ಗ್ರಾಹಕರಿಗೆ ಗಣರಾಜ್ಯೋತ್ಸವದ ಗಿಫ್ಟ್ ನೀಡಿದ ಬಿ ಎಸ್ ಎನ್ ಎಲ್

ತನ್ನ ಎರಡು ದೀರ್ಘಾವಧಿಯ ಯೋಜನೆಗಳ ಸಿಂಧುತ್ವವನ್ನು ಹೆಚ್ಚಿಸಿದೆ ಬಿ ಎಸ್ ಎನ್ ಎಲ್

Team Udayavani, Jan 23, 2021, 2:14 PM IST

BSNL’s Republic Day 2021 gift to customers – big discounts on prepaid plans, check details

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿ ಕಾಮ್ ಕಂಪನಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ ಎನ್ ಎಲ್) ಗಣರಾಜ್ಯೋತ್ಸವದ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಈ ದೊಡ್ಡ ಉಡುಗೊರೆಯನ್ನು ನೀಡುತ್ತಿದೆ.

ತನ್ನ ಎರಡು ದೀರ್ಘಾವಧಿಯ ಯೋಜನೆಗಳ ಸಿಂಧುತ್ವವನ್ನು ಹೆಚ್ಚಿಸಿದೆ ಎಂದು ಬಿ ಎಸ್ ಎನ್ ಎಲ್ ಘೋಷಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಬಿಡುಗಡೆಗೊಂಡಿದೆ “ಟಾಟಾ ಆಲ್ಟ್ರೊಜ್ ಐಟರ್ಬೊ”

ಈ ಉಡುಗೊರೆಯೊಂದಿಗೆ ಬಿ ಎಸ್‌ ಎನ್‌ ಎಲ್ ದೀರ್ಘಾವಧಿಯ ಯೋಜನೆಗಳಲ್ಲಿ ಹೆಚ್ಚಿನ ಸಿಂಧುತ್ವವನ್ನು ನೀಡುವ ದೃಷ್ಟಿಯಿಂದ ಏರ್‌ಟೆಲ್, ಜಿಯೋ ಮತ್ತು ವೊಡಾಫೋನ್, ಐಡಿಯಾ ಟೆಲಿಕಾಮ್ ನೆಟ್ ವರ್ಕ್ ಗಳನ್ನು ಹಿಂದಿಕ್ಕಿದೆ.

ಬಿ ಎಸ್ ಎನ್ ಎಲ್ ತನ್ನ ಬಳಕೆದಾರರಿಗೆ ಒಂದು ವರ್ಷದ ಯೋಜನೆಯಲ್ಲಿ 72 ದಿನಗಳ ಹೆಚ್ಚಿನ ಮಾನ್ಯತೆಯನ್ನು ನೀಡುತ್ತಿದೆ. ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಜನವರಿ 31 ರ ನಂತರ ಮುಕ್ತಾಯಗೊಳ್ಳಲಿದೆ ಎಂದು ಬಿ ಎಸ್ ಎನ್ ಎಲ್ ಹೇಳಿದೆ.

ಬಿ ಎಸ್ ಎನ್ ಎಲ್ ಮಾಡಿದ ಎಲ್ಲಾ ಬದಲಾವಣೆಗಳು ಇಲ್ಲಿವೆ:

2,399 ರೂ.ಗಳ ದೀರ್ಘಾವಧಿಯ ಪ್ರಿಪೇಯ್ಡ್ ಯೋಜನೆಯಲ್ಲಿ 72 ದಿನಗಳ ವಿಸ್ತೃತ ಮಾನ್ಯತೆಯನ್ನು ನೀಡಿದೆ.

ಪ್ರಸ್ತುತ, ಎಲ್ಲಾ ಬಳಕೆದಾರರು ಈ ಯೋಜನೆಯೊಂದಿಗೆ 365 ದಿನಗಳ ಮಾನ್ಯತೆಯನ್ನು ಪಡೆಯುತ್ತಾರೆ. 72 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಬಿ ಎಸ್ ಎನ್ ಎಲ್ ಈ ಯೋಜನೆಯೊಂದಿಗೆ ಹೆಚ್ಚುವರಿ 72 ದಿನಗಳ ಮಾನ್ಯತೆಯನ್ನು ನೀಡುತ್ತಿದೆ. ಅಂದರೆ, 2,399 ರೂಗಳಲ್ಲಿ 437 ದಿನಗಳು ಆಫರ್ ಲಭ್ಯವಿರಲಿದೆ.

ಈ ಹೆಚ್ಚುವರಿ 72 ದಿನಗಳ ಸಿಂಧುತ್ವವನ್ನು ಪ್ರಚಾರದ ಕೊಡುಗೆಯಾಗಿ ನೀಡಲಾಗುತ್ತಿದ್ದು, ಇದು ಮಾರ್ಚ್ 31, 2021 ರವರೆಗೆ ಮಾನ್ಯವಾಗಿರುತ್ತದೆ.

ಇದನ್ನೂ ಓದಿ : ಮೆಹರುನ್ನೀಸಾ ಎತ್ತುವ ಪ್ರಶ್ನೆ-> 80 ಆದರೂ ಹೀರೋ ಆಗಬಹುದಾದರೆ ನಟಿಯರಿಗೇಕೆ ವಯಸ್ಸಿನ ಲೆಕ್ಕ?

ಈಗ ಈ ಯೋಜನೆಯೊಂದಿಗೆ, ಯಾವುದೇ ನ್ಯಾಯಯುತ ಬಳಕೆ ನೀತಿ (ಎಫ್‌ಯುಪಿ)ಯೊಂದಿಗೆ ಯಾವುದೇ ನೆಟ್‌ವರ್ಕ್‌ನಲ್ಲಿ ಅನಿಯಮಿತ ಉಚಿತ ಕರೆ ಲಭ್ಯವಿರುತ್ತದೆ. ಹಾಗೂ 250 ನಿಮಿಷಗಳ ದೈನಂದಿನ ಮಿತಿಯನ್ನು ತೆಗೆದುಹಾಕಲಾಗಿದೆ. ಇದರೊಂದಿಗೆ, ಬಳಕೆದಾರರು ಈ ಯೋಜನೆಯಲ್ಲಿ ಪ್ರತಿದಿನ 3 ಜಿಬಿ ಇಂಟರ್ನೆಟ್ ಡೇಟಾವನ್ನು ಪಡೆಯುತ್ತಾರೆ. ಬಳಕೆದಾರರಿಗೆ 100 ಎಸ್‌ ಎಂ ಎಸ್ ಸಹ ಬ ೆಸ್ ಎನ್ ಎಲ್ ನೀಡುತ್ತಿದೆ.

ಹೆಚ್ಚುವರಿಯಾಗಿ, ಈ ಯೋಜನೆಯೊಂದಿಗೆ, ಬಿ ಎಸ್ ಎನ್ ಎಲ್ 1 ವರ್ಷಕ್ಕೆ ಇ ಆರ್ ಒ ಎಸ್ ಚಂದಾದಾರಿಕೆಯನ್ನು ಸಹ ಕೊಡಮಾಡುತ್ತಿದೆ.

1,999 ರೂ ಯೋಜನೆಯೊಂದಿಗೆ, 21 ದಿನಗಳವರೆಗೆ ಸಿಂಧುತ್ವವನ್ನು ಹೆಚ್ಚಿಸಲಾಗಿದೆ. ಅಂದರೆ, ನೀವು ಈಗ ಈ ಯೋಜನೆಯನ್ನು ಖರೀದಿಸಿದರೆ, ನಿಮಗೆ 386 ದಿನಗಳ ಸಿಂಧುತ್ವ ಸಿಗುತ್ತದೆ.

ಬಿ ಎಸ್‌ ಎನ್‌ ಎಲ್‌ ನ 1,999 ರೂ.ಗಳ ಪ್ರಿಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ 3 ಜಿಬಿ ಡೇಟಾ, ಅನಿಯಮಿತ ಕರೆ ಮತ್ತು 100 ಎಸ್‌ಎಂಎಸ್ ಸಿಗುತ್ತದೆ. ಈ ಯೋಜನೆಯಲ್ಲಿ ಬಿ ಎಸ್‌ ಎನ್‌ ಎಲ್ ಟ್ಯೂನ್ ಗಳಿಗೂ ಪ್ರವೇಶವನ್ನು ಸಹ ನೀಡಲಾಗಿದೆ.

ಇದಲ್ಲದೆ, ಈ ಯೋಜನೆಯನ್ನು ಖರೀದಿಸುವ ಗ್ರಾಹಕರು ಎರಡು ತಿಂಗಳವರೆಗೆ ಲೋಕಧನ್ ವಿಷಯವನ್ನು ಮತ್ತು 365 ದಿನಗಳವರೆಗೆ ಇ ಆರ್ ಒ ಎಸ್ ಚಂದಾದಾರಿಕೆಯನ್ನು ಪಡೆಯಲಿದ್ದಾರೆ.

ಇದನ್ನೂ ಓದಿ : ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.