ಮುಂದಿನ ಏಪ್ರಿಲ್‌ನಿಂದ ಕಾರುಗಳು ದುಬಾರಿ?

ಇಂಗಾಲ ಹೊರಸೂಸುವಿಕೆ ನಿಯಮದಿಂದಾಗಿ ಬೆಲೆ ಏರಿಕೆ ಆಗುವ ಸಾಧ್ಯತೆ

Team Udayavani, Oct 10, 2022, 8:00 AM IST

ಮುಂದಿನ ಏಪ್ರಿಲ್‌ನಿಂದ ಕಾರುಗಳು ದುಬಾರಿ?

ನವದೆಹಲಿ: ವಾಹನಗಳು ಇನ್ನು ಮುಂದೆ ಇಂಗಾಲ ಹೊರಸೂಸುವಿಕೆ ಮಾನದಂಡಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಆಟೋಮೊಬೈಲ್‌ ಕಂಪನಿಗಳು ತಮ್ಮ ವಾಹನಗಳನ್ನು ಮೇಲ್ದರ್ಜೆಗೇರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಏಪ್ರಿಲ್‌ನಿಂದ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ತನ್ನ ಉತ್ಪನ್ನಗಳು ಭಾರತ್‌ ಸ್ಟೇಜ್‌ 6(ಬಿಎಸ್‌ 6)ರ ಎರಡನೇ ಹಂತವನ್ನು ಪೂರೈಸುವ ನಿಟ್ಟಿನಲ್ಲಿ ಭಾರತೀಯ ಅಟೋಮೊಬೈಲ್‌ ಉದ್ಯಮವು ಕೆಲಸ ಮಾಡುತ್ತಿದೆ. ವಾಹನ ಹೊರಸೂಸುವಿಕೆ ಮಾನದಂಡಗಳನ್ನು ಪೂರೈಸಲು ಕಾರುಗಳು ಮತ್ತು ವಾಣಿಜ್ಯ ವಾಹನಗಳಿಗೆ ಹೆಚ್ಚು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸುವ ಅಗತ್ಯವಿದೆ. ಇದರಿಂದ ಒಟ್ಟಾರೆ ತಯಾರಿಕಾ ವೆಚ್ಚದಲ್ಲಿ ಹೆಚ್ಚಳವಾಗಲಿದೆ. ಇದರ ನೇರ ಪರಿಣಾಮ ಗ್ರಾಹಕರ ಮೇಲೆ ಬೀಳಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ನೈಜ ಸಮಯದ ಡ್ರೈವಿಂಗ್‌ ಎಮಿಷನ್‌ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ವಾಹನಗಳು ಆನ್‌ಬೋರ್ಡ್‌ ಸೆಲ್ಫ್ ಡಯಾಗ್ನಾಸ್ಟಿಕ್‌ ಸಾಧನವನ್ನು ಹೊಂದಿರಬೇಕಾಗುತ್ತದೆ. ಹೊರಸೂಸುವಿಕೆ ಮೇಲೆ ನಿಗಾ ಇಡಲು, ವೇಗವರ್ಧಕ ಪರಿವರ್ತಕ, ಆಮ್ಲಜನಕ ಸಂವೇದಕಗಳು ಸೇರಿದಂತೆ ಪ್ರಮುಖ ಭಾಗಗಳನ್ನು ಸಾಧನವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ. ಹೊರಸೂಸುವಿಕೆ ಪ್ರಮಾಣ ಮೀರಿದರೆ, ವಾಹನವನ್ನು ಸರ್ವೀಸ್‌ಗೆ ಬಿಡಬೇಕೆಂದು ಎಚ್ಚರಿಕೆ ದೀಪಗಳ ಮೂಲಕ ಸಾಧನವು ಸೂಚಿಸಲಿದೆ. ಇಂಥ ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯಿಂದಾಗಿ ಮುಂದಿನ ವರ್ಷ ಕಾರುಗಳು ದುಬಾರಿಯಾಗಲಿವೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.