ಐ ಫೋನ್‌ಗಳಿಗೆ ಸ್ಯಾಟಲೈಟ್‌ ಫೀಚರ್‌?!

ಉಪಗ್ರಹ ಆಧಾರಿತ ಸೇವೆಗಳನ್ನು ಮೊಬೈಲ್‌ಗೆ ನೀಡುವ ಮಹದೋದ್ದೇಶ

Team Udayavani, Sep 1, 2021, 4:21 PM IST

ಐ ಫೋನ್‌ಗಳಿಗೆ ಸ್ಯಾಟಲೈಟ್‌ ಫೀಚರ್‌?!

ವಾಷಿಂಗ್ಟನ್‌: ಕೆಲವೊಂದು ತುರ್ತು ಸಂದರ್ಭಗಳಲ್ಲಿ ನೀವು ಸಂಕಷ್ಟದಲ್ಲಿದ್ದಾಗ ನಿಮ್ಮ ತೀರಾ ಹತ್ತಿರದ ಸಂಬಂಧಿಕರಿಗೆ ನಿಮ್ಮ ಮೊಬೈಲ್‌ ಫೋನ್‌ ತಾನೇ ತಾನಾಗಿ ಮಾಹಿತಿ ನೀಡುವಂತಿದ್ದರೆ ಹೇಗೆ? ಇನ್ನು, ನೀವು ಪ್ರಯಾಣಿಸುತ್ತಿರುವ ವಾಹನ ನಿರ್ಜನ ಪ್ರದೇಶದಲ್ಲಿ, ಮೊಬೈಲ್‌ ಸಿಗ್ನಲ್‌ ಗಳು ಇಲ್ಲದಂಥ ಜಾಗದಲ್ಲಿ ಅಪಘಾತಕ್ಕೀಡಾದಾಗ ನಿಮ್ಮ ಪರಿಸ್ಥಿತಿ ಬಗ್ಗೆ ಹತ್ತಿರದ ಪೊಲೀಸ್‌ ಠಾಣೆಗೆ ಅಥವಾ ಆಸ್ಪತ್ರೆಗೆ ನಿಮ್ಮ ಪೋನ್‌ ಸ್ವಯಂಚಾಲಿತವಾಗಿ ಮಾಹಿತಿ ನೀಡುವಂತಿಲ್ಲರೆ ಹೇಗೆ?

ಇದನ್ನೂ ಓದಿ:ಮಹಿಳೆಯ ಆತ್ಮಹತ್ಯೆಗೆ ಕಾರಣವಾಯ್ತು ‘ಪಾನಿ ಪುರಿ’

ಇಂಥ ತಾಂತ್ರಿಕ ಸೌಲಭ್ಯಗಳನ್ನು ಮುಂದೆ ಬರಲಿರುವ ತನ್ನ ಮೊಬೈಲ್‌ ಫೋನ್‌ಗಳಲ್ಲಿ ನೀಡಲು ಆ್ಯಪಲ್‌ ಸಂಸ್ಥೆ ನಿರ್ಧರಿಸಿದೆ. ಈ ಕುರಿತಂತೆ ಈಗಾಗಲೇ ಸಂಶೋಧನೆಗಳನ್ನು ಕಂಪನಿ ಆರಂಭಿಸಿದ್ದು, ಉಪಗ್ರಹ ಆಧಾರಿತ ಸೇವೆಗಳನ್ನು ಮೊಬೈಲ್‌ಗೆ ನೀಡುವ ಮಹದೋದ್ದೇಶವನ್ನು ಸಂಸ್ಥೆ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.

ಟೆಸ್ಲಾದ 4 ಕಾರು ಮಾಡೆಲ್‌ಗ‌ಳಿಗೆ ಒಪ್ಪಿಗೆ

ಬಹುನಿರೀಕ್ಷಿತ ಟೆಸ್ಲಾ ಕಾರುಗಳು ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೆ ಕಾಲಿಡಲು ಕಾಲ ಕೂಡಿಬಂದಿದೆ. ಆ ಕಂಪನಿಯ ನಾಲ್ಕು ಕಾರುಗಳ ಗುಣಮಟ್ಟಕ್ಕೆ ಕೇಂದ್ರದ ಮಾನ್ಯತೆ ಸಿಕ್ಕಿರುವುದಾಗಿ “ಬ್ಲೂಮ್‌ಬರ್ಗ್‌’ ಜಾಲತಾಣ ಪ್ರಕಟಿಸಿದೆ. ಭಾರತೀಯ ಮಾರುಕಟ್ಟೆಗೆ ಕಾಲಿಡಲಿರುವ ನಾಲ್ಕು ಮಾದರಿಗಳಿಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.