ಐಫೋನ್-12 ಹಾಗೂ ಐಫೋನ್-12 ಪ್ರೋ ಮುಂಗಡ ಖರೀದಿ ಆರಂಭ: ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ


Team Udayavani, Oct 23, 2020, 5:20 PM IST

apple-iphone12

ನವದೆಹಲಿ: ಆ್ಯಪಲ್ ಐಫೋನ್-12 ಪ್ರೋ ಮತ್ತು ಐಫೋನ್-12 ಮುಂಗಡ ಖರೀದಿ ಭಾರತದಲ್ಲಿ ಇಂದಿನಿಂದ ಆರಂಭಗೊಂಡಿದೆ. ಆ್ಯಪಲ್ ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ಈ ಸ್ಮಾರ್ಟ್ ಪೋನ್ ಗಳನ್ನು ಖರೀದಿಸಬಹುದಾಗಿದ್ದು, ಅಕ್ಟೋಬರ್ 30ರ ನಂತರ ನಿಮ್ಮ ಕೈಸೇರುತ್ತದೆ.

ಭಾರತದಲ್ಲಿ ಐಫೋನ್-12 ಸೀರಿಸ್ ನ 2 ಪೋನ್ ಗಳ ಮೊದಲ ಮಾರಾಟ ಅಕ್ಟೋಬರ್ 30 ರಿಂದ ಆರಂಭವಾಗುತ್ತಿದೆ. ಕಳೆದ ಆ. 13 ರಂದು ಆ್ಯಪಲ್ ತನ್ನ ಐಫೋನ್-12, ಐಫೋನ್-12 ಮಿನಿ, ಐಫೋನ್-12 ಪ್ರೋ ಮತ್ತು ಐಫೋನ್-12 ಪ್ರೋ ಮ್ಯಾಕ್ಸ್ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆಗೊಳಿಸಿತ್ತು.

ಭಾರತದಲ್ಲಿ ಮೊದಲಿಗೆ ಐಪೋನ್ -12 ಮತ್ತು ಐಫೋನ್- 12 ಪ್ರೋ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಉಳಿದಂತಹ ಐಫೋನ್-12 ಮಿನಿ ಹಾಗೂ ಐಫೋನ್-12 ಪ್ರೋ ನವೆಂಬರ್ ನ ನಂತರ ಗ್ರಾಹಕರ ಕೈಸೇರಲಿದೆ.

ಇದನ್ನೂ ಓದಿ: ಮೊಬೈಲ್‌ ಬಳಸಿಲ್ಲ, ಸಿನಿಮಾಗೆ ಹೋಗಲ್ಲ; ಖೇಲ್‌ ರತ್ನ ಭಜರಂಗಿಯ ಹಿಂದಿದೆ ಕಠಿಣ ಪರಿಶ್ರಮ

ಐಫೋನ್ -12 ಮತ್ತು ಐಫೋನ್ -12 ಪ್ರೋ ಬೆಲೆ :

ಸದ್ಯ ಐಫೋನ್-12  64 ಜಿಬಿ ಸ್ಮಾರ್ಟ್ ಪೋನ್  79,900 ರೂ ಗಳಿಗೆ ಮಾರಾಟವಾಗುತ್ತಿದ್ದು, 128 GB ಗೆ 84,900 ರೂ. ಹಾಗೂ 256 GB ಗೆ 94,900 ರೂ. ದರ ನಿಗದಿಪಡಿಸಲಾಗಿದೆ.

ಐಫೋನ್-12 ಪ್ರೋ ಬೆಲೆ 1.19,900 ರೂ. (128ಜಿಬಿ) ನಿಂದ ಆರಂಭವಾಗುತ್ತಿದ್ದು, 256 ಜಿಬಿ ಸ್ಮಾರ್ಟ್ ಫೋನ್ ಗೆ 1,29,900 ರೂ. ಹಾಗೂ 512 ಜಿಬಿ ಸ್ಮಾರ್ಟ್ ಪೋನ್ 1,49,900 ರೂ. ಗಳಿಗೆ ದೊರಕುತ್ತಿದೆ. ಈ ಎರಡು ಫೋನ್ ಗಳನ್ನು ಅಕ್ಟೋಬರ್ 30 ರಿಂದ ಆ್ಯಪಲ್ ರೀಟೇಲ್ ಸ್ಟೋರ್ ಗಳಲ್ಲಿ ಮಾರಾಟಮಾಡಲಾಗುತ್ತಿದೆ.

ಇದನ್ನೂ ಓದಿ: ಹೊಸ ತಂತ್ರ: ಉಗ್ರರಿದ್ದ ಸ್ಥಳಕ್ಕೆ ಪೋಷಕರನ್ನು ಕರೆದೊಯ್ದ ಸೇನೆ, ಇಬ್ಬರು ಶರಣಾಗತಿ

ಐಫೋನ್ 12 ಮತ್ತು ಐಫೋನ್ 12 ಪ್ರೋ ವಿಶೇಷತೆ:

ಈ ಎರಡೂ ಸ್ಮಾರ್ಟ್ ಫೋನ್ ಗಳು 6.1 ಇಂಚಿನ OLED ಡಿಸ್ ಪ್ಲೇ ಹೊಂದಿದ್ದು, ಪ್ರೋ–ಸ್ಮಾರ್ಟ್ ಪೋನ್ ಸೂಪರ್ ರೆಟಿನಾ XDR  ಡಿಸ್ ಪ್ಲೇಯನ್ನು ಕೂಡ ಹೊಂದಿದೆ.

ಮಾತ್ರವಲ್ಲದೆ 2 ಪೋನ್ ಗಳಲ್ಲಿ ಹೊಸದಾದ A14 ಬಯೋನಿಕ್ ಪ್ರೊಸೆಸ್ಸರ್ ಅಳವಡಿಸಲಾಗಿದೆ. ಇದನ್ನು ವಿಶ್ವದ ಮೊದಲ 5-ನ್ಯಾನೊಮೀಟರ್ ಚಿಪ್‌ಸೆಟ್ ಎಂದು ಕರೆಯಲಾಗುತ್ತದೆ. ಇದು ಪ್ರಮುಖ ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳಲ್ಲಿ ಅಳವಡಿಸಲಾಗಿರುವ ಪ್ರೊಸೆಸ್ಸರ್ ಗಳಿಗಿಂತಲೂ 50% ಅಧಿಕ ವೇಗವನ್ನು ಹೊಂದಿದೆ ಎಂದು ಆ್ಯಪಲ್ ಹೇಳಿಕೊಂಡಿದೆ. 2 ಸ್ಮಾರ್ಟ್ ಫೋನ್ ಗಳಿಗೂ 5G ಬೆಂಬಲಿವಿದ್ದು ವಿಶೇಷತೆಯೆನಿಸಿಕೊಂಡಿದೆ.

ಕ್ಯಾಮಾರ ವಿಭಾಗ: ಐಫೋನ್-12 ಸ್ಮಾರ್ಟ್ ಪೋನ್ ಡ್ಯುಯೆಲ್ ಕ್ಯಾಮಾರ ಸೆಟಪ್ ಹೊಂದಿದ್ದು, ವೈಡ್ ಮತ್ತು ಅಲ್ಟ್ರಾ ವೈಡ್ ಲೆನ್ಸ್ ನೊಂದಿಗೆ 12 ಮೆಗಾ ಫಿಕ್ಸೆಲ್ ಹೊಂದಿದೆ.

ಐಫೋನ್-12 ಪ್ರೋ ನಲ್ಲಿ  ಟ್ರಿಪಲ್ ರಿಯರ್ ಕ್ಯಾಮಾರ ಅಳವಡಿಸಲಾಗಿದ್ದು, 12 ಮೆಗಾಫಿಕ್ಸೆಲ್ ಹೊಂದಿರುವ F1.6 ಪ್ರಾಥಮಿಕ ಕ್ಯಾಮೆರಾ, 12 ಎಂಪಿ ಟೆಲಿಫೋಟೋ ಕ್ಯಾಮೆರಾ, 12 ಎಂಪಿ ಅಲ್ಟ್ರಾ ವೈಡ್  ಕ್ಯಾಮಾರ, ಮುಂಭಾಗದಲ್ಲಿ  7 ಮೆಗಾಫಿಕ್ಸೆಲ್ ಕ್ಯಾಮಾರವನ್ನು ಹೊಂದಿದೆ.

ಇದನ್ನೂ ಓದಿ:  ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.