ಕಾರಿನಲ್ಲಿ ಒಟ್ಟು 12 ಕ್ಯಾಮರಾಗಳು, 8 ಲಿಡಾರ್‌ಗಳನ್ನು ಅಳವಡಿಸಲಾಗಿದೆ: ಏನಿದರ ವಿಶೇಷ ?


Team Udayavani, Jul 22, 2022, 7:10 AM IST

thumb car auto

ಬೀಜಿಂಗ್‌: ಚೀನಾದ ಬೈಡು ಸಂಸ್ಥೆಯು ಗುರುವಾರ ಸ್ಟೇರಿಂಗ್‌ ಇಲ್ಲದ ಕಾರೊಂದನ್ನು ಅನಾವರಣ ಮಾಡಿದೆ.

ದೇಶದಲ್ಲಿ ಮುಂದಿನ ವರ್ಷದಿಂದ ರೋಬೋಟ್ಯಾಕ್ಸಿ ಸೇವೆ ಆರಂಭವಾಗುವ ಸಾಧ್ಯತೆಯಿದ್ದು, ಅದೇ ನಿಟ್ಟಿನಲ್ಲಿ ಈ ಸ್ಟೇರಿಂಗ್‌ ಇಲ್ಲದ ಅಟೋನೊಮಸ್‌ ವಾಹನ(ಎವಿ) ಅನಾವರಣ ಮಾಡಿರುವುದಾಗಿ ಸಂಸ್ಥೆ ತಿಳಿಸಿದೆ.

ಕಾರನ್ನು ಮನುಷ್ಯರೇ ನಿಯಂತ್ರಿಸಬೇಕೆಂದರೆ ಅದಕ್ಕೆ ಸ್ಟೇರಿಂಗ್‌ ಹಾಕಿಕೊಳ್ಳುವ ಅವಕಾಶವನ್ನೂ ಕೊಡಲಾಗಿದೆ. ಕಾರಿನಲ್ಲಿ ಒಟ್ಟು 12 ಕ್ಯಾಮರಾಗಳು, 8 ಲಿಡಾರ್‌ಗಳನ್ನು ಅಳವಡಿಸಲಾಗಿದೆ. ಲಿಡಾರ್‌ಗಳು ರೆಡಾರ್‌ ಸೆನ್ಸಾರ್‌ಗಳಂತೆಯೇ ಕೆಲಸ ಮಾಡುವ ಸಾಧನವಾಗಿವೆ.

ಈ ಆಟೋಮೆಟಿಕ್‌ ಕಾರು 20 ವರ್ಷ ಅನುಭವವಿರುವ ಚಾಲಕ ಕಾರನ್ನು ಚಲಾಯಿಸಿದರೆ ಎಷ್ಟು ಸುರಕ್ಷಿತವಾಗಿ ಸಂಚರಿಸುತ್ತಾನೆಯೋ ಅಷ್ಟೇ ಸುರಕ್ಷಿತವಾಗಿ ಸಂಚರಿಸುತ್ತದೆ ಎಂದು ಸಂಸ್ಥೆ ಹೇಳಿದೆ.

ಚೀನಾದಲ್ಲಿ ಸ್ಟೇರಿಂಗ್‌ ಇಲ್ಲದ ಕಾರನ್ನು ರಸ್ತೆಗಿಳಿಸುವುದಕ್ಕೆ ಅನುಮತಿಯಿಲ್ಲ. ಸದ್ಯದಲ್ಲೇ ಅದಕ್ಕೆ ಅನುಮತಿ ಸಿಗುವ ಸಾಧ್ಯತೆಯಿದ್ದು, ಆಗ ಈ ಕಾರುಗಳನ್ನು ರಸ್ತೆಗಿಳಿಸಲು ಸಂಸ್ಥೆ ಸಿದ್ಧತೆ ನಡೆಸಿಕೊಂಡಿದೆ.

ಅಂದಹಾಗೆ, ಈ ಕಾರಿನ ಬೆಲೆ 29.57 ಲಕ್ಷ ರೂ. ಸಂಸ್ಥೆಯು ಈ ಹಿಂದೆಯೇ ಒಂದು ಸ್ಟೇರಿಂಗ್‌ ಇಲ್ಲದ ಕಾರನ್ನು ಬಿಟ್ಟಿದ್ದು, ಈ ಕಾರಿನ ಬೆಲೆ ಹಳೆಯ ಕಾರಿಗಿಂತ ಕಡಿಮೆಯಿದೆ.

 

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.