ಬೆಂಗಳೂರು ಸೇರಿ 3 ವಿಮಾನ ನಿಲ್ದಾಣಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿ, ಏನಿದು ಹೊಸ ತಂತ್ರಜ್ಞಾನ?

2023ರ ಮಾರ್ಚ್ ನಲ್ಲಿ ಹೈದರಾಬಾದ್, ಪುಣೆ, ವಿಜಯವಾಡ ಮತ್ತು ಕೋಲ್ಕತಾ ವಿಮಾನ ನಿಲ್ದಾಣಗಳಲ್ಲಿ ಡಿಜಿ ಯಾತ್ರಾ ವ್ಯವಸ್ಥೆಗೆ ಚಾಲನೆ

Team Udayavani, Dec 1, 2022, 5:52 PM IST

ಬೆಂಗಳೂರು ಸೇರಿ 3 ವಿಮಾನ ನಿಲ್ದಾಣಗಳಲ್ಲಿ ಫೇಸಿಯಲ್ ರೆಕಗ್ನಿಷನ್ ವ್ಯವಸ್ಥೆ ಜಾರಿ, ಏನಿದು ಹೊಸ ತಂತ್ರಜ್ಞಾನ?

ನವದೆಹಲಿ: ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಮೂರು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಗುರುತಿಸಲು ಫೇಸಿಯಲ್ ರೆಕಗ್ನಿಷನ್ ವ್ಯವಸ್ಥೆಯ “ಡಿಜಿ ಯಾತ್ರಾ” ತಂತ್ರಜ್ಞಾನಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್’ ಗೆ ಟೀಕೆ ; ಇಸ್ರೇಲಿ ನಿರ್ಮಾಪಕಗೆ ಅನುಪಮ್ ಖೇರ್ ತಿರುಗೇಟು

ಬೆಂಗಳೂರು, ದೆಹಲಿ ಮತ್ತು ವಾರಾಣಸಿ ವಿಮಾನ ನಿಲ್ದಾಣದಲ್ಲಿ ಫೇಸಿಯಲ್ ರೆಕಗ್ನಿಷನ್ ವ್ಯವಸ್ಥೆ ಗುರುವಾರ(ಡಿಸೆಂಬರ್ 01)ದಿಂದ ಆರಂಭಗೊಂಡಿದ್ದು, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಜಿ ಯಾತ್ರಾ ತಂತ್ರಜ್ಞಾನಕ್ಕೆ ಚಾಲನೆ ನೀಡಿದ್ದಾರೆ.

ಇದು ಹೇಗೆ ಕಾರ್ಯಾಚರಿಸುತ್ತದೆ?

ಡಿಜಿ ಯಾತ್ರಾ ತಂತ್ರಜ್ಞಾನದ ನೆರವಿನೊಂದಿಗೆ ಇನ್ಮುಂದೆ ಪ್ರಯಾಣಿಕರು ಕಾಗದರಹಿತವಾಗಿ ವಿಮಾನ ನಿಲ್ದಾಣವನ್ನು ಪ್ರವೇಶಿಸಬಹುದಾಗಿದೆ. ವಿಮಾನ ನಿಲ್ದಾಣದ ವಿವಿಧ ಚೆಕ್ ಪಾಯಿಂಟ್ಸ್ ಗಳಲ್ಲಿ ಪ್ರಯಾಣಿಕರ ಮಾಹಿತಿಯ ಡಾಟಾ ಫೆಸಿಯಲ್ ರೆಕಗ್ನಿಷನ್ ಮೂಲಕ ಸ್ವಯಂಚಾಲಿತವಾಗಿ ಪ್ರಕ್ರಿಯೆಗೊಳಿಸಲಾಗುತ್ತದೆ.

ಪ್ರಯಾಣಿಕರು ತಮ್ಮ ಪ್ರಯಾಣದ ವಿವರವನ್ನು ಆಧಾರ ಸಂಖ್ಯೆಯ ಮೂಲಕ ಡಿಜಿ ಯಾತ್ರಾ ಆ್ಯಪ್ ಅನ್ನು ಉಪಯೋಗಿಸಿ ಸೆಲ್ಫ್ ಫೋಟೋದೊಂದಿಗೆ ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಪ್ರಯಾಣಿಕರು ಬೋರ್ಡಿಂಗ್ ಪಾಸ್ ಅನ್ನು ಸ್ಕ್ಯಾನ್ ಮಾಡಿ ಇಟ್ಟುಕೊಂಡು, ಆ ದಾಖಲೆಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬೇಕಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಬಾರ್ ಕೋಡೆಡ್ ಬೋರ್ಡಿಂಗ್ ಪಾಸ್ ಅನ್ನು ಸ್ಕ್ಯಾನ್ ಮಾಡಿಕೊಂಡ ನಂತರ ಇ-ಗೇಟ್ ನಲ್ಲಿ ಫೇಸಿಯಲ್ ರೆಕಗ್ನಿಷನ್ ಮೂಲಕ ಪ್ರಯಾಣಿಕರ ಗುರುತು ಮತ್ತು ಪ್ರಯಾಣದ ದಾಖಲೆಯನ್ನು ಪರಿಶೀಲಿಸಲಿದೆ. ಆ ಬಳಿಕ ಪ್ರಯಾಣಿಕರು ಇ-ಗೇಟ್ ಮೂಲಕ ಪ್ರವೇಶಿಸಬಹುದಾಗಿದೆ.

ಈ ನೂತನ ವ್ಯವಸ್ಥೆ ಬೆಂಗಳೂರು, ದೆಹಲಿ ಮತ್ತು ವಾರಾಣಸಿಯಲ್ಲಿ ಇಂದಿನಿಂದ ಆರಂಭಗೊಂಡಿದ್ದು, 2023ರ ಮಾರ್ಚ್ ನಲ್ಲಿ ಹೈದರಾಬಾದ್, ಪುಣೆ, ವಿಜಯವಾಡ ಮತ್ತು ಕೋಲ್ಕತಾ ವಿಮಾನ ನಿಲ್ದಾಣಗಳಲ್ಲಿ ಡಿಜಿ ಯಾತ್ರಾ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ಸಿಂಧಿಯಾ ತಿಳಿಸಿದ್ದಾರೆ. ಡಿಜಿ ಯಾತ್ರಾ ಆ್ಯಪ್ ಆ್ಯಂಡ್ರಾಯ್ಡ್ ಮತ್ತು ಐಒಎಸ್ ಪ್ಲ್ಯಾಟ್ ಫಾರಂನಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.