ಐರೋಪ್ಯ ವಿಜ್ಞಾನಿಗಳ ಪ್ರಯೋಗ ಡ್ರೈ ಇಮ್ಮರ್ಷನ್‌ ಸ್ಟಡಿ

ಚಂದ್ರನ ಪರಿಸರ ಮಹಿಳೆಯರ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ

Team Udayavani, Oct 1, 2021, 3:50 PM IST

ಐರೋಪ್ಯ ವಿಜ್ಞಾನಿಗಳ ಪ್ರಯೋಗ ಡ್ರೈ ಇಮ್ಮರ್ಷನ್‌ ಸ್ಟಡಿ

ಐರೋಪ್ಯ ಒಕ್ಕೂಟದ ಬಾಹ್ಯಾಕಾಶ ಸಂಸ್ಥೆ (ಇಎಸ್‌ಎ), “ಡ್ರೈ ಇಮ್ಮರ್ಷನ್‌ ಸ್ಟಡಿ’ ಎಂಬ ಹೊಸ ಅಧ್ಯಯನ ಆರಂಭಿಸಿದೆ. ಫ್ರಾನ್ಸ್‌ ನಲ್ಲಿನ ಟೌಲೌಸ್‌ ಎಂಬಲ್ಲಿರುವ ಎಂಇಡಿಇಎಸ್‌ ಸ್ಪೇಸ್‌ ಕ್ಲಿನಿಕ್‌ನಲ್ಲಿ ಈ ಪ್ರಯೋಗವನ್ನು ಸೆ. 21ರಿಂದಲೇ ಆರಂಭಿಸಲಾಗಿದೆ. ಈ ಪ್ರಯೋಗಕ್ಕೆ ಒಳಗಾದ ಆಯ್ದ 20 ಮಹಿಳಾ ಯುವ ವಿಜ್ಞಾನಿಗಳು “ಐದು ದಿನಗಳವರೆಗೆ ನೀರಿನಲ್ಲಿ ಅರ್ಧ ಮುಳುಗಿ ನಿಂತಿರಬೇಕಾದ ಪ್ರಯೋಗವಿದು. ಯಾಕೆ ಈ ಪ್ರಯೋಗ, ಇದರ ಲಾಭವೇನು
ಎಂಬುದರ ಮಾಹಿತಿ ಇಲ್ಲಿದೆ.

ಹೇಗಿರುತ್ತೆ ಈ ಪ್ರಯೋಗ?
ಒಬ್ಬ ಮನುಷ್ಯ ಹಿಡಿಸುವಷ್ಟು ಕಂಟೈನರ್‌ನಲ್ಲಿ ನೀರು ತುಂಬಿ ಅದರಲ್ಲಿ ಪ್ರಯೋಗಕ್ಕೆ ಗುರಿಯಾಗಲು ಒಪ್ಪಿಕೊಂಡಿರುವ ಮಹಿಳೆಯರನ್ನು ಇಳಿಸಲಾಗುತ್ತದೆ. ಸೊಂಟದವರೆಗೆ ಮಾತ್ರ ತಮ್ಮ ದೇಹವನ್ನು ಅವರು ಮುಳುಗಿಸಬೇಕಿದ್ದು, ಉಳಿದರ್ಧ ದೇಹವನ್ನು ಕಂಟೈನರ್‌ನಿಂದ ಹೊರಗೆ ಇರುವಂತೆ ಆ ನೀರಿನ ಒತ್ತಡದಲ್ಲಿ ತಮ್ಮ ಕಾಲುಗಳು ತೇಲಾಡುತ್ತಿರುವಂತೆ ನೋಡಿಕೊಳ್ಳಬೇಕು. ಅವರ ಕಾಲುಗಳಿಗೆ ವಾಟರ್‌ ಪ್ರೂಫ್ ಉಡುಗೆ ಹಾಕಿರುವುದರಿಂದ ಚರ್ಮಕ್ಕೇನೂ ತೊಂದರೆ ಇರುವುದಿಲ್ಲ.

ಏಕೆ ಈ ಪ್ರಯೋಗ?
ಭೂಮಿಯ ಉಪಗ್ರಹವಾದ ಚಂದ್ರ ಮತ್ತು ಅದನ್ನು ದಾಟಿರುವ ಅಂತರಿಕ್ಷವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಪುರುಷರು ಮತ್ತು ಮಹಿಳೆಯರುಳ್ಳ ತಂಡವೊಂದನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಿರ್ಧರಿಸಿದೆ. ಈ ಯೋಜನೆಯ ಹೆಸರು ಆರ್ಟೆಮಿಸ್‌. ಈಗಾಗಲೇ ಅನೇಕ ಪುರುಷ ಖಗೋಳ ವಿಜ್ಞಾನಿಗಳು ಚಂದ್ರನ ಮೇಲೆ ಇಳಿದು ಬಂದಿದ್ದಾರೆ.

ಆದರೆ, ಮಹಿಳಾ ವಿಜ್ಞಾನಿಗಳು ಅಲ್ಲಿಗೆ ಹೋಗಿಲ್ಲ. ಹಾಗಾಗಿ, ಚಂದ್ರನ ಪರಿಸರ ಮಹಿಳೆಯರ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ತಿಳಿಯಲು ಈ ಅಧ್ಯಯನ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.