ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ


Team Udayavani, Apr 2, 2023, 7:55 AM IST

ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ

ವಾಷಿಂಗ್ಟನ್‌: ಈ ವರ್ಷದ ಆರಂಭದಲ್ಲಿ 12,000 ಉದ್ಯೋಗಿಗಳನ್ನು ವಜಾ ಮಾಡುವ ಘೋಷಣೆ ಮಾಡಿದ್ದ ಗೂಗಲ್‌ ಕಂಪನಿ, ಇದೀಗ ವೆಚ್ಚ ಕಡಿತದ ಭಾಗವಾಗಿ ಉದ್ಯೋಗಿಗಳಿಗೆ ನೀಡುತ್ತಿದ್ದ ಹಲವು ಸವಲತ್ತುಗಳಿಗೆ ಕತ್ತರಿ ಹಾಕುವ ಮಾಹಿತಿ ನೀಡಿದೆ.

“ಇನ್ನು ಮುಂದೆ ಉಚಿತ ತಿಂಡಿಗಳು, ಲಾಂಡ್ರಿ ಸೇವೆ, ಮಸಾಜ್‌ ಸೇವೆ ಮತ್ತು ಕಂಪನಿ ಊಟಕ್ಕೆ ಬ್ರೇಕ್‌ ಬೀಳಲಿದೆ. ಇದೇ ವೇಳೆ ಹೊಸ ಉದ್ಯೋಗಿಗಳ ನೇಮಕವೂ ತಗ್ಗಲಿದೆ. ಲ್ಯಾಪ್‌ಟಾಪ್‌ಗ್ಳ ಖರೀದಿಯಲ್ಲೂ ಕಡಿವಾಣ ಬೀಳಲಿದೆ. ಕೆಲಸಕ್ಕೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ಉದ್ಯೋಗಿಗಳ ತಂಡಗಳನ್ನು ಮರುರಚನೆ ಮಾಡಲಾಗುವುದು.

ಹೆಚ್ಚಿನ ಆದ್ಯತೆಯ ಕೆಲಸದ ಮೇಲೆ ಕೇಂದ್ರೀಕರಿಸಲು ಕಂಪನಿಯು ಹಣವನ್ನು ಸಮರ್ಥವಾಗಿ ಬಳಸಬೇಕಾಗಿರುವುದರಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ,’ ಎಂದು ಗೂಗಲ್‌ ಮುಖ್ಯ ಹಣಕಾಸು ಅಧಿಕಾರಿ ರುತ್‌ ಪೊರಾಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

thumb-2

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

3-samsung

ಬಜೆಟ್ ದರದಲ್ಲಿ 5G ಫೋನ್: Samsung Galaxy M14 5G

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ ಇಲ್ಲಿದೆ!

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ಸ್ ಇಲ್ಲಿದೆ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ