ಭಾರತದಲ್ಲಿ ಐಫೋನ್ 14 ಉತ್ಪಾದನೆಗೆ ಆ್ಯಪಲ್‌ ಕಂಪನಿ ನಿರ್ಧಾರ


Team Udayavani, Sep 27, 2022, 8:05 AM IST

ಭಾರತದಲ್ಲಿ ಐಫೋನ್ 14 ಉತ್ಪಾದನೆಗೆ ಆ್ಯಪಲ್‌ ಕಂಪನಿ ನಿರ್ಧಾರ

ಚೆನ್ನೈ: ನೂತನವಾಗಿ ಬಿಡುಗಡೆಯಾಗಿರುವ ಐಪೋನ್‌ 14 ಮೊಬೈಲ್‌ ಅನ್ನು ಭಾರತದಲ್ಲಿ ತಯಾರಿಸಲು ಆ್ಯಪಲ್‌ ಕಂಪನಿ ನಿರ್ಧರಿಸಿದೆ. ತಮಿಳುನಾಡಿನ ಶ್ರೀಪೆರಂಬದೂರ್‌ನ ಫಾಕ್ಸ್‌ಕಾನ್‌ ಫ್ಯಾಕ್ಟರಿಯಲ್ಲಿ ಇದರ ತಯಾರಿಕೆ ಕಾರ್ಯ ನಡೆಯಲಿದೆ ಎಂದು ಕಂಪನಿ ತಿಳಿಸಿದೆ.

2017ರ ಮೇನಲ್ಲಿ ಬೆಂಗಳೂರಿನಲ್ಲಿ ತನ್ನ ಗುತ್ತಿಗೆ ತಯಾರಿಕಾ ಕಂಪನಿ ವಿಸ್ಟ್ರಾನ್ಸ್‌ ಫೆಸಿಲಿಟಿನಲ್ಲಿ ಐಪೋನ್‌ ಎಸ್‌ಪಿ ಮೊಬೈಲ್‌ ಮೂಲಕ ಆ್ಯಪಲ್‌ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಆರಂಭಿಸಿತು. ನಂತರ ಬಂದ ಆ್ಯಪಲ್‌ನ ಇತರೆ ನಾಲ್ಕು ಮಾಡೆಲ್‌ಗ‌ಳು ಕೂಡ ಭಾರತದಲ್ಲಿ ತಯಾರಾಗುತ್ತಿದೆ.

ದರ ತಗ್ಗುವ ಸಾಧ್ಯತೆ ಕಡಿಮೆ: ಭಾರತದಲ್ಲೇ ಐಪೋನ್‌ 14 ತಯಾರಾದರೂ ಕೂಡ ಅದರ ದರ ತಗ್ಗುವ ಸಾಧ್ಯತೆ ತೀರ ಕಡಿಮೆ. ಏಕೆಂದರೆ ಈ ಹಿಂದೆ ಕೂಡ ಐಫೋನ್‌ 12, 13 ಮತ್ತು ಇತರೆ ಮಾಡೆಲ್‌ಗ‌ಳು ಭಾರತದಲ್ಲಿ ತಯಾರಾದರೂ ದರ ಹಾಗೆಯೇ ಇತ್ತು.

 

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.