ವಿಮಾನ ಪ್ರಯಾಣಕ್ಕೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಸಾಧ್ಯತೆ


Team Udayavani, May 12, 2020, 6:01 PM IST

ವಿಮಾನ ಪ್ರಯಾಣಕ್ಕೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಸಾಧ್ಯತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ ಸೋಂಕಿನ ಹಿನ್ನೆಲೆ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ವಿಮಾನಗಳಲ್ಲಿ ಸಂಚರಿಸಲು ಪ್ರಯಾಣಿಕರಿಗೆ ತಮ್ಮ ಬಳಿ ಆರೋಗ್ಯ ಸೇತು ಆ್ಯಪ್ ಹೊಂದಿರುವುದು ಕಡ್ಡಾಯ ಮಾಡುವ ಕುರಿತಂತೆ ಕೇಂದ್ರ ಸರಕಾರ ನಿರ್ಧಾರ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತಂತೆ ವಿಮಾನಯಾನ ಸಂಸ್ಥೆಗಳ ಜತೆ ಮೊದಲ ಹಂತದ ಮಾತುಕತೆ ನಡೆಸಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯವು ತನ್ನ ನಿರ್ಧಾರವನ್ನು ಹೊರಡಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ವೈರಸ್ ಹಿನ್ನೆಲೆ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ದೇಶಾದ್ಯಂತ ಅಗತ್ಯ ಸರಕು ವಿಮಾನ, ವೈದ್ಯಕೀಯ ಮತ್ತು ವಿಶೇಷ ವಿಮಾನಗಳನ್ನು ಹೊರತುಪಡಿಸಿ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ಸಂಚಾರನ್ನು ಸ್ಥಗಿತಗೊಳಿಸಿವೆ

ಕೋವಿಡ್ ಲಾಕ್‌ಡೌನ್ ಮೇ 17ರಂದು ಅಂತಿಮಗೊಳ್ಳಲಿದೆ. ಲಾಕ್‌ಡೌನ್ ತೆರವುಗೊಂಡ ಬಳಿಕ ವಿಮಾನ ಸಂಚಾರ ಪುನಾರಭದ ಕುರಿತು ಸರಕಾರ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

ಆರೋಗ್ಯ ಸೇತು ಮೋಬೈಲ್ ಆ್ಯಪ್ ಬಳಕೆದಾರರಿಗೆ ಕೋವಿಡ್ ಕುರಿತಾದ ಮಾಹಿತಿ, ರೋಗ ಲಕ್ಷಣ ಮತ್ತು ಈ ಮಹಾಮಾರಿಯಿಂದ ಬಚವಾಗಲು ಅನುಸರಿಸಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಮಾಹಿತಿ ನೀಡುತ್ತದೆ.

ಈ ಅಪ್ಲಿಕೇಶನ್ ಬಳಕೆದಾರರ ಆರೋಗ್ಯ ಸ್ಥಿತಿ ಮತ್ತು ಅವರ ಪ್ರಯಾಣದ ಇತಿಹಾಸವನ್ನು ಸಂಗ್ರಹಿಸುತ್ತದೆ. ಈ ಮುಖೇನ ಬಳಕೆದಾರ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಅಥಾವ ಸೋಂಕಿತ ಪ್ರದೇಶಕ್ಕೆ ಬಂದಿರುವ ಕುರಿತಂತೆ ಮಾಹಿತಿ ಕಲೆಹಾಕಲು ಮತ್ತು ಅವರನ್ನು ಪತ್ತೆ ಹಚ್ಚಲು ಸಹಾಯಮಾಡುತ್ತದೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.