ಮತ್ತೆ ಎಫ್ ಬಿ, ಇನ್ಸ್ಟಾಗ್ರಾಮ್ ಸರ್ವರ್ ಡೌನ್: ಕ್ಷಮೆಯಾಚಿಸಿದ ಫೇಸ್ ಬುಕ್


Team Udayavani, Oct 9, 2021, 9:16 AM IST

facebook server down

ಹೊಸದಿಲ್ಲಿ: ಸಾಮಾಜಿಕ ಜಾಲತಾಣದ ಪ್ರಭಾವಿ ಆ್ಯಪ್ ಗಳಾದ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಆ್ಯಪ್ ಗಳ ಸರ್ವರ್ ವಾರದಲ್ಲಿ ಎರಡನೇ ಬಾರಿ ಡೌನ್ ಆಗಿದೆ. ಇದಕ್ಕಾಗಿ ಫೇಸ್ ಬುಕ್ ತನ್ನ ಗ್ರಾಹಕರಲ್ಲಿ ಕ್ಷಮೆಯಾಚಿಸಿದೆ.

“ನಮ್ಮ ಆಪ್‌ಗಳು ಮತ್ತು ಉತ್ಪನ್ನಗಳನ್ನು ಬಳಸುವಲ್ಲಿ ಕೆಲವರಿಗೆ ತೊಂದರೆಯಾಗುತ್ತಿದೆ ಎಂದು ನಮಗೆ ತಿಳಿದಿದೆ. ಸಾಧ್ಯವಾದಷ್ಟು ಬೇಗನೆ ಸಾಮಾನ್ಯ ಸ್ಥಿತಿಗೆ ಮರಳಲು ನಾವು ಕೆಲಸ ಮಾಡುತ್ತಿದ್ದೇವೆ ಮತ್ತು ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌ಬುಕ್ ರಾತ್ರಿ 12 ಗಂಟೆಗೆ ಟ್ವೀಟ್ ಮಾಡಿದೆ.

ಸೋಮವಾರವಷ್ಟೇ ಸತತ 6 ಗಂಟೆಗಳ ಕಾಲ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವ್ಯಾಟ್ಸಪ್ ಮೆಸೆಂಜರ್ ಸೇವೆ ಸ್ಥಗಿತಗೊಂಡಿತ್ತು. ಇದೀಗ ಶುಕ್ರವಾರ ಮತ್ತೆ ಎರಡು ಗಂಟೆಗಳ ಕಾಲ ಫೇಸ್‌ಬುಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಇದನ್ನೂ ಓದಿ:ಏರ್‌ ಇಂಡಿಯಾ ಘರ್‌ ವಾಪಸಿ: ಬಂಡವಾಳ ವಾಪಸ್‌ ಮಾಡುವ ಹಿಂದಿನ ಕಥೆ ಏನು?

ಎರಡು ಗಂಟೆಗಳ ಕಾಲ ಮತ್ತೆ ಫೇಸ್‌ಬುಕ್ ಸ್ಥಗಿತಗೊಂಡಿದ್ದಕ್ಕೆ ಕ್ಷಮೆ ಯಾಚಿಸುತ್ತೇವೆ, ನಾವು ಸಮಸ್ಯೆಯನ್ನು ಪರಿಹರಿಸಿದ್ದೇವೆ, ಈಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ ಎಂದು ಎಫ್ ಬಿ ಹೇಳಿದೆ.

ಸೋಮವಾರ ಫೇಸ್​​ಬುಕ್​, ವ್ಯಾಟ್ಸಪ್​, ಇನ್ಸ್ಟಾಗ್ರಾಮ್, ಮೆಸೆಂಜರ್ ಅಪ್ಲಿಕೇಷನ್​ಗಳು ಮಾರ್ಕ್ ಜುಕರ್​​ಬರ್ಗ್ ಕೆಲವೇ ಕೆಲವು ಗಂಟೆಗಳು ಸ್ಥಗಿತಗೊಂಡ ಕಾರಣದಿಂದ ಮಾರ್ಕ್ ಜುಕರ್ ಬರ್ಗ್ 7 ಬಿಲಿಯನ್ ಡಾಲರ್ ನಷ್ಟಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಫೇಸ್‌ ಬುಕ್‌ಗೆ ಬ್ಯಾಡ್‌ “ಟೈಮ್‌’: ಫೇಸ್‌ಬುಕ್‌ನಿಂದ ಸಮಾಜದಲ್ಲಿ ವಿಷಯ, ಸಿದ್ಧಾಂತಗಳ ಆಧಾರದಲ್ಲಿ ಸಮುದಾಯಗಳ ನಡುವೆ ವಿಭಜನೆ ಗಳು ಉಂಟಾಗುತ್ತಿವೆ. ಮಕ್ಕಳಿಗೆ ಫೇಸ್‌ಬುಕ್‌ ಮಾರಕವಾಗಿದೆ. ಇದನ್ನು ನಿಯಂತ್ರಿಸಲು ಮುಂದಾಗದ ಫೇಸ್‌ ಬುಕ್‌, ತನ್ನ ಲಾಭದ ಮೇಲಷ್ಟೇ ತನ್ನ ಗಮನ ಕೇಂದ್ರೀಕರಿಸಿದೆ ಎಂಬ ಅರ್ಥದ ಲೇಖನ “ಟೈಮ್‌’ ನಿಯತಕಾಲಿಕೆ ಜಾಲತಾಣದಲ್ಲಿ ಪ್ರಕಟವಾಗಿದೆ.

ತನ್ನ ಮುಖಪುಟದಲ್ಲಿ ಫೇಸ್‌ಬುಕ್‌ ಸಂಸ್ಥಾಪಕ, ಸಂಸ್ಥೆಯ ಮುಖ್ಯಸ್ಥ ಮಾರ್ಕ್‌ ಝುಗರ್‌ ಬರ್ಗ್‌ ಫೋಟೋ ವನ್ನು ಹಾಕಿ, ಅದರ ಮೇಲೆ “ಡಿಲೀಟ್‌ ಫೇಸ್‌ಬುಕ್‌?’ ಎಂಬ ಪ್ರಶ್ನೆ ಯನ್ನು ಓದುಗರ ಮುಂದಿಟ್ಟಿದ್ದು, ಅದಕ್ಕೆ “ಡಿಲೀಟ್‌’ ಅಥವಾ “ಕ್ಯಾನ್ಸಲ್‌’ ಎಂಬ ಎರಡು ಆಯ್ಕೆಗಳನ್ನೂ ನೀಡಿದೆ.

ಫೇಸ್‌ಬುಕ್‌ ತನ್ನಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಉದ್ದೇಶ ದಿಂದ ತಂಡ ರಚಿಸಿತ್ತು. ಅದರ ಕಾರ್ಯ ನಿರ್ವಹಣೆಗೆ ಜಾಲತಾಣವೇ ಅಡ್ಡಿಯಾಗಿತ್ತು ಎಂದು ಲೇಖನದಲ್ಲಿ ವಿವರಿಸಲಾಗಿದೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.