ಇನ್ಮುಂದೆ ಆ್ಯಪಲ್ ಸೇರಿ ಎಲ್ಲಾ ಮೊಬೈಲ್‍ಗಳಿಗೆ ‘ಟೈಪ್ ಸಿ’ ಚಾರ್ಜರ್  


Team Udayavani, Sep 23, 2021, 9:10 PM IST

cgdfgdr

ಇನ್ಮುಂದೆ ಎಲ್ಲಾ ಮೊಬೈಲ್ ಫೋನ್‍ಗಳು, ಐಪಾಡ್ ಹಾಗೂ ಇಯರ್ ಫೋನ್‍ಗಳಿಗೆ ಒಂದೇ ವಿಧದ ಚಾರ್ಜರ್ ಪೋರ್ಟ್ ಇರಬೇಕೆಂದು ಯುರೋಪಿಯನ್ ಕಮಿಷನ್ ಗುರುವಾರ ಹೊಸ ಆದೇಶ ಹೊರಡಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಸಾಕಷ್ಟು ಬಗೆಯ ಚಾರ್ಜರ್ ಗಳಿವೆ. ಅದರಲ್ಲಿ ಪ್ರಮುಖವಾಗಿ ಟೈಪ್ ಸಿ ಯುಎಸ್‍ಬಿ, ಮೈಕ್ರೊ ಯುಎಸ್‍ಬಿ ಚಾರ್ಜರ್ ಗಳಿದ್ದು, ಆ್ಯಪಲ್‍ ಮೊಬೈಲ್‍ಗಳು ತನ್ನದೆಯಾದ ವಿಭಿನ್ನವಾದ ಚಾರ್ಜರ್ ಹೊಂದಿವೆ. ಜೊತೆಗೆ ಕೆಲವೊಂದು ಐಪಾಡ್, ಇಯರ್ ಫೋನ್ ಗಳಿಗೂ ಪ್ರತ್ಯೇಕ ಚಾರ್ಜರ್ ಗಳಿವೆ. ಇವುಗಳು ಒಂದು ರೀತಿಯಲ್ಲಿ ಗ್ರಾಹಕರಿಗೆ ಕಿರಿಕಿರಿಯನ್ನುಂಟು ಮಾಡುವುದು ಸುಳ್ಳಲ್ಲ. ದೂರದ ಪ್ರಯಾಣದ ವೇಳೆ ಎಲ್ಲಾ ಚಾರ್ಜರ್ ಗಳನ್ನು ಜೊತೆಯಲ್ಲಿ ತೆಗೆದುಕೊಂಡೊಯ್ಯುವುದು ಕಿರಿಕಿರಿಯಾಗಬಹುದು. ಈ ಸಮಸ್ಯೆಗೆ ಇತಿಶ್ರೀ ಹೇಳುವ ಉದ್ದೇಶದಿಂದ ಯುರೋಪಿಯನ್ ಕಮಿಷನ್ ಹೊಸ ಆದೇಶವೊಂದನ್ನು ಹೊರಡಿಸಿದೆ.

ಯುರೋಪಿಯನ್ ಕಮಿಷನ್ ಪ್ರಸ್ತಾವನೆಯಲ್ಲಿ ಹೇಳಿರುವಂತೆ ಮೊಬೈಲ್ ಫೋನ್, ಟ್ಯಾಬ್ಲೆಟ್ ಮತ್ತು ಹೆಡ್‌ಫೋನ್‌ಗಳಿಗೆ ಸಾಮಾನ್ಯ ಚಾರ್ಜಿಂಗ್ ಪೋರ್ಟ್ ಇರಬೇಕೆಂದು ಸೂಚಿಸಿದೆ. ಯುಎಸ್‌ಬಿ-ಸಿ ಕನೆಕ್ಟರ್ (USB-C) ಎಲ್ಲಾ ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಕ್ಯಾಮರಾಗಳು, ಹೆಡ್‌ಫೋನ್‌ಗಳು, ಪೋರ್ಟಬಲ್ ಸ್ಪೀಕರ್‌ಗಳು ಮತ್ತು ಹ್ಯಾಂಡ್‌ಹೆಲ್ಡ್ ವೀಡಿಯೋಗೇಮ್ ಕನ್ಸೋಲ್‌ಗಳಿಗೆ ಪ್ರಮಾಣಿತ ಪೋರ್ಟ್ ಆಗಬೇಕು ಎಂದಿದೆ.

ಇನ್ನು ಯುಸಿಯ ಹೊಸ ಪ್ರಸ್ತಾಪವನ್ನು ಆ್ಯಪಲ್ ಸಂಸ್ಥೆ ವಿರೋಧಿಸಿದೆ. ಈ ರೀತಿಯ ಕಟ್ಟುನಿಟ್ಟಿನ ನಿಯಂತ್ರಣವು ಇಲೆಕ್ಟ್ರಾನಿಕ್ ಸಾಧನಗಳ ನಾವೀನ್ಯತೆಯನ್ನು ಮೊಟಕುಗೊಳಿಸುತ್ತದೆ. ಇದು ಯುರೋಪ್ ಮತ್ತು ಪ್ರಪಂಚದ ಗ್ರಾಹಕರಿಗೆ ಹಾನಿಯನ್ನುಂಟು ಮಾಡುತ್ತದೆ ಎಂದು ಹೇಳಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.