಾಗಿತ್ತು.

ಹಾಗಾಗಿ ಕೂಡಲೇ ಆ್ಯಪಲ್ ತನ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಕ್ಕಾಗಿ  ಸ್ಟೋರ್ ನಿಂದ ಪೋರ್ಟ್ ನೈಟ್ ಅನ್ನು ರಿಮೂವ್ ಮಾಡಿದೆ. ಇದರ ಬೆನ್ನಲ್ಲೆ ಗೂಗಲ್ ಕೂಡ ಕ್ರಮ ಕೈಗೊಂಡಿದೆ.

 

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.