BSNL 4G ಸೇವೆ ಆರಂಭ: ಹೊಸ ಪ್ರಿಪೇಡ್ ಪ್ಲ್ಯಾನ್ ಕಂಡು ಬೆಚ್ಚಿದ ಖಾಸಗಿ ಟೆಲಿಕಾಂ ಸಂಸ್ಥೆಗಳು


Team Udayavani, Dec 13, 2019, 10:00 AM IST

bsnl-4g

ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ ಆರಂಭಿಸಿದೆ. ಉಳಿದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ಏರ್ ಟೇಲ್, ಜಿಯೋ, ವೊಡಾಫೋನ್, ಐಡಿಯಾ ಮುಂತಾದವು ಈಗಾಗಲೇ 4G ನೆಟ್ವರ್ಕ್ ಸೇವೆಯನ್ನು ಒದಗಿಸುತ್ತಿದೆ.

ಆದರೇ ಖಾಸಗಿ ಸಂಸ್ಥೆಗಳಲ್ಲಿ 4ಜಿ ಸೇವೆ ಬಂದು ವರ್ಷಗಳುರುಳಿದರೂ ಬಿಎಸ್ ಎನ್ ಎಲ್ ಮಾತ್ರ 3G ಯಲ್ಲೇ ಉಳಿದಿತ್ತು. ಇದೀಗ 4G ಸೇವೆ ಆರಂಭಗೊಂಡಿದ್ದು ಗ್ರಾಹಕರಿಗೆ ಸಂತಸದ ವಿಷಯ ತಿಳಿಸಿದೆ. 4G ಸೇವೆಯ ಜೊತೆಗೆ ಬಂಪರ್ ಕೊಡುಗೆಯನ್ನು ನೀಡಿದ್ದು 4G ಪ್ರಿಪೇಡ್ ಪ್ಲ್ಯಾನ್ ಗಳನ್ನು ಕೂಡ ಪರಿಸಚಯಿಸಿದೆ.  ಆರಂಭಿಕ ಹಂತದಲ್ಲಿ 5 ಟೆಲಿಕಾಂ ಸರ್ಕಲ್ ವ್ಯಾಪ್ತಿಗಳಲ್ಲಿ 4ಜಿ ಸೇವೆ ದೊರಕಲಿದ್ದು 2020 ರ ಮಾರ್ಚ್ ವೇಳೆ ದೇಶದ ಎಲ್ಲಾ ಭಾಗಗಳಲ್ಲೂ 4G ಸೇವೆ ಬರಲಿದೆ.

ಬಿ ಎಸ್‌ ಎನ್ ಎಲ್ ಇದೀಗ ಕೊಲ್ಕತ್ತಾದ ಬಾರಾ ಬಜಾರ್, ಹೋಲಿ ಬ್ರಿಡ್ಜ್ ಸೇರಿದಂತೆ ಕೆಲವು ಭಾಗಗಳಲ್ಲಿ 4G ಸೇವೆ ನೀಡುತ್ತಿದೆ. ಹಲವು ಭಾಗಗಳಲ್ಲಿ  ಇನ್ನು ಟೆಸ್ಟಿಂಗ್ ಹಂತದಲ್ಲಿದೆ. ಇದೇ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಲೈವ್ ಆಗಲಿದೆ ಎಂದು ತಿಳಿದುಬಂದಿದೆ.

ಪ್ರಮುಖವಾದ ವಿಷಯವೆಂದರೇ ಬಿಎಸ್‌ ಎನ್ ಎಲ್ ಗ್ರಾಹಕರು ಶೀಘ್ರದಲ್ಲಿ 4G ಸಿಮ್‌ ಗೆ ಅಪ್‌ಗ್ರೇಡ್ ಆಗಬೇಕಾಗುತ್ತದೆ.  ಸದ್ಯ ಕೊಲ್ಕತ್ತಾದಲ್ಲಿ ಬಿಎಸ್‌ ಎನ್ ಎಲ್ 4G ಸೇವೆಯು 17.9 Mbps ವೇಗದಲ್ಲಿ ಕಂಡುಬಂದಿದೆ ಎಂದು ಕೆಲವು ಬಳಕೆದಾರರು ತಿಳಿಸಿದ್ದಾರೆ.

4G ಸೇವೆಯ ಬೆನ್ನಲೇ ಬಿಎಸ್‌ ಎನ್ ಎಲ್ ಎರಡು ಹೊಸ 4G ಪ್ರೀಪೇಡ್ ಪ್ಲ್ಯಾನ್‌ ಗಳನ್ನು ಸಹ ಬಿಡುಗಡೆ ಮಾಡಿದೆ. ಅವುಗಳಲ್ಲಿ ಆರಂಭಿಕ 4G ಪ್ಲ್ಯಾನ್ ಬೆಲೆಯು 96 ರೂ.ಗಳಾಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಮತ್ತೊಂದು  ಪ್ಲ್ಯಾನ್ 236 ರೂ. ಬೆಲೆಯನ್ನು ಹೊಂದಿದ್ದು  84 ದಿನಗಳ ವ್ಯಾಲಿಡಿಟಿ ಅವಧಿ ಪಡೆದಿವೆ. ಈ ಎರಡು ಪ್ಲ್ಯಾನ್‌ ಗಳು ಪೂರ್ಣ ವ್ಯಾಲಿಡಿಟಿ ಅವಧಿಗೆ 10GB ಡಾಟಾ ಸೌಲಭ್ಯವನ್ನು ನೀಡುತ್ತವೆ.

ಹಾಗೆಯೇ ಕೇರಳ, ಕರ್ನಾಟಕ, ಚೆನೈ, ಮಧ್ಯಪ್ರದೇಶ, ಗುಜರಾತ್ , ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿಯೂ ಸಹ ಬಿಎಸ್‌ ಎನ್ ಎಲ್ 4G ನೆಟವರ್ಕ್  ಸೇವೆ ಪ್ರಾಯೋಗಿಕ ಹಂತದಲ್ಲಿದೆ. ಮುಂಬರುವ 2020ರ ಮಾರ್ಚ್  ವೇಳೆಗೆ ದೇಶದ ಎಲ್ಲ ಟೆಲಿಕಾಂ ಸರ್ಕಲ್ ವ್ಯಾಪ್ತಿಯೊಳಗೆ ಬಿಎಸ್‌ ಎನ್‌ ಎಲ್‌ 4G ಸೇವೆ ಲಭ್ಯವಾಗುವ ಸಾಧ್ಯತೆಗಳು ಹೆಚ್ಚಿವೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.