ಟ್ವಿಟರ್ ಗೆ ತಾತ್ಕಾಲಿಕ ಸಿಇಒ ಆಗಲಿದ್ದಾರೆ ಎಲಾನ್ ಮಸ್ಕ್  


Team Udayavani, May 6, 2022, 9:53 AM IST

thumb 4

ನ್ಯೂಯಾರ್ಕ್: ಪ್ರಸ್ತುತ ಟೆಸ್ಲಾ ಸಿಇಒ ಆಗಿರುವ ಎಲಾನ್ ಮಸ್ಕ್ ತಾತ್ಕಾಲಿಕವಾಗಿಯಾದರೂ ಟ್ವಿಟರ್‌ ನ ಮುಂದಿನ ಸಿಇಒ ಆಗಬಹುದು ಎಂದು ವರದಿಯಾಗಿದೆ. ಅಂದರೆ ಕೇವಲ ಐದು ತಿಂಗಳ ಹಿಂದೆಯಷ್ಟೇ ಟ್ವಿಟರ್‌ ನ ಸಿಇಒ ಆಗದ ಪರಾಗ್ ಅಗರವಾಲ್ ಅವರನ್ನು ಕೈಬಿಡಲು ಮಸ್ಕ್ ಯೋಜಿಸುತ್ತಿದ್ದಾರೆ.

ಆದರೆ, 44 ಅಮೆರಿಕನ್ ಬಿಲಿಯನ್ ಒಪ್ಪಂದವು ಮುಕ್ತಾಯಗೊಂಡ ನಂತರ ಮಾತ್ರ ಮಸ್ಕ್ ಮಾತ್ರ ಸಿಇಒ ಆಗಲಿದ್ದಾರೆ ಎಂದು ಸಿಎನ್ ಬಿಸಿ ಯ ಡೇವಿಡ್ ಫೇಬರ್ ಹಂಚಿಕೊಂಡಿದ್ದಾರೆ.

ಕಂಪನಿಯಿಂದ ಜಾಕ್ ಡಾರ್ಸೆ ನಿರ್ಗಮಿಸಿದ ನಂತರ, ಕಳೆದ ವರ್ಷ ನವೆಂಬರ್‌ ನಲ್ಲಿ ಟ್ವಿಟರ್‌ನ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕವಾಗಿದ್ದರು. ಟೌನ್‌ಹಾಲ್ ಸಭೆಯೊಂದರಲ್ಲಿ, ಅಗರವಾಲ್ ಅವರು ಮಸ್ಕ್ ನಾಯಕತ್ವದಲ್ಲಿ ಕಂಪನಿಯ ಭವಿಷ್ಯವು ಅನಿಶ್ಚಿತವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ:ರಾಜಕಾರಣಿಗಳ ಪರಿಚಯವಿದೆ ಎಂದು ನಂಬಿಸಿ 36 ಲಕ್ಷ ರೂ. ಪಂಗನಾಮ ಹಾಕಿದ ಮಹಿಳೆ

ಮಾಜಿ ಟ್ವಿಟರ್ ಸಿಇಒ ಜ್ಯಾಕ್ ಡಾರ್ಸೆ ಅವರನ್ನೂ ಸಿಎಒ ಸ್ಥಾನಕ್ಕೆ ಮತ್ತೆ ಪರಿಗಣಿಸಬಹುದು ಎಂದು ವರದಿಯಾಗಿದೆ. ಅಲ್ಲದೆ ಕಂಪನಿಯ ಆದಾಯವನ್ನು ಹೆಚ್ಚಿಸಲು ಮಸ್ಕ್ ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸುತ್ತಿದ್ದಾರೆ.

ಅಧಿಕಾರ ವಹಿಸಿ 12 ತಿಂಗಳೊಳಗೆ ಅಗರವಾಲ್ ಅವರನ್ನು ವಜಾ ಮಾಡಿದರೆ, ಮಸ್ಕ್ 43 ಅಮೆರಿಕನ್ ಮಿಲಿಯನ್ ಪಾವತಿಸಬೇಕಾಗುತ್ತದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.