ರಹಸ್ಯವಾಗಿ ಡೇಟಾ ಸಂಗ್ರಹಿಸುವ ಡಜನ್ ಗಟ್ಟಲೆ ಆ್ಯಪ್ ಗಳನ್ನು ನಿಷೇಧಿಸಿದ ಗೂಗಲ್


Team Udayavani, Apr 10, 2022, 10:52 AM IST

Google bans dozens of apps that were secretly gathering users’ data

ವಾಷಿಂಗ್ಟನ್: ಬಳಕೆದಾರರ ಫೋನ್ ಸಂಖ್ಯೆಗಳು ಮತ್ತು ಇತರ ಪ್ರಮುಖ ಡೇಟಾವನ್ನು ರಹಸ್ಯವಾಗಿ ಸಂಗ್ರಹಿಸುತ್ತಿದ್ದ ಹತ್ತಾರು ಅಪ್ಲಿಕೇಶನ್‌ ಗಳನ್ನು ಪ್ಲೇ ಸ್ಟೋರ್‌ ನಲ್ಲಿ ಗೂಗಲ್ ನಿಷೇಧಿಸಿದೆ.

ಈ ನಿಷೇಧಿತ ಅಪ್ಲಿಕೇಶನ್‌ ಗಳಲ್ಲಿ 10 ಮಿಲಿಯನ್‌ ಗಿಂತಲೂ ಹೆಚ್ಚು ಬಾರಿ ಡೌನ್‌ಲೋಡ್ ಮಾಡಲಾದ ಮುಸ್ಲಿಂ ಪ್ರಾರ್ಥನೆ ಅಪ್ಲಿಕೇಶನ್‌ಗಳು, ಬಾರ್‌ಕೋಡ್ ಸ್ಕ್ಯಾನಿಂಗ್ ಅಪ್ಲಿಕೇಶನ್ ಮತ್ತು ಹೈವೇ ಸ್ಪೀಡ್ ಟ್ರ್ಯಾಪ್ ಡಿಟೆಕ್ಷನ್ ಅಪ್ಲಿಕೇಶನ್ ಗಳು ಸೇರಿವೆ. ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಆ್ಯಪ್ ನಲ್ಲಿ ಡೇಟಾ-ಸ್ಕ್ರ್ಯಾಪಿಂಗ್ ಕೋಡ್ ಒಳಗೊಂಡಿರುವುದು ಕಂಡುಬಂದಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಈಗ ಗೂಗಲ್ ಪ್ಲೇ ಸ್ಟೋರ್ ನಿಂದ ನಿಷೇಧಿಸಲಾದ ಅಪ್ಲಿಕೇಶನ್‌ಗಳು ಬಳಕೆದಾರರ ನಿಖರವಾದ ಸ್ಥಳ ಮಾಹಿತಿ, ಇಮೇಲ್ ಮತ್ತು ಫೋನ್ ಸಂಖ್ಯೆಗಳು ಮತ್ತು ಪಾಸ್‌ವರ್ಡ್‌ಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲ್ಯಾಕ್‌ಮೇಲ್‌: ಕಬಾಬ್‌ ಕತೆ ಹೇಳಿ ಸಂಗತಿ ಮುಚ್ಚಿಟ್ಟ ಬಾಲಕಿ

ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕಂಡುಬರುವ ಆಕ್ರಮಣಕಾರಿ ಕೋಡ್ ಅನ್ನು ಇಬ್ಬರು ಸಂಶೋಧಕರು ಕಂಡುಹಿಡಿದ್ದಾರೆ. ಸೆರ್ಜ್ ಈಗೆಲ್‌ಮನ್ ಮತ್ತು ಜೋಯಲ್ ರಿಯರ್ಡನ್ ಎಂಬಿಬ್ಬರು ಆಪ್‌ಸೆನ್ಸಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದು, ಮೊಬೈಲ್ ಆ್ಯಪ್ ಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಪರಿಶೀಲಿಸುವ ಕೆಲಸ ಮಾಡುತ್ತಾರೆ. ಇವರು 2021 ರಲ್ಲಿ ತಮ್ಮ ಸಂಶೋಧನೆಗಳೊಂದಿಗೆ ಗೂಗಲ್ ಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.