“ಹಾರ್ಮ್ ಫುಲ್ ಕಂಟೆಂಟ್ ಗಳನ್ನು ನಿಯಂತ್ರಿಸಲು ಹೊಸ ತಂತ್ರ” : ಫೇಸ್ ಬುಕ್

ವಿಷಯ ಹೊರಗಿಡುವ ನಿಯಂತ್ರಣಗಳನ್ನು(ಟಾಪಿಕ್ ಎಕ್ಲೂಶನ್ ಕಂಟ್ರೋಲ್ಸ್)' ಅಭಿವೃದ್ಧಿಪಡಿಸಲು ಮುಂದಾಗಿದೆ ಫೇಸ್ ಬುಕ್

Team Udayavani, Jan 31, 2021, 11:35 AM IST

Facebook to Develop ‘Topic Exclusion Controls’ for Advertisers to Tackle Harmful Content

ನವ ದೆಹಲಿ: ಸಾಮಾಜಿಕ ಜಾಲತಾಣಗಳ ದೈತ್ಯ ಎಂದು ಕರೆಸಿಕೊಳ್ಳುವ ಫೇಸ್ ಬುಕ್,  ಹಾರ್ಮ್ ಫುಲ್  ಕಂಟೆಂಟ್ ಗಳನ್ನು ನಿಭಾಯಿಸಲು ಜಾಹೀರಾತುದಾರರಿಗೆ ‘ವಿಷಯ ಹೊರಗಿಡುವ ನಿಯಂತ್ರಣಗಳನ್ನು(ಟಾಪಿಕ್ ಎಕ್ಲೂಶನ್ ಕಂಟ್ರೋಲ್ಸ್)’ ಅಭಿವೃದ್ಧಿಪಡಿಸಲು ಮುಂದಾಗಿದೆ.

ಓದಿ : ಋತುವಿನ ಮೊದಲ ಕಂಬಳ ಯಶಸ್ವಿ: ಇಲ್ಲಿದೆ ಹೊಕ್ಕಾಡಿಗೋಳಿ ಕಂಬಳದ ಫಲಿತಾಂಶ ಪಟ್ಟಿ

ಫೇಸ್‌ ಬುಕ್ ಶುಕ್ರವಾರ(ಜ. 29) ತನ್ನ ಪ್ಲಾಟ್‌ ಫಾರ್ಮ್‌ನಲ್ಲಿ “ವಿಷಯ ಹೊರಗಿಡುವ ನಿಯಂತ್ರಣಗಳನ್ನು” ಅಭಿವೃದ್ಧಿಪಡಿಸಲು ಪ್ರಾರಂಭಿಸಲಿದೆ, ಜಾಹೀರಾತುದಾರರು ತಮ್ಮ ಜಾಹೀರಾತುಗಳ ಜೊತೆಗೆ ಹಾರ್ಮ್ ಫುಲ್ ಕಂಟೆಂಟ್ ಗಳು ಕಾಣಿಸಿಕೊಳ್ಳದಂತೆ ಅವುಗಳನ್ನು ತೆಗೆದು ಹಾಕುವ  ಸಾಮರ್ಥ್ಯವನ್ನು ಇದು ಹೊಂದಿರಲಿದೆ.

ಫೇಸ್‌ ಬುಕ್ ನ್ಯೂಸ್ ಫೀಡ್‌ ನಲ್ಲಿ ತಮ್ಮ ಜಾಹೀರಾತುಗಳು ಹೇಗೆ ತೋರಿಸುತ್ತವೆ ಎಂಬುದನ್ನು ವ್ಯಾಖ್ಯಾನಿಸಲು ನಿಯಂತ್ರಣಗಳು ಸಹಾಯ ಮಾಡುತ್ತವೆ ಎಂದು ಶುಕ್ರವಾರ(ಜ.29) ಬ್ಲಾಗ್ ಪೋಸ್ಟ್‌ ನಲ್ಲಿ ತಿಳಿಸಿತ್ತು . ಇದು ಒಂದು ಸಣ್ಣ ಗುಂಪಿನ ಜಾಹೀರಾತುದಾರರೊಂದಿಗೆ ನಿಯಂತ್ರಣಗಳನ್ನು ಟೆಸ್ಟಿಂಗ್ ಪ್ರಾರಂಭಿಸುತ್ತದೆ, ಈ ಪ್ರಕ್ರಿಯೆಯು ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ತೆಗೆದುಕೊಳ್ಳಬಹುದು ಎಂದು ಫೇಸ್ ಬುಕ್ ಹೇಳಿಕೊಂಡಿದೆ.

ಓದಿ : ಕೆಲವು ಅವಧಿಯ ನಂತರ ಸ್ಟ್ರೀಮಿಂಗ್ ಮಾಡುವುದನ್ನು ನಿಲ್ಲಿಸಲಿದೆ ನೆಟ್ ಪ್ಲಿಕ್ಸ್ ..!?

 

 

 

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.