“ಮಾನವನ ಕೂದಲಿಗಿಂತ 10 ಪಟ್ಟು ಸಣ್ಣದಿರುವ ಬ್ರೈನ್ ಮೆಷಿನ್” ಅಭಿವೃದ್ಧಿಯಲ್ಲಿ ಎಲೊನ್ ಮಸ್ಕ್.!

ಪ್ರಾಯೋಗಿಕ ಪರೀಕ್ಷೆಯಲ್ಲಿ 87% ಯಶಸ್ಸಿ ಕಂಡ ಕಂಪೆನಿ

Team Udayavani, Feb 12, 2021, 5:28 PM IST

Elon Musk developing THIS wireless brain-machine, 10 times smaller than human hair; to be a reality soon

ನವ ದೆಹಲಿ : ಜಗತ್ತಿನಲ್ಲಿ ಮಹತ್ವಾಂಕ್ಷೆಯ ವ್ಯಕ್ತಿಗಳಲ್ಲಿ ಓರ್ವರಾದ ಎಲೋನ್ ಮಸ್ಕ್, ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ. ಸದ್ಯ, ಎಲೆಕ್ಟ್ರಿಕ್ ಕಾರುಗಳು, ಬಾಹ್ಯಾಕಾಶ ಪರಿಶೋಧನೆ, ಪರಿಣಾಮಕಾರಿಯಾದ ಸಾರ್ವಜನಿಕ ಸಾರಿಗೆ, ಬ್ರೈನ್ ಮೆಷಿನ್ ಇಂಟರ್ ಫೇಸ್ ಅಭಿವೃದ್ಧಿ ಪಡಿಸುವಲ್ಲಿ ಏಕಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ, ಎಲೊನ್ ಮಸ್ಕ್ ಅವರ ನೇತೃತ್ವದ Neuralink ಕಂಪೆನಿ   ಬ್ರೈನ್ ಮೆಷಿನ್ ಇಂಟರ್ ಫೆಸ್ ನೊಂದಿಗೆ ವ್ಯವಹಿಸುವ ನಾಣ್ಯ ಗಾತ್ರದ ವೈಯರ್ ಲೆಸ್ ಇಂಪ್ಲಾಂಟ್ ಗಳನ್ನು ಹಂದಿಗಳ ಮೆದುಳಿಗಾಗಿ ಅಭಿವೃದ್ಧಿ ಪಡಿಸಿತ್ತು. ಈ ವರ್ಷ ಮಾನವನ ಮೆದುಳಿಗೆ ತಂತ್ರಜ್ಞಾನವನ್ನು ಅಳವಡಿಸುವ ಹೊಸ ತಂತ್ರಜ್ಞಾನವನ್ನು ಎದುರುಗಾಣುತ್ತಿದೆ.

ಓದಿ : “ಮೋಸ್ಟ್ ವೆಲ್ ಕಮ್” : ಲಕ್ಷ್ಮೀ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾನವನ ಕೂದಲಿಗೆ ಹೋಲಿಸಿದರೆ 10 ಪಟ್ಟು ಚಿಕ್ಕದಾಗಿರುವ ನ್ಯಾನೋ ಫ್ಲೆಕ್ಸಿಬಲ್ ಟ್ರೆಡ್ ಗಳನ್ನು ಹೊಂದಿರುವ ಇಂಪ್ಲಿಮೆಂಟ್ ಗಳು ಮೆದುಳಿಗೆ ಆದ ಇಂಜುರಿಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.

ಈ ತಂತ್ರಜ್ಞಾನ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಕಂಪೆನಿ ಈಗಾಗಲೇ ಪ್ರಾಣಿಗಳ ಮೆದುಳಿಗೆ ಅಳವಡಿಸುವುದರ ಮೂಲಕ ತಂತ್ರಜ್ಞಾನವನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸುತ್ತಿದೆ. ಅದು ಸುಮಾರು ಶೇಕಡಾ 87 ರಷ್ಟು ಧನಾತ್ಮಕ ಫಲಿತಾಂಶವನ್ನು ನೀಡಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಬಹಳ ಪ್ರಮುಖವಾಗಿ ಪಾರ್ಶ್ವವಾಯುವಿಗೆ ಒಳಗಾದ ರೋಗಿಗಳಿಗಾಗಿ ಈ ವೈಯರ್ ಲೆಸ್ ಬ್ರೈನ್ ಮೆಷಿನ್ ನನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದನ್ನು ಮಾನವನ ಮೆದುಳಿಗೆ ಅಳವಡಿಸುವುದರಿಂದ ಮಾನವನ ಆಲೋಚನೆಗಳು ಕ್ರಿಯೆಗಳಾಗಿ ಪರಿವರ್ತಿಸುತ್ತದೆ. ಈ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿದ ಕಂಪೆನಿ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಮಾನವನ ಬಯಕೆಗಳನ್ನು ಸುಧಾರಿಸಲು ಈ ಇಂಪ್ಲಿಮೆಂಟ್ ಗಳು ಸಹಕರಿಸಲಿದೆ. ಉತ್ತಮ ಆಲೋಚನಾ ಪ್ರಕ್ರಿಯೆಯನ್ನು ಹೊಂದಿ ಉತ್ತಮ ಜೀವನ ನಡೆಸಲು ಇದು ಸಹಾಯ ಮಾಡುತ್ತದೆ. ಮಾನವನ ಮೆದುಳಿನಲ್ಲಿ ಬೇಕಾದಷ್ಟು ಆಲೋಚನೆಗಳು, ರಹಸ್ಯಗಳು ಇವೆ. ಆ ಎಲ್ಲಾ ಆಲೋಚನೆಗಳನ್ನು ಮತ್ತು ಸಬ್ ಕಾನ್ಶಿಯಸ್ ಯೋಚನೆಗಳನ್ನು ಗ್ರಹಿಸುವಷ್ಟು ತಂತ್ರಜ್ಞಾನವನ್ನು ಅಭಿವೃದ್ಧಿ ಹೊಂದಿಲ್ಲ ಎಂದು ಸ್ವತಃ ಕಂಪೆನಿ ಹೇಳುತ್ತದೆ.

ಈ ತಂತ್ರಜ್ಞಾನವು ಇನ್ನೂ ಅಭಿವೃದ್ಧಿ ಹಂತದಲ್ಲಿದೆ. ಆದರೇ, ಸಾಕಷ್ಟು ಕುತೂಹಲವನ್ನು ಹುಟ್ಟಿಸಿದ್ದಂತೂ ಸತ್ಯ.

ಓದಿ : ಯಾವುದಕ್ಕೂ ಅಂಜುವುದಿಲ್ಲ..ಒಂಟಿಸಲಗ ನಾನು: ಶೋಕಾಸ್ ನೋಟಿಸ್ ಸುದ್ದಿಗೆ ಯತ್ನಾಳ್ ಪ್ರತಿಕ್ರಿಯೆ

 

 

 

 

 

Ad

ಟಾಪ್ ನ್ಯೂಸ್

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Block CEO Jack Dorsey Developing of an app that sends messages without the Internet!

Jack Dorsey: ಇಂಟರ್ನೆಟ್‌ ಇಲ್ಲದೇ ಮೆಸೆಜ್‌ ಕಳುಹಿಸುವ ಆ್ಯಪ್‌ ಅಭಿವೃದ್ಧಿ!

Microsoft: ಮತ್ತೆ 9000 ಉದ್ಯೋಗಿಗಳ ವಜಾಕ್ಕೆ ಮುಂದಾದ ಟೆಕ್‌ ದೈತ್ಯ ಮೈಕ್ರೋಸಾಫ್ಟ್‌

Microsoft: ಮತ್ತೆ 9000 ಉದ್ಯೋಗಿಗಳ ವಜಾಕ್ಕೆ ಮುಂದಾದ ಟೆಕ್‌ ದೈತ್ಯ ಮೈಕ್ರೋಸಾಫ್ಟ್‌

Jio: 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ… ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

Jio: 5ಜಿ ಸ್ಪೀಡ್ ಚಾರ್ಟ್‌ನಲ್ಲಿ ಜಿಯೋಗೆ ಅಗ್ರಸ್ಥಾನ… ಟ್ರಾಯ್ ಡ್ರೈವ್ ಟೆಸ್ಟ್ ರಿಪೋರ್ಟ್

Dyson WashG1: Tired of mopping? Here’s a new solution

Dyson WashG1: ಮಾಪಿಂಗ್ ಮಾಡಿ ಸುಸ್ತಾಗಿದ್ದೀರಾ? ಇಲ್ಲಿದೆ ಹೀಗೊಂದು ಹೊಸ ಪರಿಹಾರ

3-oneplus

ಒನ್‌ಪ್ಲಸ್‌ನಿಂದ ಭಾರತದಲ್ಲಿ 19,000+ ಪಿನ್‌ಕೋಡ್‌ಗಳ ಮನೆ ಬಾಗಿಲಿಗೆ ಪಿಕಪ್ ಡ್ರಾಪ್ ಸರ್ವೀಸ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.