25 ವರ್ಷ ಪೂರೈಸಿದ ಸ್ವದೇಶಿ ಅನಿಮೇಷನ್‍ ಬ್ರಾಂಡ್‍ ‘ಅರೆನಾ’


Team Udayavani, Dec 24, 2021, 4:14 PM IST

25 ವರ್ಷ ಪೂರೈಸಿದ ಸ್ವದೇಶಿ ಅನಿಮೇಷನ್‍ ಬ್ರಾಂಡ್‍ ಅರೆನಾ

ಮುಂಬಯಿ: ಭಾರತೀಯ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದಲ್ಲಿ ಔಪಚಾರಿಕವಲ್ಲದ ಶೈಕ್ಷಣಿಕ ಪಠ್ಯಕ್ರಮದಲ್ಲಿ ಪ್ರಮುಖ ಸ್ವದೇಶಿ ಕಂಪೆನಿಯಾದ ಅರೆನಾ ಅನಿಮೇಷನ್‍ 25 ವರ್ಷಗಳನ್ನು ಪೂರೈಸಿದೆ.

ಭಾರತ ದೇಶ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿರುವಾಗ, ಸುಮಾರು 1/3 ಭಾಗವನ್ನು ಸ್ವದೇಶಿ ಬ್ರ್ಯಾಂಡ್ – ಅರೆನಾ ಅನಿಮೇಷನ್‌ ಜಾಗತಿಕವಾಗಿ ಔದ್ಯೋಗಿಕ ಮತ್ತು ಕೌಶಲ್ಯ ನಿರ್ಮಾಣಕ್ಕೆ ಅಡಿಪಾಯ ಹಾಕಿದೆ. ಮೂರು ದಶಕಗಳಿಂದ ದೇಶದಲ್ಲಿ ಅನೌಪಚಾರಿಕ ವೃತ್ತಿಪರ ತರಬೇತಿ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಆಪ್ಟೆಕ್ ಲಿಮಿಟೆಡ್ 1996 ರಲ್ಲಿ ಮಾಧ್ಯಮ ಮತ್ತು ಮನರಂಜನಾ ಬ್ರ್ಯಾಂಡ್ – ಅರೆನಾ ಅನಿಮೇಷನ್ ಸ್ಥಾಪಿಸಿದ್ದು, ಇಂದು, ಸವಿಸ್ತಾರ ಜಾಲ ಕೇಂದ್ರಗಳನ್ನು ಹೊಂದಿದೆ, 18 ದೇಶಗಳಲ್ಲಿ ಅಸ್ತಿತ್ವದಲ್ಲಿದೆ ಮತ್ತು ಜಾಗತಿಕವಾಗಿ 4,50,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ ಎಂದು ಕಂಪೆನಿ ತಿಳಿಸಿದೆ.

ಅರೆನಾ ಇಂದು ಅನಿಮೇಷನ್, ವಿಎಫ್‌ಎಕ್ಸ್, ಗೇಮಿಂಗ್, ವೆಬ್ ವಿನ್ಯಾಸ, ಗ್ರಾಫಿಕ್ಸ್ ವಿನ್ಯಾಸ, ಯುಐಯುಎಕ್ಸ್ ಪ್ರಸಾರ, ಮಲ್ಟಿಮೀಡಿಯಾ, ಡಿಜಿಟಲ್ ಜಾಹೀರಾತು ಮತ್ತು ಮಾರ್ಕೆಟಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಮತ್ತು ವೃತ್ತಿಪರ ತರಬೇತಿಯನ್ನು ನೀಡುತ್ತಿದೆ. ಅತ್ಯುತ್ತಮ ಔದ್ಯೋಗಿಕ ಸಂಪರ್ಕಗಳು ಮತ್ತು ಅಂಗಸಂಸ್ಥೆಗಳೊಂದಿಗೆ, ಪ್ರಸ್ತುತ ಶೈಕ್ಷಣಿಕ ಕೋರ್ಸ್‌ಗಳನ್ನು ವಿನ್ಯಾಸಗೊಳಿಸುತ್ತಿದೆ ಮತ್ತು ವಿದ್ಯಾರ್ಥಿಗಳನ್ನು ಬೇಗನೆ ಉದ್ಯೋಗಿಯನ್ನಾಗಿಸುವ ಕೌಶಲ್ಯಗಳನ್ನು ನೀಡುತ್ತದೆ.

ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನಿಲ್ ಪಂತ್, “ಕಳೆದ 25 ವರ್ಷಗಳಲ್ಲಿ ಅರೆನಾ ಅನಿಮೇಷನ್‌ ಸಾಧನೆ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಭಾಗವಹಿಸುವ ಪ್ರತಿಯೊಬ್ಬ ಪಾಲುದಾರರು – ನಮ್ಮ ವಿದ್ಯಾರ್ಥಿಗಳು, ವ್ಯಾಪಾರ ಪಾಲುದಾರರು, ನೇಮಕಾತಿದಾರರು, ಉದ್ಯೋಗಿಗಳು ಅಥವಾ ಷೇರುದಾದರರು ಸಮಾನ ಪಾತ್ರಗಳನ್ನು ಹೊಂದಿದ್ದಾರೆ ಮತ್ತು ಕೌಶಲ್ಯವನ್ನು ಬೆಳೆಸುವ ಮತ್ತು ವೃತ್ತಿಜೀವನವನ್ನು ಸಕ್ರಿಯಗೊಳಿಸುವ ಈ ಪ್ರಯಾಣದಲ್ಲಿ ಸಶಕ್ತ ಪ್ರಮುಖ ಸ್ತಂಭಗಳಾಗಿದ್ದಾರೆ ಎಂದರು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.