ವಾಟ್ಸ್ಯಾಪ್ ಹ್ಯಾಕರ್ಸ್ ನಿಂದ ತಪ್ಪಿಸಿಕೊಳ್ಳುವುದು ಹೇಗೆ..? ಇಲ್ಲಿದೆ ಮಾಹಿತಿ


Team Udayavani, Feb 22, 2021, 6:35 PM IST

Beare! Hackers waiting to log into your WhatsApp account: Here’s how to keep it safe

ಬಳಕೆದಾರರ ವಾಟ್ಸಾಪ್ ಖಾತೆಗೆ ಪ್ರವೇಶ ಪಡೆಯಲು ಹ್ಯಾಕರ್‌ ಗಳು ಹೊಸ ಮಾರ್ಗಗಳನ್ನು ಹೊಂದಿದ್ದಾರೆ ಮತ್ತು ಕೆಲವು ಜನರು ಈಗಾಗಲೇ ಅದರಿಂದ ಬಳಲುತ್ತಿದ್ದಾರೆ. ನಿಮ್ಮ ವಾಟ್ಸಾಪ್ ಖಾತೆಯನ್ನು ಯಾರಾದರೂ ಹ್ಯಾಕ್ ಮಾಡಬಾರದು ಎಂದು ನೀವು ಬಯಸಿದರೆ, ತಕ್ಷಣ ನಿಮ್ಮ ಸೆಟ್ಟಿಂಗ್‌ಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಸೈಬರ್‌ ಸೆಕ್ಯುರಿಟಿ ತಜ್ಞ ಜ್ಹಾಕ್ ಡಾಫ್‌ ಮನ್ ಅವರ ಪ್ರಕಾರ, ಹ್ಯಾಕರ್‌ಗಳು ನಿಮ್ಮ ವಾಟ್ಸಾಪ್ ಅನ್ನು ತಮ್ಮ ಡಿವೈಸ್ ಲಾಗ್ ಇನ್ ಮಾಡುತ್ತಾರೆ ಮತ್ತು ಅವರು ಕದಿಯಲು ಬಯಸುವ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸೈಬರ್ ತಜ್ಞರು ಈ ವಿಧಾನವನ್ನು ವಿವರವಾಗಿ ವಿವರಿಸಿದ್ದಾರೆ.

ಓದಿ: Watch: ಬಸ್ರೂರ್ ನಿಂದ ಬಾಲಿವುಡ್ ವರೆಗೆ…ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಜತೆ ಉದಯವಾಣಿ

ನ್ಯೂ ಡಿವೈಸ್ ಗಳಲ್ಲಿ ಬಳಕೆದಾರರು ವಾಟ್ಸಾಪ್ ಖಾತೆಗೆ ಲಾಗ್ ಇನ್ ಮಾಡಿದಾಗಲೆಲ್ಲಾ, ವಾಟ್ಸಾಪ್ ನಿಮ್ಮ ನೋಂದಾಯಿತ ಫೋನ್ ಸಂಖ್ಯೆಗೆ ಪರಿಶೀಲನೆ ಎಸ್‌ ಎಂ ಎಸ್ ಕಳುಹಿಸುತ್ತದೆ ಮತ್ತು ವಂಚನೆಗಾರ ನಿಮ್ಮ ಫೋನ್ ಅನ್ನು ಕೈಯಲ್ಲಿ ಇಟ್ಟುಕೊಂಡು ಲಾಕ್ ಪರದೆಯಲ್ಲಿ ಎಸ್‌ ಎಂ ಎಸ್ ಪೂರ್ವ ವೀಕ್ಷಣೆಯನ್ನು ತೋರಿಸಲು ಸೆಟ್ಟಿಂಗ್ ಅನ್ನು ಹೊಂದಿಸಿದರೆ, ನಂತರ ನೀವು ದೊಡ್ಡ ಅಪಾಯದಲ್ಲಿದ್ದೀರಿ ಎಂದರ್ಥ.

ಇದಲ್ಲದೆ, ಇತ್ತೀಚಿಗಿನ ದಿನಗಳಲ್ಲಿ ಅಂತಹ ಅನೇಕ ಮಾಲ್ವೇರ್ಗಳು ಬಂದಿವೆ, ಇದರ ಮೂಲಕ ನಿಮ್ಮ ಫೋನ್‌ ನಲ್ಲಿ ಬರುವ ಈ 6 ಅಂಕಿಯ ಕೋಡ್ ಅನ್ನು ಹ್ಯಾಕರ್‌ ಗಳು ಪಡೆಯಬಹುದು. ನೀವು ಈ ಕೋಡ್ ಅನ್ನು ನಮೂದಿಸಿದ ತಕ್ಷಣ, ನಿಮ್ಮ ವಾಟ್ಸಾಪ್ ಖಾತೆಯನ್ನು ಅವರ ಸಾಧನದಲ್ಲಿ ಲಾಗ್ ಮಾಡಲಾಗುತ್ತದೆ. ನಿಮ್ಮ ಖಾತೆಯನ್ನು ಬಳಸುವ ಮೂಲಕ, ಮೋಸಗಾರರು ನಿಮ್ಮ ಹತ್ತಿರವಿರುವ ಜನರಿಂದ ಹಣವನ್ನು ಕೇಳಬಹುದು. ಈ ಹ್ಯಾಕ್  ಆಗುವುದರಿಂದ ತಪ್ಪಿಸಿಕೊಳ್ಳಲು, ನಿಮ್ಮ ವಾಟ್ಸಾಪ್ ಸೆಟ್ಟಿಂಗ್‌ ಗಳೊಂದಿಗೆ ನೀವು ಈ ಕೆಳಗೆ ಸೂಚಿಸಿರುವಂತೆ ಮಾಡಬಹುದು.

ಈ ಸೆಟ್ಟಿಂಗ್ ಅನ್ನು ಹೇಗೆ ಸಕ್ರಿಯಗೊಳಿಸುವುದು:

ಎರಡು-ಹಂತದ ಪರಿಶೀಲನೆಯನ್ನು ಸಕ್ರಿಯಗೊಳಿಸಲು,

ನಿಮ್ಮ ವಾಟ್ಸಾಪ್ ಅನ್ನು ನೀವು ತೆರೆಯಬೇಕು ಇದರ ನಂತರ ಸೆಟ್ಟಿಂಗ್ಸ್ ಗೆ  ಹೋಗಿ ನಂತರ ಅಕೌಂಟ್ ಮೇಲೆ ಟ್ಯಾಪ್ ಮಾಡಿ.

ಇಲ್ಲಿ ಟೂ ಸ್ಟೆಪ್ ವೆರಿಫಿಕೇಶನ್ ಆಯ್ಕೆಯನ್ನು ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Enable ನ್ನು ಟ್ಯಾಪ್ ಮಾಡಿ ನಂತರ, ನಿಮ್ಮ ಆಯ್ಕೆಯ ಕೋಡ್ ಅನ್ನು ಹೊಂದಿಸಿ.

ಕನ್ಫರ್ಮೇಶನ್ ಕೇಳುತ್ತದೆ. ಪುನಃ ನಿಮ್ಮ ಕೋಡ್ ನ್ನು ಟೈಪ್ ಮಾಡಿ. ನಿಮ್ಮ ಅಧಿಕೃತ ಈಮೇಲ್ ಕೇಳಲಾಗುತ್ತದೆ ಸಕ್ರಿಯಗೊಳಿಸಿ.

ಓದಿ: ದೆಹಲಿ ಹಿಂಸೆಯ ಹಿಂದೆ ಕಾಂಗ್ರೆಸ್ ಪಕ್ಷ: ಖರ್ಗೆ ಹೇಳಿಕೆಗೆ ನಳಿನ್‍ ಕುಮಾರ್ ತಿರುಗೇಟು

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.