ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಸೆಡ್ಡು ಹೊಡೆದ BSNL : ವ್ಯಾಲಿಡಿಟಿಯಲ್ಲಿ ಹೆಚ್ಚಳ, ಅಧಿಕ ಡೇಟಾ


Team Udayavani, Nov 8, 2019, 8:05 AM IST

bsnl

ಮಣಿಪಾಲ: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ನಷ್ಟದಲ್ಲಿದ್ದರು ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಸೆಡ್ಡು ಹೊಡೆದಿದ್ದು, ಗ್ರಾಹಕರಿಗೆ ಹೊಸ ಡೇಟಾ ಆಫರ್ ಒಂದನ್ನು ನೀಡಿದೆ. ಹೆಚ್ಚಿನ ಡೇಟಾ ಸೌಲಭ್ಯ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಸೇರಿದಂತೆ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ತನ್ನ ವಾರ್ಷಿಕ ಪ್ರೀಪೇಡ್‌ ಪ್ಲ್ಯಾನಿನಲ್ಲೂ ಬದಲಾವಣೆಯನ್ನು ತಂದಿದ್ದು ಇದು ಗ್ರಾಹಕರ  ಉತ್ಸಾಹವನ್ನು ಹೆಚ್ಚಿಸಿದೆ.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ತಮ್ಮ ಹಳೇಯ ಪ್ರೀಪೇಯ್ಡ್ ಪ್ಲ್ಯಾನ್ ​​​ವೊಂದನ್ನು ನವೀಕರಸಿ ಕೆಲವೊಂದು ಬದಲಾವಣೆಯನ್ನು ಮಾಡಿ, ಹೊಸ ಪರಿಷ್ಕೃತ ಪ್ಯಾಕ್ ಬಿಡುಗಡೆ ಮಾಡಿದೆ. ಬಿಎಸ್ಎನ್ಎಲ್ ಸಂಸ್ಥೆ 1,699 ರೂ.ವಿನ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್ ಅನ್ನು ಪರಿಷ್ಕರಿಸಿದೆ. 1,699ರೂ. ವಿನ ಪ್ರಿಪೇಯ್ಡ್​ ಪ್ಲಾನ್​ ಈ ಮೊದಲು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿತ್ತು. ಇದೀಗ ಪರಿಷ್ಕರಿಸಿ ಬಿಡುಗಡೆ  ಮಾಡಿದ ಪ್ಲಾನ್​ನಲ್ಲಿ ಹೆಚ್ಚುವರಿ  60 ದಿನಗಳ ವ್ಯಾಲಿಡಿಟಿಯನ್ನು ನೀಡುತ್ತಿದೆ. ಇದರಿಂದ ಇನ್ನು ಮುಂದೆ 425 ದಿನಗಳ ವ್ಯಾಲಿಡಿಟಿಯನ್ನು ಇರಲಿದೆ.

ಅದರ ಜೊತೆಗೆ ಗ್ರಾಹಕರು 1,6999 ರೂ. ವಿನ ಪ್ಲಾನ್ ರಿಚಾರ್ಜ್ ಮಾಡಿದರೆ ದಿನಕ್ಕೆ 2GB  ಇದ್ದ ಡೇಟಾವನ್ನು 3ಜಿಬಿ ಗೆ ಏರಿಸಲಾಗಿದೆ. ಅದರೊಂದಿಗೆ ಅನಿಯಮಿತ ಲೋಕಲ್ ಹಾಗೂ ಎಸ್​​ಟಿಡಿ ಕರೆ ಹಾಗೂ ದಿನಕ್ಕೆ 100 ಎಸ್ಎಮ್ಎಸ್ ಉಚಿತವಾಗಿ ದೊರೆಯಲಿದೆ. ಈ ಕೊಡುಗೆ ಸೀಮಿತ ಅವಧಿಯಾಗಿದ್ದು 30ನವೆಂಬರ್  2019 ರವರೆಗೆ ಮಾತ್ರ ಲಭ್ಯವಿರಲಿದೆ.

ಹಲವು ಗ್ರಾಹಕರು ವಾರ್ಷಿಕ ಅವಧಿಯ ಪ್ಲ್ಯಾನ್‌ಗಳನ್ನು ಹೆಚ್ಚಾಗಿ ಬಯಸುತ್ತಾರೆ. ಹೀಗಾಗಿಯೇ ಇತರೆ ಟೆಲಿಕಾಂಗಳು ಸಹ 1699ರೂ.ಗಳಿಗೆ ವಾರ್ಷಿಕ ಪ್ಲ್ಯಾನ್‌ ಪರಿಚಯಿಸಿವೆ. ಆದ್ರೆ ಖಾಸಗಿ ಟೆಲಿಕಾಂಗಳ ವಾರ್ಷಿಕ ಪ್ಲ್ಯಾನಿನಲ್ಲಿ 365 ದಿನಗಳ ವ್ಯಾಲಿಡಿಟಿ ನೀಡುತ್ತವೆ. ಉಳಿದಂತೆ ಪ್ರತಿದಿನ ಉಚಿತ ಡೇಟಾ(ಏರ್‌ಡೆಲ್ 1.4GB, ಜಿಯೋ1.5GB), ಉಚಿತ ಕರೆಗಳ ಸೌಲಭ್ಯ, ಉಚಿತ ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ನೀಡುತ್ತಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.