ಬೆಂಗಳೂರಿನ ಇಂದಿರಾನಗರದಲ್ಲಿ 2ನೇ ಬ್ರಾಂಡ್ ಸ್ಟೋರ್ ಆರಂಭಿಸಿದ ಗಾರ್ಮಿನ್


Team Udayavani, Feb 13, 2023, 9:40 PM IST

ಬೆಂಗಳೂರಿನ ಇಂದಿರಾನಗರದಲ್ಲಿ 2ನೇ ಬ್ರಾಂಡ್ ಸ್ಟೋರ್ ಆರಂಭಿಸಿದ ಗಾರ್ಮಿನ್

ಬೆಂಗಳೂರು: ಸ್ಮಾರ್ಟ್ ವೇರಬಲ್ ಉತ್ಪನ್ನಗಳ ಪ್ರೀಮಿಯಂ ಬ್ರಾಂಡ್ ಆದ ಗಾರ್ಮಿನ್‌ ಬೆಂಗಳೂರಿನ ಇಂದಿರಾನಗರದಲ್ಲಿ ತನ್ನ ಎರಡನೇ ಬ್ರಾಂಡ್ ಸ್ಟೋರ್ ಅನ್ನು ಆರಂಭಿಸಿದೆ.

ಈ ಹೊಸ ಎಕ್ಸ್ ಪೀರಿಯನ್ಸ್ ಸ್ಟೋರ್ ಗ್ರಾಹಕರಿಗೆ ಗಾರ್ಮಿನ್ ಉತ್ಪನ್ನಗಳು ಮತ್ತು ಸೇವೆಗಳನ್ನು ಸುಲಭವಾಗಿ ಖರೀದಿಸಲು ಮತ್ತು ಉತ್ಪನ್ನಗಳ ಅನುಭವ ಪಡೆಯಲು ಪೂರಕವಾಗಿದೆ. 255 ಚದರ ಅಡಿ ವಿಸ್ತೀರ್ಣ ಹೊಂದಿರುವ ಮಳಿಗೆಯು ಎಲ್ಲಾ ಫಿಟ್‌ನೆಸ್ ಉತ್ಸಾಹಿಗಳಿಗೆ ಮೌಲ್ಯವಧಿತ ಶಾಪಿಂಗ್ ಅನುಭವವನ್ನು ಒದಗಿಸುತ್ತದೆ. ಗಾರ್ಮಿನ್ ಇಂಡಿಯಾದ ಮುಖ್ಯಸ್ಥ ಯೇಸುದಾಸ್ ಪಿಳ್ಳೈ ಮತ್ತು ಸ್ಟೋರ್ ನ ಮುಖ್ಯಸ್ಥ ರಾಜೇಶ್ ಲುಕಾಡ್ ಸ್ಟೋರ್ ಗೆ ಚಾಲನೆ ನೀಡಿದರು.

ಯೇಸುದಾಸ್ ಪಿಳ್ಳೈ ಮಾತನಾಡಿ, “2022 ರಲ್ಲಿ ಸ್ಮಾರ್ಟ್ ವೇರಬಲ್ಸ್ ಮಾರುಕಟ್ಟೆಯು ಅಗಾಧವಾದ ಬೆಳವಣಿಗೆಯನ್ನು ಕಂಡಿದೆ, ಗಾರ್ಮಿನ್‌ನ ಉನ್ನತ ತಂತ್ರಜ್ಞಾನ ಮತ್ತು ಕಾರ್ಯಕ್ಷಮತೆ ಆಧಾರಿತ ಸ್ಮಾರ್ಟ್‌ವಾಚ್‌ಗಳ ಅನುಭವ ಹೊಂದಲು ಬೆಂಗಳೂರಿನಲ್ಲಿ ಎರಡನೇ ಬ್ರಾಂಡ್ ಸ್ಟೋರ್ ಅನ್ನು ಆರಂಭಿಸಲಾಗಿದೆ ಎಂದರು.

 

ಹೊಸ ಮಳಿಗೆಯು ಫಿಟ್‌ನೆಸ್, ಹೊರಾಂಗಣ ಮತ್ತು ವೆಲ್‌ನೆಸ್‌ನಂತಹ ವಿಭಾಗಗಳಾದ್ಯಂತ ಗಾರ್ಮಿನ್ ಸ್ಮಾರ್ಟ್‌ವಾಚ್‌ಗಳ ಸಂಪೂರ್ಣ ಶ್ರೇಣಿಯನ್ನು ಹೊಂದಿದೆ, ಇದರಲ್ಲಿ ಹೊಸದಾಗಿ ಪ್ರಾರಂಭಿಸಲಾದ ಇನ್‌ಸ್ಟಿಂಕ್ಟ್ ಕ್ರಾಸ್‌ಓವರ್, ಫೆನಿಕ್ಸ್/ಎಪಿಕ್ಸ್ ಸರಣಿ, ಫೋರ್‌ರನ್ನರ್ 955/255, ವೇಣು SQ2 ಮತ್ತು ಇನ್ನೂ ಹೆಚ್ಚಿನವುಗಳು ಗ್ರಾಹಕರಿಗೆ ಲಭ್ಯವಿರುತ್ತವೆ. ಉತ್ಪನ್ನದ ವೈಶಿಷ್ಟ್ಯಗಳು ಮತ್ತು ಆಯ್ಕೆಯೊಂದಿಗೆ ಗ್ರಾಹಕರಿಗೆ ಸಹಾಯ ಮಾಡಲು ಬ್ರ್ಯಾಂಡ್ ತಜ್ಞರು ಅಂಗಡಿಯಲ್ಲಿ ಲಭ್ಯವಿರುತ್ತಾರೆ.

ಅಪ್ರೋಚ್ S62, ಅಪ್ರೋಚ್ S12, Epix Gen2, Venu2, Venu2Plus, Vivomove Sport, Lily, Edge 830&530, Edge, Fenix Solar, ಮುಂತಾದ ಆಯ್ದ ಉತ್ಪನ್ನಗಳ ಮೇಲೆ 10% ವಿಶೇಷ ಉದ್ಘಾಟನಾ ರಿಯಾಯಿತಿಯನ್ನು ನೀಡಲಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.