ದೇಶದಲ್ಲಿ ಆ್ಯಂಡ್ರಾಯ್ಡ ವ್ಯವಸ್ಥೆ ಬದಲು; ಬದಲಾವಣೆ ಏನು?

ಬಳಕೆದಾರರಿಗೆ ಬೇರೆ ಆಯ್ಕೆಗಳನ್ನು ನೀಡದ್ದರಿಂದ ಗೂಗಲ್‌ ಮೇಲೆ ಅವಲಂಬಿತವಾಗುವಂತಾಗಿತ್ತು.

Team Udayavani, Jan 27, 2023, 10:34 AM IST

ದೇಶದಲ್ಲಿ ಆ್ಯಂಡ್ರಾಯ್ಡ ವ್ಯವಸ್ಥೆ ಬದಲು; ಬದಲಾವಣೆ ಏನು?

ಹೊಸದಿಲ್ಲಿ: ಭಾರತದಲ್ಲಿ ಆ್ಯಂಡ್ರಾಯ್ಡ ಫೋನ್‌ ಗಳಲ್ಲಿ ತನ್ನ ಪ್ರಾಬಲ್ಯ ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿಚಾರದಲ್ಲಿ ಹಗ್ಗ-ಜಗ್ಗಾಟ ನಡೆಸುತ್ತಿದ್ದ ಟೆಕ್‌ ದೈತ್ಯ ಗೂಗಲ್‌ ಕಡೆಗೂ ಮಣಿದಿದೆ. ಭಾರತದ ಆ್ಯಂಡ್ರಾಯ್ಡ ಫೋನ್‌ ಗಳಲ್ಲಿನ ತನ್ನ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಘೋಷಿಸಿದೆ.

ಆ್ಯಂಡ್ರಾಯ್ಡ ವ್ಯವಸ್ಥೆ ಹೊಂದಿರುವ ಸ್ಮಾರ್ಟ್‌ ಫೋನ್‌ಗಳಲ್ಲಿ ವೀಡಿಯೋ ಬ್ರೌಸಿಂಗ್‌, ವೆಬ್‌ ಸರ್ಚಿಂಗ್‌, ವೀಡಿಯೋ ಹೋಸ್ಟಿಂಗ್‌ನಂಥ ಎಲ್ಲ ಕಾರ್ಯಾಚರಣೆಗಳಿಗೂ ಗೂಗಲ್‌ ಆ್ಯಪ್ಲಿಕೇಶನ್‌ ಗಳನ್ನೇ ಬಳಕೆ ಮಾಡುವ ಆಯ್ಕೆ ನೀಡಿತ್ತು. ಫೋನ್‌ ತಯಾರಕರ ಜತೆಗೆ ಏಕಪಕ್ಷೀಯ ಒಪ್ಪಂದದ
ಮೂಲಕ ಆ್ಯಂಡ್ರಾಯ್ಡ ಫೋನ್‌ಗಳಲ್ಲಿ ಗೂಗಲ್‌ನ ಆ್ಯಪ್ಲಿಕೇಶನ್‌ಗಳ ಪ್ರಾಬಲ್ಯ ಖಚಿತಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿತ್ತು.ಭಾರತದಲ್ಲಿ ಶೇ.97ರಷ್ಟು ಸ್ಮಾರ್ಟ್‌ಫೋನ್‌ಗಳು ಆ್ಯಂಡ್ರಾಯ್ಡ ವ್ಯವಸ್ಥೆಯನ್ನು ಹೊಂದಿದೆ.

ಬಳಕೆದಾರರಿಗೆ ಬೇರೆ ಆಯ್ಕೆಗಳನ್ನು ನೀಡದ್ದರಿಂದ ಗೂಗಲ್‌ ಮೇಲೆ ಅವಲಂಬಿತವಾಗುವಂತಾಗಿತ್ತು. ಪ್ರಾಬಲ್ಯ ದುರ್ಬಳಕೆಯನ್ನು ಗಮನಿಸಿದ್ದ ಭಾರತದ
ಸ್ಪರ್ಧಾತ್ಮಕ ಆಯೋಗ (ಸಿಸಿಐ), ಗೂಗಲ್‌ಗೆ 1,337 ಕೋಟಿ ರೂ. ದಂಡ ವಿಧಿಸಿತ್ತು. ದಂಡ ಪ್ರಶ್ನಿಸಿ, ಸುಪ್ರೀಂ ಮೆಟ್ಟಿಲೇರಿದ್ದ ಗೂಗಲ್‌ಗೆ ಹಿನ್ನಡೆಯಾಗಿತ್ತು. ಬಳಿಕ ಈಗ ಬದಲಾವಣೆಯನ್ನು ಘೋಷಿಸಿದೆ.

ಬದಲಾವಣೆ ಏನು?
ಆ್ಯಂಡ್ರಾಯ್ಡ ಫೋನ್‌ಬಳಕೆದಾರರಿಗೆ ತಮಗೆ ಇಷ್ಟ ಬಂದ ಸರ್ಚ್‌ ಎಂಜಿನ್‌ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡುವುದರ ಜತೆಗೆ ತನ್ನ ಆ್ಯಪ್ಲಿಕೇಶನ್‌ಗಳಿಗೆ ಇನ್‌ಸ್ಟಾಲೇಶನ್‌ಗೆ ಮುಂಚೆಯೇ ಪ್ರತ್ಯೇಕ ಪರವಾನಿಗೆ ಮಾಡಿಕೊಳ್ಳುವ ಅವಕಾಶವನ್ನೂ ಮೊಬೈಲ್‌ ತಯಾರಕರಿಗೆ ನೀಡಿದೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.