ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು.

Team Udayavani, Aug 17, 2021, 3:46 PM IST

ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಹಲವಾರು ದೇಶಗಳು ಎಚ್ಚರಿಕೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ ನಂತರ ಫೇಸ್ ಬುಕ್ ಕೂಡಾ ತಾಲಿಬಾನ್ ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸಿದ್ದು, ತಮ್ಮ ಫ್ಲ್ಯಾಟ್ ಫಾರಂನಲ್ಲಿ ಉಗ್ರಗಾಮಿಗಳನ್ನು ಬೆಂಬಲಿಸುವ ಎಲ್ಲಾ ವಿಧದ ಕಂಟೆಂಟ್ ಗಳನ್ನು ತೆಗೆದು ಹಾಕಲಾಗುವುದು ಮತ್ತು ಫೇಸ್ ಬುಕ್ ಖಾತೆಯನ್ನು ರದ್ದುಗೊಳಿಸಲಾಗುವುದು ಎಂದು ಮಂಗಳವಾರ(ಆಗಸ್ಟ್ 17) ಘೋಷಿಸಿದೆ.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧವಾಗಿದೆ: ಪ್ರಹ್ಲಾದ ಜೋಶಿ

ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಪರಿಗಣಿಸುವುದಾಗಿ ತಿಳಿಸಿರುವ ಫೇಸ್ ಬುಕ್, ಸಂಘಟನೆಗೆ ಸಂಬಂಧಪಟ್ಟ ಎಲ್ಲಾ ಬಗೆಯ ಮಾಹಿತಿ, ಕಂಟೆಂಟ್ ಗಳನ್ನು ತಜ್ಞರ ತಂಡ ತೆಗೆದುಹಾಕಲಿದೆ ಎಂದು ತಿಳಿಸಿದೆ.

ಕಳೆದ ಕೆಲವು ವರ್ಷಗಳಿಂದ ತಾಲಿಬಾನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ಉಪಯೋಗಿಸಿಕೊಂಡು  ತಮ್ಮ ಸಂದೇಶಗಳನ್ನು ಪ್ರಸಾರ ಮಾಡುತ್ತಿತ್ತು ಎಂದು ಹೇಳಿದೆ. ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು. ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಅಮೆರಿಕ ಘೋಷಿಸಿದೆ. ನಾವು ಕೂಡಾ ಅಪಾಯಕಾರಿ ಸಂಘಟನೆಯ ನಿಮಯಗಳನ್ನು ಹರಡದಂತೆ ತಡೆಗಟ್ಟಲು ನಿರ್ಬಂಧ ವಿಧಿಸಿರುವುದಾಗಿ ಫೇಸ್ ಬುಕ್ ಸಂಸ್ಥೆ ತಿಳಿಸಿದೆ.

ನಮ್ಮಲ್ಲಿಯೂ ಅಫ್ಘಾನಿಸ್ತಾನದ ಪರಿಣತರ ತಂಡವಿದ್ದು, ಅವರು ಅಫ್ಘಾನ್ ನ ಡಾರಿ ಮತ್ತು ಪಾಸ್ಟೋ ಭಾಷೆಯ ಬಗ್ಗೆ ಅನುಭವ ಹೊಂದಿದ್ದು, ಸ್ಥಳೀಯ ಭಾಷೆಯ ಬಗ್ಗೆ ಅವರ ನೆರವನ್ನು ಪಡೆದು ಫೇಸ್ ಬುಕ್ ನಲ್ಲಿರುವ ತಾಲಿಬಾನ್ ಉಗ್ರಗಾಮಿ ಸಂಘಟನೆಯ ಕಂಟೆಂಟ್ ಗಳನ್ನು ತೆಗೆದುಹಾಕಲಾಗುವುದು ಎಂದು ಫೇಸ್ ಬುಕ್ ಸಂಸ್ಥೆ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.