ಮೇಡ್ ಇನ್ ಇಂಡಿಯಾ ‘ಫೌಜಿ ಆ್ಯಪ್’‌ಗೆ 10 ಲಕ್ಷ ಮಂದಿ ನೋಂದಣಿ


Team Udayavani, Dec 4, 2020, 8:18 AM IST

ಮೇಡ್ ಇನ್ ಇಂಡಿಯಾ ‘ಫೌಜಿ ಆ್ಯಪ್’‌ಗೆ 10 ಲಕ್ಷ ಮಂದಿ ನೋಂದಣಿ

ಹೊಸದಿಲ್ಲಿ: ಚೀನ ಮೂಲದ ಪಬ್ಜಿ ಆ್ಯಪ್‌ ಅನ್ನು ಕೇಂದ್ರ ಸರಕಾರ ನಿಷೇಧ ಮಾಡಿದ್ದೇ ಮಾಡಿದ್ದು, ಭಾರತೀಯ ಮೂಲದ ಆ್ಯಪ್‌ ಗಳಿಗೆ ಬೇಡಿಕೆ ಜೋರಾಗಿದೆ. ಆ್ಯಪ್‌ ಮೂಲಕ ಯುದ್ಧದ ಆಟವನ್ನು ಆಡಬಹುದಾದ ಪಬ್ಜಿ ನಿಷೇಧವಾದ ಬೆನ್ನಲ್ಲೇ, ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಫೌಜಿ ಎಂಬ ಭಾರತೀಯ ಆ್ಯಪನ್ನು ಬಿಡುಗಡೆಗೊಳಿಸಿದ್ದರು. ಇದೀಗ ಈ ಆ್ಯಪ್ ಗೆ ಬೇಡಿಕೆ ಹೆಚ್ಚಾಗಿದೆ.

ಸದ್ಯ ಅದಿನ್ನೂ ಕಾರ್ಯಾಚರಣೆ ಶುರು ಮಾಡಿಲ್ಲ. ಆದರೆ ಗೂಗಲ್‌ ಪ್ಲೇಸ್ಟೋರ್‌ನಲ್ಲಿ ಬರೀ ನೋಂದಣಿಗಾಗಿ ನ.30ರಂದು ಬಿಡುಗಡೆ ಮಾಡಲಾಗಿದೆ. ಅಷ್ಟರಲ್ಲೇ ಅದಕ್ಕೆ 10 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿ ದ್ದಾರೆ. ಹೀಗೆಂದು ಈ ಆ್ಯಪನ್ನು ಸಿದ್ಧಪಡಿಸಿರುವ ಗೋಖ್ಯೂ || ಸಿಇಒ ವಿಶಾಲ್‌ ಗೊಂಡಲ್‌ ತಿಳಿಸಿದ್ದಾರೆ.

ಫೌಜಿ ಗೇಮ್ ಬಗ್ಗೆ ಸಪ್ಟೆಂಬರ್ ನಲ್ಲಿ ಘೋಷಣೆ ಮಾಡಲಾಗಿತ್ತು. ಈ ವೇಳೆ ಅಕ್ಟೋಬರ್ ನಲ್ಲಿ ಗೇಮ್ ಬಿಡುಗಡೆ ಮಾಡಲಾಗುವುದು ಎನ್ನಲಾಗಿತ್ತು. ಆದರೆ ನವೆಂಬರ್ ನಲ್ಲಿ ಗೇಮ್ ನ ಮೊದಲ ಟೀಸರ್ ಬಿಡುಗಡೆ ಮಾಡಲಾಗಿದೆ. ಅದರ ಪ್ರಕಾರ ಫೌಜಿ ಗೇಮ್ ನ ಮೊದಲ ಎಪಿಸೋಡ್ ಗಾಲ್ವಾನ್ ಕಣಿವೆಯ ಕುರಿತು ಇರಲಿದೆ. ನೇರವಾಗಿ ಗಾಲ್ವಾನ್ ಬಗ್ಗೆ ಹೇಳಿರದೇ ಇದ್ದರೂ, ಅದರ ವಿವರಣೆ ಗಮನಿಸದರೆ ಭಾರತ- ಚೀನಾ ಗಡಿಯ ಗಾಲ್ವಾನ್ ಹೋಲುವಂತಿದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.