ವಾಟ್ಸಾಪ್ ವೆಬ್ ನಲ್ಲಿ ಬಂತು ಮೆಸೆಂಜರ್ ರೂಮ್ಸ್: ಏನಿದರ ವಿಶೇಷತೆ ?


Team Udayavani, Aug 1, 2020, 12:52 PM IST

messenger-rOmfsf

ನ್ಯೂಯಾರ್ಕ್: ಕಳೆದ ಹಲವು ದಿನಗಳಿಂದ ಫೇಸ್ ಬುಕ್ ತನ್ನ ಮೆಸೆಂಜರ್ ರೂಂ ಶಾರ್ಟ್ ಕಟ್ ಅನ್ನು ವಾಟ್ಸಾಪ್ ಗೆ ತರಲು ಯೋಜಿಸುತ್ತಿತ್ತು. ಇದೀಗ ಅಧಿಕೃತವಾಗಿ ಜಾರಿಗೆ ಬಂದಿದ್ದು ಆದರೇ ಈ ಮೆಸೆಂಜರ್ ಫೀಚರ್ ಅನ್ನು ‘ವಾಟ್ಸಾಪ್ ವೆಬ್’ನಲ್ಲಿ ಮಾತ್ರ ಬಳಸಬಹುದು.

ವಾಟ್ಸಾಪ್ ಮೊಬೈಲ್ ಆ್ಯಪ್ ನಲ್ಲಿ ಸದ್ಯ ಈ ಫೀಚರ್ ಬಳಕೆಯಲ್ಲಿಲ್ಲ.  ವೆಬ್ ನಲ್ಲಿ ಬಳಕೆಗೆ ಬಂದಿರುವ ಈ ಫೀಚರ್ ಮೂಲಕ ಸುಲಭವಾಗಿ ವಿಡಿಯೋ ಕಾಲ್ ಮಾಡಬಹುದಾಗಿದೆ. ಇದರಲ್ಲಿ 50 ಜನ ಏಕಕಾಲದಲ್ಲಿ ಪಾಲ್ಗೊಳ್ಳಬಹುದು.  ಆದರೇ ಇದು ಕೇವಲ ಶಾರ್ಟ್ ಕಟ್ ಬಟನ್ ಆಗಿದ್ದು  ಇದನ್ನು ಕ್ಲಿಕ್ ಮಾಡಿದಾಕ್ಷಣ ವಾಟ್ಸಾಪ್ ವೆಬ್ ನಿಂದ ನೇರವಾಗಿ ಮೆಸೆಂಜರ್ ರೂಂ ವೆಬ್ ಆ್ಯಪ್ ಗೆ ನಿಮ್ಮನ್ನು ಕರೆದೊಯ್ಯುತ್ತದೆ.

ಇದೀಗ ಎಲ್ಲಾ ಬಳಕೆದಾರರಿಗೆ ಈ ಫೀಚರ್ ಲಭ್ಯವಿದ್ದು ‘Attach File’ ಆಯ್ಕೆಯಲ್ಲಿ ಮೆಸೆಂಜರ್ ರೂಂ ಫೀಚರ್ ಕಾಣಿಸಿಕೊಳ್ಳುತ್ತದೆ. ಬಳಕೆದಾರರು ಮೆಸೆಂಜರ್ ರೂಂ ಕ್ರಿಯೇಟ್ ಮಾಡಿ ಇತರರಿಗೆ ಆಹ್ವಾನ ಕೊಡಬಹುದಾಗಿದೆ. ಗಮನಾರ್ಹ ಸಂಗತಿಯೆಂದರೇ ವಾಟ್ಸಾಪ್ ಅಕೌಂಟ್ ಇಲ್ಲದವರೂ ಕೂಡ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.

ವಾಟ್ಸಾಪ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಮೆಸೆಂಜರ್ ರೂಂ ಶಾರ್ಟ್ ಕಟ್ ಬಳಕೆಗೆ ತರುವುದು ಫೇಸ್ ಬುಕ್ ಸಂಸ್ಥೆಯ ಮಹತ್ವದ ಯೋಜನೆಯಾಗಿದ್ದು, ಆ ಮೂಲಕ ಬಳಕೆದಾರರಿಗೆ ಇನ್ನಷ್ಟು ಹತ್ತಿರವಾಗುವುದು ಇದರ ಉದ್ದೇಶವೆಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.