ಭಾರತೀಯ ಬಳಕೆದಾರರಿಗೆ ಲಸಿಕೆ ಶೋಧಕ ಸಾಧನವನ್ನು ಪರಿಚಯಿಸಲಿದೆ ಫೇಸ್‌ ಬುಕ್


ಶ್ರೀರಾಜ್ ವಕ್ವಾಡಿ, May 18, 2021, 6:30 PM IST

Facebook is launching a new COVID-19 vaccine tracker tool in India that will help users locate their nearest vaccination centre.

ಭಾರತ ಸರ್ಕಾರದ ಸಹಭಾಗಿತ್ವದೊಂದಿಗೆ, ಲಸಿಕೆ ಪಡೆಯಲು ಹತ್ತಿರದ ಸ್ಥಳಗಳನ್ನು ಗುರುತಿಸಲು ಜನರಿಗೆ ಸಹಾಯ ಆಗುವಂತೆ 17 ಭಾಷೆಗಳಲ್ಲಿ ಲಭ್ಯವಿರುವ ಫೇಸ್‌ ಬುಕ್ ಮೊಬೈಲ್ ಅಪ್ಲಿಕೇಶನ್‌ ನಲ್ಲಿ ಲಸಿಕೆ ಶೋಧಕ ಸಾಧನವನ್ನು ಹೊರತರಲು ಸಿದ್ಧತೆ ನಡೆಸಿದೆ ಎಂದು ತನ್ನ ಅಧಿಕೃತ ಪೇಜ್ ನಲ್ಲಿ ಫೇಸ್‌ ಬುಕ್ ಮಾಹಿತಿಯನ್ನು ಹಂಚಿಕೊಂಡಿದೆ.

ಫೇಸ್‌ ಬುಕ್ ಇನ್ ಅಪ್ಲಿಕೇಶನ್  ವ್ಯಾಕ್ಸಿನ್ ಟ್ರ್ಯಾಕರ್

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ  ಪ್ರಕಾರ, ಲಸಿಕೆ ಟ್ರ್ಯಾಕರ್ ಉಪಕರಣವು ಬಳಕೆದಾರರಿಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರದ ಸ್ಥಳಗಳು ಮತ್ತು ಅವುಗಳ ಕಾರ್ಯಾಚರಣೆಯ ಸಮಯವನ್ನು ತಿಳಿಸಲು ಅನುವು ಮಾಡಿಕೊಡಲಿದೆ.

45 ವರ್ಷ ಹಾಗೂ ಮೇಲ್ಪಟ್ಟವರಿಗೆ ವಾಕ್-ಇನ್ ಆಯ್ಕೆಗಳನ್ನು ತೋರಿಸುವುದು ಇದರ ಇನ್ನೊಂದು ವೈಶಿಷ್ಟ್ಯ. ಅದಲ್ಲದೆ, ಒಂದು ಟ್ರ್ಯಾಕರ್ ಲಿಂಕ್ ನನ್ನು ಕೂಡ ಸೇರಿಸಿದ್ದು ಅದು ಕೋ-ವಿನ್ ಪೋರ್ಟಲ್‌ ನಲ್ಲಿ ನೋಂದಾಯಿಸಲು ಬಳಕೆದಾರರಿಗೆ ನಿರ್ದೇಶನ ನೀಡುತ್ತದೆ ಮತ್ತು ವ್ಯಾಕ್ಸಿನೇಷನ್ ನಲ್ಲಿ ನೋಂದಾಯಿಸಲು ಸಹಕರಿಸುತ್ತದೆ.

ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಕ್ಕಿಲ್ಲ ಅಡ್ಡಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಮಾಶಬಲ್ ಪ್ರಕಾರ, ಭಾರತದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಮತ್ತು ತುರ್ತು ಪರಿಸ್ಥಿತಿಯಲ್ಲಿ ಸಹಾಯ ಮಾಡಲು, ಕಳೆದ ವಾರ 10 ಮಿಲಿಯನ್ ಯುಎಸ್ ಡಾಲರ್ ಅನುದಾನವನ್ನು ಫೇಸ್‌ಬುಕ್ ಘೋಷಿಸಿತ್ತು.

ಲಸಿಕೆ ಟ್ರ್ಯಾಕರ್ ಉಪಕರಣವು ಬಳಕೆದಾರರಿಗೆ ಹತ್ತಿರದ ಲಸಿಕೆ ಕೇಂದ್ರದ ಸ್ಥಳಗಳನ್ನು ಕಂಡುಹಿಡಿಯಲು ಅನುಮತಿಸುತ್ತದೆ.

ಯುನೈಟೆಡ್ ವೇ, ಸ್ವಾಸ್ತ್, ಹೆಮಕುಂಟ್ ಫೌಂಡೇಶನ್, ಐ ಆಮ್ ಗುರಗಾಂವ್, ಪ್ರಾಜೆಕ್ಟ್ ಮುಂಬೈ ಮತ್ತು ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ ನರ್ ಶಿಪ್ ಫೋರಂ (ಯು ಎಸ್‌ ಐ ಎಸ್‌ ಪಿ ಎಫ್) – ಎನ್‌ ಜಿಒಗಳು ಮತ್ತು ಏಜೆನ್ಸಿಗಳೊಂದಿಗೆ ಕೈಜೋಡಿಸಲಿದೆ ಎಂದು ಫೇಸ್ ಬುಕ್ ತಿಳಿಸಿದೆ.

5,000 ಕ್ಕೂ ಹೆಚ್ಚು ಆಮ್ಲಜನಕ ಸಾಂದ್ರಕಗಳು ಮತ್ತು ವೆಂಟಿಲೇಟರ್‌ ಗಳು, ಬೈಪಾಪ್ ಯಂತ್ರಗಳಂತಹ ಇತರ  ಸಾಧನಗಳೊಂದಿಗೆ ನಿರ್ಣಾಯಕ ವೈದ್ಯಕೀಯ ಉಪಕರಣಗಳ ಸಂಗ್ರಹವನ್ನು ನಿರ್ಮಿಸಲು ಸಹಾಯ ಮಾಡಲಿದೆ ಈ ಆ್ಯಪ್.

ಇನ್ನು,  ಫೇಸ್ ಬುಕ್ ಫೀಡ್‌ ನಲ್ಲಿ ಕೋವಿಡ್-19 ಮಾಹಿತಿ ಕೇಂದ್ರ ಮತ್ತು ತುರ್ತು ಆರೈಕೆಯನ್ನು ಪಡೆಯುವ ವಿಧಾನವನ್ನು ತೋರಿಸಲಾಗುವುದು ಮತ್ತು ಕೋವಿಡ್-19 ರೋಗಲಕ್ಷಣಗಳನ್ನು ಮನೆಯಲ್ಲಿಯೇ ಹೇಗೆ ನಿರ್ವಹಿಸುವುದು ಎಂಬ ಮಾಹಿತಿಯನ್ನು ಸಹ ಹೊಂದಿರುತ್ತದೆ ಎಂಬ ಮಾಹಿತಿಗಳನ್ನು ಯುನಿಸೆಫ್ ಇಂಡಿಯಾ ಒದಗಿಸುತ್ತದೆ ಎಂದು ಫೇಸ್‌ ಬುಕ್ ಹೇಳಿದೆ.

ಕೀರ್ತನ ಶೆಟ್ಟಿ

ಇದನ್ನೂ ಓದಿ : ‘ಕಾಯಕಾವ್ಯ’ದೊಳಗಿನ ಪ್ರಸ್ತುತದ ನೈಜ ಧ್ವನಿ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.