ವೊಡಾಫೋನ್‍ ಗ್ರಾಹಕರಿಗೆ ಉಚಿತ ಜ್ಯೋತಿಷ್ಯ ಸಮಾಲೋಚನೆ!


Team Udayavani, Apr 7, 2022, 3:11 PM IST

Free Astrology Consultation For Vodafone Customers!

ಬೆಂಗಳೂರು: ವೊಡಾಫೋನ್‍-ಐಡಿಯಾ (ವಿಐ) ದಿಂದ ಬೆಂಗಳೂರಿನ ಗ್ರಾಹಕರು ಆಯ್ದ ವೊಡಾಫೋನ್‍ ಸ್ಟೋರ್‍ ಗಳಲ್ಲಿ ಉಚಿತ ಜ್ಯೋತಿಷ್ಯ ಸಲಹೆ, ಸಮಾಲೋಚನೆ ಪಡೆಯುವ ಕೊಡುಗೆ ನೀಡಲಾಗಿದೆ.

ಬೆಂಗಳೂರಿನ ವಿಐ ಗ್ರಾಹಕರು ಜೆ.ಪಿ.ನಗರ, ಬೊಮ್ಮನಹಳ್ಳಿ, ಕಗ್ಗದಾಸಪುರ, ವಿಜಯನಗರ, ಬಸವೇಶ್ವರ ನಗರ, ರಾಮಮೂರ್ತಿ ನಗರ, ಶಂಕರನಗರ, ಮಾರತ್‌ಹಳ್ಳಿ, ರಾಜಾಜಿನಗರ, ಗಾಂಧಿ ಬಜಾರ್ ಮತ್ತು ಜಯನಗರ ವಿಐ ಸ್ಟೋರ್‍ ಗಳನ್ನು, ಉಚಿತವಾಗಿ ಜ್ಯೋತಿಷ್ಯ ಸಮಾಲೋಚನೆ ಪಡೆಯಲು ಭೇಟಿ ಮಾಡಬಹುದು.

ಕರ್ನಾಟಕದ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಗ್ರಾಹಕರು ಬೆಂಗಳೂರಿನಲ್ಲಿರುವ ವಿ ಸ್ಟೋರ್‌ಗಳಲ್ಲಿ ಉಚಿತ ಜ್ಯೋತಿಷ್ಯ ಸಮಾಲೋಚನೆಯನ್ನು ಪಡೆಯಬಹುದು.

ಇದನ್ನೂ ಓದಿ:ಗೋರಖ್ ನಾಥ್ ದೇಗುಲದ ಬಳಿ ದಾಳಿ ಪ್ರಕರಣ; ಯೋಗಿ ಆದಿತ್ಯನಾಥ್ ನಿವಾಸಗಳಿಗೆ ಬಿಗಿ ಭದ್ರತೆ

ವೊಡಾಫೋನ್ ಐಡಿಯಾದ ದಕ್ಷಿಣದ ಕಾರ್ಯಾಚರಣೆಯ ನಿರ್ದೇಶಕ ಎಸ್.ಮುರಳಿ ಈ ಬಗ್ಗೆ ವಿವರ ನೀಡಿ, “ವಿಐ ನಲ್ಲಿ, ನಮ್ಮ ಗ್ರಾಹಕರಿಗೆ ಹೆಚ್ಚು ಮತ್ತು ಉತ್ತಮ ಮೌಲ್ಯವನ್ನು ನೀಡಲು ಜ್ಯೋತಿಷ್ಯ ಸಮಾಲೋಚನೆ ಕೊಡುಗೆ ನೀಡಲಾಗಿದೆ ಎಂದರು.

ಕರ್ನಾಟಕದ ಮೊಬೈಲ್ ಫೋನ್ ಬಳಕೆದಾರರಿಗೆ ವಿಐ ನಿಂದ ರೀಚಾರ್ಜ್‍ ಪ್ಲಾನ್‍ ಗಳ ಕೊಡುಗೆ ನೀಡಲಾಗಿದೆ.

ವಾರಾಂತ್ಯದ ಡೇಟಾ ರೋಲ್‌ ಓವರ್: ಇದು ಬಳಕೆದಾರರಿಗೆ ವಾರದ ದಿನಗಳಲ್ಲಿ ಬಳಕೆಯಾಗದ ದೈನಂದಿನ ಡೇಟಾವನ್ನು ಸಂಗ್ರಹಿಸಲು ಮತ್ತು ವಾರಾಂತ್ಯದಲ್ಲಿ ಅದನ್ನು ಬಳಸಲು ಅನುಮತಿಸುತ್ತದೆ.

ರಾತ್ರಿ ಸಮಯದ ಉಚಿತ ಡೇಟಾ: ಪ್ರೀಪೇಡ್‍ ಗ್ರಾಹಕರು ಯಾವುದೇ ನಿರ್ಬಂಧಗಳಿಲ್ಲದೇ, ಮಧ್ಯರಾತ್ರಿ 12ರಿಂದ ಮುಂಜಾನೆ 6:00 ರ ವರೆಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅನಿಯಮಿತ ಹೆಚ್ಚಿನ ವೇಗದ ರಾತ್ರಿ ಸಮಯದ ಡೇಟಾವನ್ನು ಪಡೆಯಬಹುದು.

ಡೇಟಾ ಡಿಲೈಟ್ ಗ್ರಾಹಕರು ತಿಂಗಳಿಗೆ ಎರಡು ಬಾರಿ ದಿನಕ್ಕೆ 1ಜಿಬಿ ಹೈ ಸ್ಪೀಡ್ ಡೇಟಾ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.