ಕಂಪ್ಯೂಟರ್‌ನಲ್ಲಿ ಸೂಪರ್‌ ಸಾಧನೆ : ಕ್ವಾಂಟಮ್‌ ಸುಪ್ರಿಮಸಿ ಅಭಿವೃದ್ಧಿಪಡಿಸಿದ ಗೂಗಲ್‌


Team Udayavani, Oct 24, 2019, 6:30 AM IST

google-Quantum-Supremacy-22-10

ಪ್ಯಾರಿಸ್‌: ಸಾಮಾನ್ಯ ಕಂಪ್ಯೂಟರುಗಳು 10 ಸಾವಿರ ವರ್ಷಗಳನ್ನು ತೆಗೆದುಕೊಳ್ಳುವ ಒಂದು ಪ್ರಮೇಯವನ್ನು ಕೇವಲ 200 ಸೆಕೆಂಡುಗಳಲ್ಲಿ ಮುಗಿಸುವ ಕ್ವಾಂಟಮ್‌ ಸುಪ್ರಿಮಸಿ ಎಂಬ ಸೂಪರ್‌ ಕಂಪ್ಯೂಟರ್‌ ಅನ್ನು ಗೂಗಲ್‌ ರೂಪಿಸಿದೆ. ಆದರೆ ಈ ಕಂಪ್ಯೂಟರ್‌ ಕೇವಲ 2000 ನೇ ಇಸ್ವಿಯಲ್ಲಿ ಚಾಲ್ತಿಯಲ್ಲಿದ್ದ ಫ್ಲಿಪ್‌ ಫೋನ್‌ ರೀತಿ ಕಾಣಿಸುತ್ತದೆ. ಸಾಮಾನ್ಯ ಕಂಪ್ಯೂಟರುಗಳು 1 ಅಥವಾ 0 ಹೊಂದಿರುವ ಬಿಟ್‌ಗಳ ಮೂಲಕ ಕೆಲಸ ಮಾಡುತ್ತವೆ. ಆದರೆ ಕ್ವಾಂಟಮ್‌ ಕಂಪ್ಯೂಟರುಗಳು 1 ಮತ್ತು 0 ಎರಡನ್ನೂ ಒಂದೇ ಬಾರಿಗೆ ನಿರ್ವಹಿಸುತ್ತವೆ. ಇದರಿಂದ ಅತ್ಯಂತ ವೇಗದಲ್ಲಿ ಕಂಪ್ಯೂಟರ್‌ ಕೆಲಸ ಮಾಡಲು ಸಾಧ್ಯವಾಗುತ್ತದೆ.

ಈ ಸೂಪರ್‌ ಕಂಪ್ಯೂಟರ್‌ಗಾಗಿ ಸೈಕಾಮೋರ್‌ ಎಂಬ 54 ಕ್ಯೂಬಿಟ್‌ ಪ್ರೊಸೆಸರ್‌ ಅನ್ನು ಗೂಗಲ್‌ ಅಭಿವೃದ್ಧಿಪಡಿಸಿದೆ. ಸೂಪರ್‌ ಕಂಪ್ಯೂಟರ್‌ ವಲಯದಲ್ಲಿ ಇದೊಂದು ಮಹತ್ವದ ಸಾಧನೆ ಎಂದು ಮೆಸಾಚುಸೆಟ್ಸ್‌ ತಾಂತ್ರಿಕ ಸಂಸ್ಥೆಯ ಕಂಪ್ಯೂಟರ್‌ ಸಂಶೋಧಕ ವಿಲಿಯಮ್‌ ಒಲಿವರ್‌ ಹೇಳಿದ್ದಾರೆ.

ಇದೇ ವೇಳೆ, ಈ ತಂಡದ ಸಾದನೆಯನ್ನು ಗೂಗಲ್‌ ಸಿಇಒ ಸುಂದರ್‌ ಪಿಚೈ ಕೂಡ ಟ್ವೀಟ್‌ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಕ್ವಾಂಟಮ್‌ ಸುಪ್ರಿಮಸಿಯನ್ನು ಮಶಿನ್‌ ಲರ್ನಿಂಗ್‌, ಕ್ವಾಂಟಮ್‌ ಕೆಮಿಸ್ಟ್ರಿ ಹಾಗೂ ಇತರ ತಂತ್ರಜ್ಞಾನಗಳಿಗೆ ಬಳಸಿಕೊಳ್ಳಲು ಗೂಗಲ್‌ ಸಂಶೋಧಕರು ಯತ್ನಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ಕ್ವಾಂಟಮ್‌ ಪ್ರೊಸೆಸರ್‌ಗಳನ್ನು ಇತರ ಸಂಶೋಧಕರು ಹಾಗೂ ಸಂಸ್ಥೆಗಳಿಗೆ ಒದಗಿಸಲಿದ್ದು, ಅವು ಈ ಸೌಲಭ್ಯ ಬಳಸಿಕೊಂಡು ತಮ್ಮ ಸೇವೆಗಳನ್ನು ಸುಧಾರಿಸಿಕೊಳ್ಳಬಹುದು. ಎನ್‌ಕ್ರಿಪ್ಷನ್‌ ಸಾಫ್ಟ್ವೇರ್‌ ಮತ್ತು ಕೃತಕ ಬುದ್ಧಿಮತ್ತೆ ಈ ಇದನ್ನು ಬಳಸಿಕೊಳ್ಳಬಹುದು.

ಈ ಮಧ್ಯೆಯೇ ಉತ್ತಮ ಹಾರ್ಡ್‌ವೇರ್‌ ಮತ್ತು ಸುಧಾರಿತ ತಾಂತ್ರಿಕತೆ ಬಳಸಿಕೊಂಡರೆ ಈ ಕ್ವಾಂಟಮ್‌ ಸುಪ್ರಿಮಸಿಯು ಇನ್ನಷ್ಟು ವೇಗವಾಗಿರಲಿದೆ ಎಂದು ಗೂಗಲ್‌ ವಿಜ್ಞಾನಿಗಳೇ ಹೇಳಿದ್ದಾರೆ. ಇದೇ ವೇಳೆ, ಕಳೆದ ತಿಂಗಳು ಈ ಕುರಿತ ವರದಿ ಸೋರಿಕೆಯಾದಾಗ ಸಾಫ್ಟ್ವೇರ್‌ ಕಂಪೆನಿ ಐಬಿಎಂ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.