ನಿಮ್ಮ ಕಾರಿನ ಗೇರ್ ಬಾಕ್ಸ್ ರಕ್ಷಣೆ ಹೇಗೆ?


Team Udayavani, Jan 10, 2021, 8:00 PM IST

BIGGEST mistakes people make while driving a manual gearbox-equipped car

ನವದೆಹಲಿ: ತಂತ್ರಜ್ಞಾನ ಕ್ಷೇತ್ರದ ಶರವೇಗದ ಬೆಳವಣಿಗೆಯ ನಡುವೆ ಕಾರುಗಳ ತಂತ್ರಜ್ಞಾನದಲ್ಲಿಯೂ ಬಹುದೊಡ್ಡ ಬದಲಾವಣೆಗಳಾಗಿವೆ. ಹಲವಾರು ಕಂಪನಿಯ ಕಾರುಗಳು  ಸ್ವಯಂಚಾಲಿತ ವ್ಯವಸ್ಥೆಯನ್ನು  ಅಳವಡಿಸಿಕೊಂಡಿದೆ. ಆದರೂ ಈ ನಡುವೆ ಬಹಳಷ್ಟು ಕಾರುಗಳಲ್ಲಿ ಗೇರ್ ಸಿಸ್ಟಮ್ ಇದ್ದು ಅಂತಹ ಕಾರುಗಳಲ್ಲಿ ಗೇರ್ ಚೇಂಜ್ ಮಾಡುವಾಗ ಕೆಲವು ಮುಂಜಾಗೃತೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ನಿಮ್ಮ ಕಾರಿನ ಗೇರ್ ಬಾಕ್ಸ್ ಹಾಳಾಗುವ ಸಾಧ್ಯತೆ ಹೆಚ್ಚು.

ಕಾರಿನ ಗೇರ್ ಬಾಕ್ಸ್ ಹಾಳಾಗದಂತೆ ತಡೆಯುವುದು ಹೇಗೆ?

  1. ಸರಿಯಾಗಿ ಕ್ಲಚ್ ಬಳಸುವುದು

ಕಾರುಗಳನ್ನು ಚಲಾಯಿಸುವಾಗ ಅಗತ್ಯಕ್ಕೆ ತಕ್ಕಂತೆ ಗೇರ್ ಗಳನ್ನು ಬದಲಿಸಬೇಕಾಗುತ್ತದೆ . ಅಂತಹ ಸಮಯದಲ್ಲಿ ಸಂಪೂರ್ಣವಾಗಿ ಕ್ಲಚ್ ಅನ್ನು ಬಳಸಬೇಕು. ಹಲವಾರು ಜನರು ಸಂಪೂರ್ಣವಾಗಿ ಕ್ಲಚ್ ಅನ್ನು ಬಳಸದೆ ಹಾಫ್ ಕ್ಲಚ್ ಬಳಸುತ್ತಾರೆ. ಹೀಗೆ ಮಾಡುವುದರಿಂದ ನಿಮ್ಮ ಕಾರಿನ ಗೇರ್ ಬಾಕ್ಸ್ ಗೆ ತೊಂದರೆಯಾಗುತ್ತದೆ. ಆದ್ದರಿಂದ ಗೇರ್ ಬದಲಿಸುವಾಗ ಸಂಪೂರ್ಣ ಕ್ಲಚ್ ಬಳಸಿ.

ಇನ್ನೂ ಕೆಲವರು ಕಾರು ಚಲಾಯಿಸುವಾದ ತಮ್ಮ ಕಾಲನ್ನು ಕ್ಲಚ್ ಮೇಲೆ ಇರಿಸಿಕೊಂಡಿರುತ್ತಾರೆ. ಇದರಿಂದ ಕೂಡಾ ಕಾರಿನ ಕ್ಲಚ್ ಪ್ಲೇಟಿಗೆ ತೊಂದರೆಯಾಗುವ ಸಾದ್ಯತೆಗಳಿವೆ ಎಚ್ಚರ.

2) ಗೇರ್ ಲಿವರ್ ಮೇಲೆ ಕೈ ಇಡುವುನ್ನು ನಿಲ್ಲಿಸಿ

ಹಲವು ಜನರಿಗೆ ತಾವು ಕಾರು ಚಲಾಯಿಸುವಾಗ ಒಂದು ಕೈಯನ್ನು ಗೇರ್ ಲಿವರ್ ಮೇಲೆ ಇಟ್ಟುಕೊಂಡಿರುವ  ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ಕಾರಿನ ಗೇರ್ ಲಿವರ್ ನಲ್ಲಿರುವ ಬೇರಿಂಗ್ ಗೆ ಹೊಡೆತಬೀಳುವ ಸಾಧ್ಯತೆಗಳಿವೆ. ಹಾಗಾಗಿ ಕಾರು ಚಲಾಯಿಸುವಾಗ ನಿಮ್ಮ ಕೈಯನ್ನು ಗೇರ್ ಲಿವರ್ ನ ಮೇಲಿಡಬೇಡಿ.

ಇದನ್ನೂ ಓದಿ:‘ರಾಬರ್ಟ್’ ಎಂಟ್ರಿಗೆ ಡೇಟ್ ಫಿಕ್ಸ್

3) ಸರಿಯಾಗಿ ಗೇರ್ ಚೇಂಜ್ ಮಾಡುವುದು ಉತ್ತಮ

ಕಾರು ಚಲಾಯಿಸುವಾಗ ಹಲವರು ಮೊದಲನೆ ಗೇರಿನಿಂದ ನೇರವಾಗಿ ಮೂರು ಅಥವಾ ನಾಲ್ಕನೇ  ಗೇರ್ ಬದಲಾಯಿಸುತ್ತಾರೆ. ಇನ್ನು ಕೆಲವರು ನಾಲ್ಕನೆ ಗೇರಿನಿಂದ ಒಮ್ಮೆಲೆ ಮೊದಲನೆ ಗೇರಿಗೆ ಬದಲಾಯಿಸುತ್ತಾರೆ. ಹೀಗೆ ಮಾಡುವುದರಿಂದ ಗೇರ್ ಬಾಕ್ಸ್ ಸಂಪೂರ್ಣ ಹಾಳಾಗುವ ಸಾದ್ಯತೆಗಳಿರುತ್ತವೆ. ಸಾಮಾನ್ಯವಾಗಿ ಇಳಿಜಾರುಗಳು ಇರುವಾಗ ಹಲವರು ಈ ರೀತಿಯಾಗಿ ಗೇರ್ ಬದಲಾಯಿಸುತ್ತಾರೆ. ಈ ರೀತಿ ಮಾಡುವ ಅಭ್ಯಾಸವನ್ನು ಬಿಡುವುದು ಉತ್ತಮ.

4) ಕಾರು ಚಲನೆಯಲ್ಲಿರುವಾಗ ರಿವರ್ಸ್ ಗೇರಿಗೆ ಹಾಕದಿರುವುದು

ಹಲವಾರು ಜನರು ಕಾರು ಮುಂದೆ ಚಲಿಸುತ್ತಿರುವಾಗಲೇ ಒಮ್ಮೆಲೆ ರಿವರ್ಸ್ ಗೇರಿಗೆ ಬದಲಾಯಿಸಿಬಿಡುತ್ತಾರೆ. ಹೀಗೆ ಮಾಡುವುದರಿಂದಾಗಿ ಕಾರಿನ ಗೇರ್ ಬಾಕ್ಸ್ ಸಂಪೂರ್ಣ ಹಾಳಾಗುವ ಸಾಧ್ಯತೆಗಳಿವೆ.

ಗೇರ್ ಬಾಕ್ಸ್ ಗಳ ಸುರಕ್ಷತೆಗೆ ಸಂಬಂಧಿಸಿರುವ ಈ ತಪ್ಪುಗಳನ್ನು ಇತರೇ ವಾಹನಗಳಲ್ಲಿಯೂ ಹಲವರು ಮಾಡುತ್ತಾರೆ. ಈ ತಪ್ಪುಗಳನ್ನು ಮಾಡುವುದರಿಂದ  ಇತರ ವಾಹನಗಳ ಗೇರ್ ಬಾಕ್ಸ್ ನಲ್ಲಿಯೂ ಸಮಸ್ಯೆ ಕಂಡುಬರಬಹುದು.

ಇದನ್ನೂ ಓದಿ:ಬಾಗಿಲು ತೆರೆದ ಕೇದಾರನಾಥ-ಬಾದಾಮಿ ಶುಗರ್ಸ್‌: ದಶಕದಿಂದ ಸ್ತಬ್ಧಗೊಂಡ ಕಾರ್ಖಾನೆಗಳಿಗೆ ಮರುಜೀವ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.