ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ರಸ್ತೆ ಸುರಕ್ಷತೆಗಾಗಿ ಕೇಂದ್ರ ಸಾರಿಗೆ ಇಲಾಖೆಯಿಂದ ಹೊಸ ತಂತ್ರಜ್ಞಾನ

Team Udayavani, Oct 18, 2021, 10:58 AM IST

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಹೊಸದಿಲ್ಲಿ: ಹೆದ್ದಾರಿ ಮತ್ತು ರಸ್ತೆಗಳಲ್ಲಿ ಸಾಗುವ ವಾಹನಗಳ ಚಾಲಕರಿಗೆ ಆ ರಸ್ತೆಯ ಸ್ಥಿತಿಗತಿಗಳು ಹಾಗೂ ರಸ್ತೆಗಳಿರುವ ಭೌಗೋಳಿಕ ಸನ್ನಿವೇಶಗಳಿಗೆ ಅನುಸಾರವಾಗಿ ಯಾವ ವೇಗದಲ್ಲಿ ಸಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿ ಅವರನ್ನು ಎಚ್ಚರಿಸುವ “ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ’ ಎಂಬ ಹೊಸ ಬಗೆಯ ತಂತ್ರಜ್ಞಾನವನ್ನು ವಿವಿಧ ಐಐಟಿಗಳ ಸಂಶೋಧಕರು ಸಿದ್ಧಪಡಿಸುತ್ತಿದ್ದಾರೆ.

ಏನಿದು ತಂತ್ರಜ್ಞಾನ?: ಇದೊಂದು ಡಿಸ್‌ಪ್ಲೇ ಪರಿಕರ ವಾಗಿದ್ದು ಇದನ್ನು ವಾಹನಗಳಲ್ಲಿ ಅಳವಡಿಸಲಾಗುತ್ತದೆ. ಇದು ವಾಹನ ಸಾಗುತ್ತಿರುವ ರಸ್ತೆಯ ಗುಣಮಟ್ಟ ಹಾಗೂ ಆ ಭೌಗೋಳಿಕ ಪ್ರದೇಶದಲ್ಲಿನ ಜನರು, ವಾಹನ ಸಂಚಾರ ಹಾಗೂ ಇನ್ನಿತರ ಮಾಹಿತಿಗಳನ್ನು ಆಧಾರಿಸಿ, ಆ ನಿರ್ದಿಷ್ಟ ರಸ್ತೆಯಲ್ಲಿ ಯಾವ ವೇಗದಲ್ಲಿ ವಾಹನವನ್ನು ಚಲಾಯಿಸಬೇಕು ಎಂದು ಡಿಸ್‌ಪ್ಲೇ ಪರದೆಯಲ್ಲಿ ಸೂಚಿಸುತ್ತದೆ. ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಸಾಗುತ್ತಿದ್ದರೆ ಚಾಲಕರಿಗೆ ಆ ಬಗ್ಗೆ ಅಲರ್ಟ್‌ ನೀಡುತ್ತದೆ.

ಇದನ್ನೂ ಓದಿ:ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಎಲ್ಲ ವಾಹನಗಳಿಗೂ ಸೂಕ್ತವಾಗಿ ಅಳವಡಿಸಬಹುದಾದ ಆಕಾರದಲ್ಲಿ ಈ ಡಿಸ್‌ಪ್ಲೇ ಪರದೆಯನ್ನು ರೂಪಿಸಲಾಗುತ್ತದೆ.ಕೇಂದ್ರದ ಉದ್ದೇಶಕ್ಕೆ ಐಐಟಿಗಳ ಸಾಥ್‌: ದೇಶದಲ್ಲಿ ವಾರ್ಷಿಕವಾಗಿ ಸಂಭವಿಸುವ ಒಟ್ಟು ಅಪಘಾತಗಳಲ್ಲಿ ಶೇ. 70ರಷ್ಟು ಅಪಘಾತಗಳು ಅತೀ ವೇಗದ ಚಾಲನೆ ಯಿಂದಲೇ ಸಂಭವಿಸುತ್ತಿರುವುದನ್ನು ಮನಗಂಡಿರುವ ಕೇಂದ್ರ ರಸ್ತೆ, ಸಾರಿಗೆ, ಹೆದ್ದಾರಿ ಸಚಿವಾಲಯ, ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗುವ ಡಿಸ್‌ಪ್ಲೇ ಪಲಕಗಳಲ್ಲಿ ಮೂಡುವ ಸಂದೇಶದ ಮೂಲಕ ಎಚ್ಚರಿ ಸುವ ವ್ಯವಸ್ಥೆ ಯನ್ನು ದೇಶದ ಎಲ್ಲೆಡೆ ಅಳವಡಿಸಲು ನಿರ್ಧರಿಸಿತ್ತು. “ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ’ ತಂತ್ರಜ್ಞಾನವನ್ನು ಸಿದ್ಧಪಡಿಸಲು ಐಐಟಿ ಗುವಾಹಾಟಿ ಹಾಗೂ ಐಐಟಿ ಬಾಂಬೆಯ ತಜ್ಞರು ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.