“ಮಾನವನ ಕೂದಲಿಗಿಂತ 10 ಪಟ್ಟು ಸಣ್ಣದಿರುವ ಬ್ರೈನ್ ಮೆಷಿನ್” ಅಭಿವೃದ್ಧಿಯಲ್ಲಿ ಎಲೊನ್ ಮಸ್ಕ್.!

ಪ್ರಾಯೋಗಿಕ ಪರೀಕ್ಷೆಯಲ್ಲಿ 87% ಯಶಸ್ಸಿ ಕಂಡ ಕಂಪೆನಿ

Team Udayavani, Feb 12, 2021, 5:28 PM IST

Elon Musk developing THIS wireless brain-machine, 10 times smaller than human hair; to be a reality soon

ನವ ದೆಹಲಿ : ಜಗತ್ತಿನಲ್ಲಿ ಮಹತ್ವಾಂಕ್ಷೆಯ ವ್ಯಕ್ತಿಗಳಲ್ಲಿ ಓರ್ವರಾದ ಎಲೋನ್ ಮಸ್ಕ್, ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ. ಸದ್ಯ, ಎಲೆಕ್ಟ್ರಿಕ್ ಕಾರುಗಳು, ಬಾಹ್ಯಾಕಾಶ ಪರಿಶೋಧನೆ, ಪರಿಣಾಮಕಾರಿಯಾದ ಸಾರ್ವಜನಿಕ ಸಾರಿಗೆ, ಬ್ರೈನ್ ಮೆಷಿನ್ ಇಂಟರ್ ಫೇಸ್ ಅಭಿವೃದ್ಧಿ ಪಡಿಸುವಲ್ಲಿ ಏಕಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ, ಎಲೊನ್ ಮಸ್ಕ್ ಅವರ ನೇತೃತ್ವದ Neuralink ಕಂಪೆನಿ   ಬ್ರೈನ್ ಮೆಷಿನ್ ಇಂಟರ್ ಫೆಸ್ ನೊಂದಿಗೆ ವ್ಯವಹಿಸುವ ನಾಣ್ಯ ಗಾತ್ರದ ವೈಯರ್ ಲೆಸ್ ಇಂಪ್ಲಾಂಟ್ ಗಳನ್ನು ಹಂದಿಗಳ ಮೆದುಳಿಗಾಗಿ ಅಭಿವೃದ್ಧಿ ಪಡಿಸಿತ್ತು. ಈ ವರ್ಷ ಮಾನವನ ಮೆದುಳಿಗೆ ತಂತ್ರಜ್ಞಾನವನ್ನು ಅಳವಡಿಸುವ ಹೊಸ ತಂತ್ರಜ್ಞಾನವನ್ನು ಎದುರುಗಾಣುತ್ತಿದೆ.

ಓದಿ : “ಮೋಸ್ಟ್ ವೆಲ್ ಕಮ್” : ಲಕ್ಷ್ಮೀ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾನವನ ಕೂದಲಿಗೆ ಹೋಲಿಸಿದರೆ 10 ಪಟ್ಟು ಚಿಕ್ಕದಾಗಿರುವ ನ್ಯಾನೋ ಫ್ಲೆಕ್ಸಿಬಲ್ ಟ್ರೆಡ್ ಗಳನ್ನು ಹೊಂದಿರುವ ಇಂಪ್ಲಿಮೆಂಟ್ ಗಳು ಮೆದುಳಿಗೆ ಆದ ಇಂಜುರಿಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.

ಈ ತಂತ್ರಜ್ಞಾನ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಕಂಪೆನಿ ಈಗಾಗಲೇ ಪ್ರಾಣಿಗಳ ಮೆದುಳಿಗೆ ಅಳವಡಿಸುವುದರ ಮೂಲಕ ತಂತ್ರಜ್ಞಾನವನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸುತ್ತಿದೆ. ಅದು ಸುಮಾರು ಶೇಕಡಾ 87 ರಷ್ಟು ಧನಾತ್ಮಕ ಫಲಿತಾಂಶವನ್ನು ನೀಡಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಬಹಳ ಪ್ರಮುಖವಾಗಿ ಪಾರ್ಶ್ವವಾಯುವಿಗೆ ಒಳಗಾದ ರೋಗಿಗಳಿಗಾಗಿ ಈ ವೈಯರ್ ಲೆಸ್ ಬ್ರೈನ್ ಮೆಷಿನ್ ನನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದನ್ನು ಮಾನವನ ಮೆದುಳಿಗೆ ಅಳವಡಿಸುವುದರಿಂದ ಮಾನವನ ಆಲೋಚನೆಗಳು ಕ್ರಿಯೆಗಳಾಗಿ ಪರಿವರ್ತಿಸುತ್ತದೆ. ಈ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿದ ಕಂಪೆನಿ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಮಾನವನ ಬಯಕೆಗಳನ್ನು ಸುಧಾರಿಸಲು ಈ ಇಂಪ್ಲಿಮೆಂಟ್ ಗಳು ಸಹಕರಿಸಲಿದೆ. ಉತ್ತಮ ಆಲೋಚನಾ ಪ್ರಕ್ರಿಯೆಯನ್ನು ಹೊಂದಿ ಉತ್ತಮ ಜೀವನ ನಡೆಸಲು ಇದು ಸಹಾಯ ಮಾಡುತ್ತದೆ. ಮಾನವನ ಮೆದುಳಿನಲ್ಲಿ ಬೇಕಾದಷ್ಟು ಆಲೋಚನೆಗಳು, ರಹಸ್ಯಗಳು ಇವೆ. ಆ ಎಲ್ಲಾ ಆಲೋಚನೆಗಳನ್ನು ಮತ್ತು ಸಬ್ ಕಾನ್ಶಿಯಸ್ ಯೋಚನೆಗಳನ್ನು ಗ್ರಹಿಸುವಷ್ಟು ತಂತ್ರಜ್ಞಾನವನ್ನು ಅಭಿವೃದ್ಧಿ ಹೊಂದಿಲ್ಲ ಎಂದು ಸ್ವತಃ ಕಂಪೆನಿ ಹೇಳುತ್ತದೆ.

ಈ ತಂತ್ರಜ್ಞಾನವು ಇನ್ನೂ ಅಭಿವೃದ್ಧಿ ಹಂತದಲ್ಲಿದೆ. ಆದರೇ, ಸಾಕಷ್ಟು ಕುತೂಹಲವನ್ನು ಹುಟ್ಟಿಸಿದ್ದಂತೂ ಸತ್ಯ.

ಓದಿ : ಯಾವುದಕ್ಕೂ ಅಂಜುವುದಿಲ್ಲ..ಒಂಟಿಸಲಗ ನಾನು: ಶೋಕಾಸ್ ನೋಟಿಸ್ ಸುದ್ದಿಗೆ ಯತ್ನಾಳ್ ಪ್ರತಿಕ್ರಿಯೆ

 

 

 

 

 

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.