ಐಫೋನ್-12 ಹಾಗೂ ಐಫೋನ್-12 ಪ್ರೋ ಮುಂಗಡ ಖರೀದಿ ಆರಂಭ: ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ


Team Udayavani, Oct 23, 2020, 5:20 PM IST

apple-iphone12

ನವದೆಹಲಿ: ಆ್ಯಪಲ್ ಐಫೋನ್-12 ಪ್ರೋ ಮತ್ತು ಐಫೋನ್-12 ಮುಂಗಡ ಖರೀದಿ ಭಾರತದಲ್ಲಿ ಇಂದಿನಿಂದ ಆರಂಭಗೊಂಡಿದೆ. ಆ್ಯಪಲ್ ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ಈ ಸ್ಮಾರ್ಟ್ ಪೋನ್ ಗಳನ್ನು ಖರೀದಿಸಬಹುದಾಗಿದ್ದು, ಅಕ್ಟೋಬರ್ 30ರ ನಂತರ ನಿಮ್ಮ ಕೈಸೇರುತ್ತದೆ.

ಭಾರತದಲ್ಲಿ ಐಫೋನ್-12 ಸೀರಿಸ್ ನ 2 ಪೋನ್ ಗಳ ಮೊದಲ ಮಾರಾಟ ಅಕ್ಟೋಬರ್ 30 ರಿಂದ ಆರಂಭವಾಗುತ್ತಿದೆ. ಕಳೆದ ಆ. 13 ರಂದು ಆ್ಯಪಲ್ ತನ್ನ ಐಫೋನ್-12, ಐಫೋನ್-12 ಮಿನಿ, ಐಫೋನ್-12 ಪ್ರೋ ಮತ್ತು ಐಫೋನ್-12 ಪ್ರೋ ಮ್ಯಾಕ್ಸ್ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆಗೊಳಿಸಿತ್ತು.

ಭಾರತದಲ್ಲಿ ಮೊದಲಿಗೆ ಐಪೋನ್ -12 ಮತ್ತು ಐಫೋನ್- 12 ಪ್ರೋ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಉಳಿದಂತಹ ಐಫೋನ್-12 ಮಿನಿ ಹಾಗೂ ಐಫೋನ್-12 ಪ್ರೋ ನವೆಂಬರ್ ನ ನಂತರ ಗ್ರಾಹಕರ ಕೈಸೇರಲಿದೆ.

ಇದನ್ನೂ ಓದಿ: ಮೊಬೈಲ್‌ ಬಳಸಿಲ್ಲ, ಸಿನಿಮಾಗೆ ಹೋಗಲ್ಲ; ಖೇಲ್‌ ರತ್ನ ಭಜರಂಗಿಯ ಹಿಂದಿದೆ ಕಠಿಣ ಪರಿಶ್ರಮ

ಐಫೋನ್ -12 ಮತ್ತು ಐಫೋನ್ -12 ಪ್ರೋ ಬೆಲೆ :

ಸದ್ಯ ಐಫೋನ್-12  64 ಜಿಬಿ ಸ್ಮಾರ್ಟ್ ಪೋನ್  79,900 ರೂ ಗಳಿಗೆ ಮಾರಾಟವಾಗುತ್ತಿದ್ದು, 128 GB ಗೆ 84,900 ರೂ. ಹಾಗೂ 256 GB ಗೆ 94,900 ರೂ. ದರ ನಿಗದಿಪಡಿಸಲಾಗಿದೆ.

ಐಫೋನ್-12 ಪ್ರೋ ಬೆಲೆ 1.19,900 ರೂ. (128ಜಿಬಿ) ನಿಂದ ಆರಂಭವಾಗುತ್ತಿದ್ದು, 256 ಜಿಬಿ ಸ್ಮಾರ್ಟ್ ಫೋನ್ ಗೆ 1,29,900 ರೂ. ಹಾಗೂ 512 ಜಿಬಿ ಸ್ಮಾರ್ಟ್ ಪೋನ್ 1,49,900 ರೂ. ಗಳಿಗೆ ದೊರಕುತ್ತಿದೆ. ಈ ಎರಡು ಫೋನ್ ಗಳನ್ನು ಅಕ್ಟೋಬರ್ 30 ರಿಂದ ಆ್ಯಪಲ್ ರೀಟೇಲ್ ಸ್ಟೋರ್ ಗಳಲ್ಲಿ ಮಾರಾಟಮಾಡಲಾಗುತ್ತಿದೆ.

ಇದನ್ನೂ ಓದಿ: ಹೊಸ ತಂತ್ರ: ಉಗ್ರರಿದ್ದ ಸ್ಥಳಕ್ಕೆ ಪೋಷಕರನ್ನು ಕರೆದೊಯ್ದ ಸೇನೆ, ಇಬ್ಬರು ಶರಣಾಗತಿ

ಐಫೋನ್ 12 ಮತ್ತು ಐಫೋನ್ 12 ಪ್ರೋ ವಿಶೇಷತೆ:

ಈ ಎರಡೂ ಸ್ಮಾರ್ಟ್ ಫೋನ್ ಗಳು 6.1 ಇಂಚಿನ OLED ಡಿಸ್ ಪ್ಲೇ ಹೊಂದಿದ್ದು, ಪ್ರೋ–ಸ್ಮಾರ್ಟ್ ಪೋನ್ ಸೂಪರ್ ರೆಟಿನಾ XDR  ಡಿಸ್ ಪ್ಲೇಯನ್ನು ಕೂಡ ಹೊಂದಿದೆ.

ಮಾತ್ರವಲ್ಲದೆ 2 ಪೋನ್ ಗಳಲ್ಲಿ ಹೊಸದಾದ A14 ಬಯೋನಿಕ್ ಪ್ರೊಸೆಸ್ಸರ್ ಅಳವಡಿಸಲಾಗಿದೆ. ಇದನ್ನು ವಿಶ್ವದ ಮೊದಲ 5-ನ್ಯಾನೊಮೀಟರ್ ಚಿಪ್‌ಸೆಟ್ ಎಂದು ಕರೆಯಲಾಗುತ್ತದೆ. ಇದು ಪ್ರಮುಖ ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳಲ್ಲಿ ಅಳವಡಿಸಲಾಗಿರುವ ಪ್ರೊಸೆಸ್ಸರ್ ಗಳಿಗಿಂತಲೂ 50% ಅಧಿಕ ವೇಗವನ್ನು ಹೊಂದಿದೆ ಎಂದು ಆ್ಯಪಲ್ ಹೇಳಿಕೊಂಡಿದೆ. 2 ಸ್ಮಾರ್ಟ್ ಫೋನ್ ಗಳಿಗೂ 5G ಬೆಂಬಲಿವಿದ್ದು ವಿಶೇಷತೆಯೆನಿಸಿಕೊಂಡಿದೆ.

ಕ್ಯಾಮಾರ ವಿಭಾಗ: ಐಫೋನ್-12 ಸ್ಮಾರ್ಟ್ ಪೋನ್ ಡ್ಯುಯೆಲ್ ಕ್ಯಾಮಾರ ಸೆಟಪ್ ಹೊಂದಿದ್ದು, ವೈಡ್ ಮತ್ತು ಅಲ್ಟ್ರಾ ವೈಡ್ ಲೆನ್ಸ್ ನೊಂದಿಗೆ 12 ಮೆಗಾ ಫಿಕ್ಸೆಲ್ ಹೊಂದಿದೆ.

ಐಫೋನ್-12 ಪ್ರೋ ನಲ್ಲಿ  ಟ್ರಿಪಲ್ ರಿಯರ್ ಕ್ಯಾಮಾರ ಅಳವಡಿಸಲಾಗಿದ್ದು, 12 ಮೆಗಾಫಿಕ್ಸೆಲ್ ಹೊಂದಿರುವ F1.6 ಪ್ರಾಥಮಿಕ ಕ್ಯಾಮೆರಾ, 12 ಎಂಪಿ ಟೆಲಿಫೋಟೋ ಕ್ಯಾಮೆರಾ, 12 ಎಂಪಿ ಅಲ್ಟ್ರಾ ವೈಡ್  ಕ್ಯಾಮಾರ, ಮುಂಭಾಗದಲ್ಲಿ  7 ಮೆಗಾಫಿಕ್ಸೆಲ್ ಕ್ಯಾಮಾರವನ್ನು ಹೊಂದಿದೆ.

ಇದನ್ನೂ ಓದಿ:  ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.