ಕೋವಿಡ್19 ಕುರಿತು ಜನರನ್ನು ಎಚ್ಚರಿಸಲು ಗೂಗಲ್ ಮ್ಯಾಪ್ ನಿಂದ ಹೊಸ ಫೀಚರ್: ಏನಿದರ ವಿಶೇಷತೆ ?


Team Udayavani, Jun 9, 2020, 8:47 AM IST

google-map

ನ್ಯೂಯಾರ್ಕ್: ಜಗತ್ತಿನಾದ್ಯಂತ ಕೋವಿಡ್ 19 ವೈರಸ್ ಪಸರಿಸುತ್ತಿರುವುದರಿಂದ ಗೂಗಲ್ ತನ್ನ ಮ್ಯಾಪ್ ನಲ್ಲಿ “ಕೋವಿಡ್ -19 ನಿರ್ಬಂಧಿತ ಪ್ರದೇಶ” ಫೀಚರ್ ಅಳವಡಿಸಲು ಮುಂದಾಗಿದೆ ಎಂದು ಆಲ್ಫಾಬೆಟ್ ಇಂಕ್ ಯೂನಿಟ್ ಮಾಹಿತಿ ನೀಡಿದೆ.
ಕೋವಿಡ್ ಸಂಬಂಧಿತ ಪ್ರಯಾಣ ನಿರ್ಬಂಧಗಳ ಕುರಿತು ಬಳಕೆದಾರರನ್ನು ಎಚ್ಚರಿಸಲು ಮತ್ತು ನಿರ್ದಿಷ್ಟ ಸ್ಥಳದಲ್ಲಿ ವೈರಸ್ ಪ್ರಭಾವ ಹೇಗಿದೆ ಎಂಬ ಮಾಹಿತಿ ನೀಡಲು ಈ ಫೀಚರ್ ರೂಪಿಸಲಾಗಿದ್ದು, ಪ್ರವಾಸ ಗಳನ್ನು ಉತ್ತಮವಾಗಿ ಯೋಜಿಸಲು ಇದು ನೆರವಾಗುತ್ತದೆ ಎಂದಿದೆ.
ಮಾತ್ರವಲ್ಲದೆ ಈ ಫೀಚರ್ ನೆರವಿನಿಂದ ನಿರ್ದಿಷ್ಟ ಸಮಯದಲ್ಲಿ ರೈಲು ನಿಲ್ದಾಣ ಜನದಟ್ಟಣೆಯಿಂದ ಕೂಡಿದೆಯೇ ? ಅಥವಾ ನಿರ್ದಿಷ್ಟ ಮಾರ್ಗದಲ್ಲಿ ಬಸ್ಸುಗಳು ಸೀಮಿತ ವೇಳಾಪಟ್ಟಿಯಲ್ಲಿ ಚಲಿಸುತ್ತಿದೆಯೇ ಎಂದು ಪರಿಶೀಲಿಸಲು ಬಳಕೆದಾರರಿಗೆ ಅವಕಾಶ ನೀಡುತ್ತದೆ ಎಂದು ಗೂಗಲ್ ಹೇಳಿದೆ.
ಅರ್ಜೆಂಟೀನಾ, ಫ್ರಾನ್ಸ್, ಭಾರತ, ನೆದರ್ಲ್ಯಾಂಡ್ಸ್, ಯುನೈಟೆಡ್ ಸ್ಟೇಟ್ಸ್, ಯುಕೆ ಸೇರಿದಂತೆ ಇತರ ದೇಶಗಳಲ್ಲಿ ಈ ಫೀಚರ್ ಅನ್ನು ಬಳಕೆಗೆ ತರಲಾಗುವುದು ಎಂದು ಕಂಪನಿ ಬ್ಲಾಗ್ ಪೋಸ್ಟ್ ನಲ್ಲಿ ತಿಳಿಸಿದೆ. ಮಾತ್ರವಲ್ಲದೆ ಈ ಹೊಸ ಫೀಚರ್ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ ನಿಂದ ಪ್ರಾರಂಭವಾಗುವ ಕೋವಿಡ್-19 ಚೆಕ್‌ ಪೋಸ್ಟ್‌ ಗಳ ವಿವರಗಳು ಮತ್ತು ರಾಷ್ಟ್ರೀಯ ಗಡಿಗಳನ್ನು ದಾಟಲು ಇರುವ ನಿರ್ಬಂಧಗಳ ಮಾಹಿತಿಯನ್ನು ಒಳಗೊಂಡಿರುತ್ತದೆ .
ಕಳೆದ ಮೂರು ತಿಂಗಳಿನಿಂದ, ಕಂಪನಿಯು 131 ದೇಶಗಳಲ್ಲಿನ ಶತಕೋಟಿ ಗೂಗಲ್ ಬಳಕೆದಾರರ ಫೋನ್ ಗಳಿಂದ ಸ್ಥಳ ಡೇಟಾವನ್ನು ವಿಶ್ಲೇಷಿಸಿ ಈ ಕ್ರಮವನ್ನು ಕೈಗೊಂಡಿದೆ. ಗೂಗಲ್ ತನ್ನ ಸರ್ಚ್ ಆ್ಯಡ್ ಬ್ಯುಸಿನೆಸ್ ಗೆ ಬಿಲಿಯನ್ ಗಟ್ಟಲೇ ಹೂಡಿಕೆ ಮಾಡಿದೆ ಎಂಬ ಮಾಹಿತಿಯೂ ತಿಳಿದುಬಂದಿದೆ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.