ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !


Team Udayavani, May 7, 2021, 10:00 PM IST

battele-ground

ಬೆಂಗಳೂರು:  ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ.

ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ ಸೈಟ್ ಒಂದು ಆರಂಭವಾಗಿದ್ದು, ಹೊಸ ಗೇಮ್ ನಲ್ಲಿ ಹಲವು ಬದಲಾವಣೆಗಳಿರಲಿವೆ ಎಂದು ತಿಳಿಸಿದೆ. ಸಂಸ್ಥೆಯ ಸುರಕ್ಷತಾ ನೀತಿಯ ಅನುಸಾರ “18 ವರ್ಷಕ್ಕಿಂತ ಕೆಳಗಿನವರು ಈ ಗೇಮ್ ಆಡಲು ಪೋಷಕರ ಅನುಮತಿ ಕಡ್ಡಾಯವಾಗಿ ಪಡೆದುಕೊಳ್ಳುವುದು ಅಗತ್ಯವಾಗಿದೆ”

ಕ್ರಾಫ್ಟನ್ ಸಂಸ್ಥೆಯ ಪ್ರಕಾರ “18 ವರ್ಷಕ್ಕಿಂತ ಕೆಳಗಿನವರು ಈ ಗೇಮ್ ಆಡಬೇಕಾದರೇ ಪೋಷಕರ ಅನುಮತಿ ಪಡೆಯಬೇಕಾಗುತ್ತದೆ. ಇದಕ್ಕಾಗಿ ಪೋಷಕರ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಸೈನ್ ಇನ್ ಆದ ನಂತರವಷ್ಟೇ ಬ್ಯಾಟಲ್ ಗ್ರೌಂಡ್ಸ್ ಆಡಲು ಅವಕಾಶ ಕಲ್ಪಿಸಲಾಗುವುದು. ಅದಾಗ್ಯೂ ಈ ಹೊಸ ಫೀಚರ್ ನಲ್ಲಿ ಹಲವು ಸಮಸ್ಯೆಗಳು ಕಂಡುಬರುತಿದ್ದು, ಪರಿಹಾರವಾದ ನಂತರ ಗೇಮ್ ಅನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ:  ಗಂಟೆಗೆ 28,968 ಕಿಮೀ ವೇಗದಲ್ಲಿ ಭೂಮಿಗೆ ಹಿಂತಿರುಗಲಿದೆ ಚೀನಿ ರಾಕೆಟ್ ಲಾಂಗ್ ಮಾರ್ಚ್..!?

ಇಂದು 18 ವರ್ಷ ಕೆಳಗಿನವರೂ ಕೂಡ ಪ್ರತ್ಯೇಕವಾದ ಮೊಬೈಲ್ ನಂಬರ್ ಅನ್ನು ಹೊಂದಿರುತ್ತಾರೆ. ಹೀಗಾಗಿ ಈ ಗೇಮಿಂಗ್ ಆಡಲೆಂದೇ ಕೆಲವೊಂದು ಜಾಣ್ಮೆಗಳನ್ನು ಪ್ರದರ್ಶಿಸುತ್ತಾರೆ. ಈ ಎಲ್ಲಾ ಆಂಶಗಳನ್ನು ಗಮನದಲ್ಲಿಟ್ಟುಕೊಂಡು ವೇರಿಫಿಕೇಶನ್ ತಂತ್ರಜ್ಞಾನವನ್ನು ರೂಪಿಸಲಾಗುತ್ತಿದೆ ಎಂದು ಕ್ರಾಫ್ಟನ್ ತಿಳಿಸಿದೆ. ಇದರ ಜೊತೆಗೆ 18 ವರ್ಷ ಕೆಳಗಿನವರಿಗೆ ಈ ಗೇಮ್ ಅನ್ನು ದಿನದಲ್ಲಿ ಇಂತಿಷ್ಟೇ ಗಂಟೆ ಮಾತ್ರ ಆಡಬೇಕೆಂಬ ನಿಯಮವನ್ನೂ ಕೂಡ ರೂಪಿಸಲಾಗುತ್ತಿದೆ ಎಂದು ವರದಿಯಾಗಿದೆ,

ಕಳೆದ ವರ್ಷ ಭಾರತದಲ್ಲಿ ಪಬ್ ಜಿ ಸೇರಿದಂತೆ ನೂರಕ್ಕೂ ಅಧಿಕ ಆ್ಯಪ್ ಗಳನ್ನು ನಿಷೇಧ ಮಾಡಲಾಗಿತ್ತು. ತದನಂತರದಲ್ಲಿ ಹಲವು ದೇಸಿ ಆ್ಯಪ್ ಗಳು ಮುನ್ನಲೆಗೆ ಬಂದಿದ್ದವು. ಇದೀಗ ಬ್ಯಾಟಲ್ ಗ್ರೌಂಡ್ಸ್ ಇಂಡಿಯಾ ಕೂಡ ಹಲವು ಸುಧಾರಿತ ತಂತ್ರಜ್ಞಾನಗಳು, ವಿಶೇಷ ಇನ್ ಗೇಮ್ ಇವೆಂಟ್ ಗಳು, ಡೇಟಾ ಗೌಪ್ಯತಾ ಅಂಶಗಳನ್ನು ಒಳಗೊಂಡು ಭಾರತದಲ್ಲಿ ಲಗ್ಗೆಯಿಡುತ್ತಿದೆ.

ಇದನ್ನೂ ಓದಿ:   ಡಿಜಿಲಾಕರ್ ಬಳಸಿ, ನಿಮ್ಮ ಎಲ್ಲಾ ದಾಖಲೆಪತ್ರಗಳನ್ನು ಸುರಕ್ಷಿತವಾಗಿರಿಸಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.