ಫ್ಲಿಪ್‍ ಕಾರ್ಟ್ ನಿಂದ ಕರಕುಶಲಕರ್ಮಿಗಳಿಗಾಗಿ ಸಮರ್ಥ್ ಮಾರಾಟ ಮೇಳ


Team Udayavani, Apr 17, 2022, 4:54 PM IST

Untitled-1

ಬೆಂಗಳೂರು: ಭಾರತದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ತನ್ನ 2 ನೇ ಆವೃತ್ತಿಯ ಸಮರ್ಥ್ ಮಾರಾಟ ಮೇಳ `ಕ್ರಾಫ್ಟೆಡ್ ಬೈ ಭಾರತ್’ಗೆ ಚಾಲನೆ ನೀಡಿದೆ.

ಫ್ಲಿಪ್ ಕಾರ್ಟ್ ನೊಂದಿಗೆ ಸಹಭಾಗಿತ್ವ ಹೊಂದಿರುವ  ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ಸ್ವ-ಸಹಾಯ ಗುಂಪುಗಳ ಮಹಿಳೆಯರು, ದಿವ್ಯಾಂಗರು, ಕರಕುಶಲಕರ್ಮಿಗಳು, ನೇಕಾರರು ಸೇರಿದಂತೆ ಇನ್ನಿತರೆ ವರ್ಗದವರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವ ಕುಶಲಕರ್ಮಿಗಳ ದಿನದ ಅಂಗವಾಗಿ ಈ ಮೇಳ ಆಯೋಜಿಸಲಾಗಿದೆ.

ಫ್ಲಿಪ್ ಕಾರ್ಟ್ ಸಮರ್ಥ್ ಮೂಲಕ ದೇಶದ ಲಕ್ಷಾಂತರ ಕುಶಲಕರ್ಮಿಗಳು, ನೇಕಾರರು, ಎಂಎಸ್ಎಂಇಗಳು ಮತ್ತು ಸಣ್ಣ ವ್ಯಾಪಾರಿಗಳು ವಿಸ್ತಾರವಾದ ಮಾರುಕಟ್ಟೆಯನ್ನು ಪ್ರವೇಶಿಸಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. `ಕ್ರಾಫ್ಟೆಡ್ ಬೈ ಭಾರತ್’ನ 2 ನೇ ಆವೃತ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಉತ್ಪನ್ನಗಳು ಮತ್ತು 220 ಕ್ಕೂ ಹೆಚ್ಚು ಕಲಾ ಮಾದರಿಗಳನ್ನು ಫ್ಲಿಪ್ ಕಾರ್ಟ್ ನಲ್ಲಿ 400 ಮಿಲಿಯನ್ ಗೂ ಹೆಚ್ಚು ಗ್ರಾಹಕರನ್ನು ತಲುಪಲಿವೆ.

ಈ ಸಮರ್ಥ್ ಮೇಳದಲ್ಲಿ ಕುಶಲಕರ್ಮಿಗಳು ಮತ್ತು ನೇಕಾರರು ಹಾಗೂ ಅವರು ಉತ್ಪಾದಿಸಿರುವ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ವೀಕ್ಷಣೆಗೆ ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಫ್ಲಿಪ್ ಕಾರ್ಟ್ ಸಮರ್ಥ್ ಗೆಂದೇ ಪ್ರತ್ಯೇಕವಾದ ಕ್ಯಾಮೆರಾ ಫಿಲ್ಟರ್ ಸೌಲಭ್ಯವನ್ನು ಒದಗಿಸುತ್ತಿದೆ. ಇದು ಆಂಡ್ರಾಯ್ಡ್ ಆಪ್ ಮೇಲೆ ಎಆರ್ ಅನುಭವವನ್ನು ಒದಗಿಸುವ ಸೇವೆಯಾಗಿದೆ ಮತ್ತು ಗ್ರಾಹಕರು ನೇಕಾರರು ಮತ್ತು ಕುಶಲಕರ್ಮಿಗಳ ಜತೆ ಸಂವಹನ ನಡೆಸಬಹುದಾಗಿದೆ. ಈ ಫಿಲ್ಟರ್ ಗ್ರಾಹಕರಿಗೆ ಉತ್ಪನ್ನದ ಸ್ಕ್ಯಾನ್ ಮಾಡುವುದು ಮತ್ತು ನೇರವಾಗಿ ಮಾರಾಟಗಾರರ ಸೈಟ್ ಗೆ ಸಂಪರ್ಕ ಕಲ್ಪಿಸುತ್ತದೆ.

ಮೊದಲ ಆವೃತ್ತಿಯಲ್ಲಿ ಫ್ಲಿಪ್ ಕಾರ್ಟ್ ಸಮರ್ಥ್ ಮಾರಾಟಗಾರರು ತಮ್ಮ ಆದಾಯವನ್ನು 2 ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಅವರ ಉತ್ಪನ್ನಗಳ ಮಾರಾಟದಲ್ಲಿ ಗಮನಾರ್ಹವಾದ ಬೆಳವಣಿಗೆ ಆಗಿದ್ದು, ತಮ್ಮ ಉತ್ಪನ್ನಗಳನ್ನು ಲಕ್ಷಾಂತರ ಗ್ರಾಹಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.