ಇನ್ನು ಮುಂದೆ ಗೂಗಲ್ ಕ್ಲಾಸ್ ಸಂಪೂರ್ಣ ನಿಯಂತ್ರಣ ಶಿಕ್ಷಕರ ಕೈಯಲ್ಲಿ.! ಏನಿದು ಹೊಸ ಫೀಚರ್?

ಸಂಪೂರ್ಣ ಆನ್ ಲೈನ್ ತರಗತಿಯನ್ನು ಶಿಕ್ಷಕರು ನಿಯಂತ್ರಿಸಬಹುದಾಗಿದೆ.

Team Udayavani, Feb 20, 2021, 1:53 PM IST

Google Meet rolls out special features for teachers and students

ನವದೆಹಲಿ: ಪ್ರಸಿದ್ಧ ವೀಡಿಯೋ ಸಂವಾದದ ಆ್ಯಪ್ ಆಗಿರುವ ಗೂಗಲ್ ಮೀಟ್ ಶಿಕ್ಷಕರಿಗಾಗಿ ಎಲ್ಲಾ ವಿದ್ಯಾರ್ಥಿಗಳ ಸಂವಾದದ ಆಡಿಯೋವನ್ನು ಮ್ಯೂಟ್ ಮಾಡುವ ಸೌಲಭ್ಯವನ್ನು ಒಳಗೊಂಡಂತೆ ಹಲವು ಹೊಸ ಫೀಚರ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ವೀಡಿಯೋ ಸಂವಾದದ ಸಮಯದಲ್ಲಿ ಶಿಕ್ಷಕರು ವಿವಿಧ ರೀತಿ ಕಿರುಕುಳವನ್ನು ಅನುಭವಿಸಿರುವ ಹಾಗೂ ಶ್ವೇತ ಅವರ ಸಂವಾದದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ನಿರ್ಧಾರವನ್ನು ಗೂಗಲ್ ಕೈಗೊಂಡಿದೆ.

ಇದೀಗ ನೂತನವಾಗಿ ನೀಡಿರುವ ಹೊಸ ಫೀಚರ್ ನಲ್ಲಿ ಶಿಕ್ಷಕರಿಗೆ ಹಲವು ಸೌಲಭ್ಯಗಳನ್ನು ನೀಡಲಾಗಿದ್ದು, ಸಂಪೂರ್ಣ ಆನ್ ಲೈನ್ ತರಗತಿಯನ್ನು ಶಿಕ್ಷಕರು ನಿಯಂತ್ರಿಸಬಹುದಾಗಿದೆ.

ಎಲ್ಲಾ ವಿದ್ಯಾರ್ಥಿಗಳ ಸಂವಾದವನ್ನು ಶಿಕ್ಷಕರು ಮ್ಯೂಟ್ ಮಾಡಬಹುದಾದ್ದರಿಂದ ಯಾವುದೇ ಒಂದು ಗಹನವಾದ ಸಂವಾದ ನಡೆಯುವಾಗ ನಡುವೆ ಅನಾವಶ್ಯಕವಾದ ಶಬ್ದಗಳಿಂದ ತರಗತಿಯಲ್ಲಿನ ಏಕಾಗ್ರತೆ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಸನ್ನಿವೇಶವನ್ನು ತಪ್ಪಿಸಲು ಈ ಹೊಸ ಫೀಚರ್ ಸಹಾಯವಾಗಲಿದೆ ಎಂದು ಗೂಗಲ್ ತಿಳಿಸಿದೆ.

ಇದನ್ನೂ ಓದಿ:ರಾಮಮಂದಿರ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ಧೂಳಿಪಟವಾಗಲಿದೆ: ಬಿ.ವೈ.ವಿಜಯೇಂದ್ರ

ಹೊಸ ಫೀಚರ್ ನಲ್ಲಿ ಗೂಗಲ್ ಸಂವಾದದಲ್ಲಿ ಸುರಕ್ಷತೆಗೆ ಹೆಚ್ಚಿನ ಒಲವನ್ನು ನೀಡಿದ್ದು, ಶಿಕ್ಷಕರು ಯಾರು ಆನ್ ಲೈನ್ ಕ್ಲಾಸ್ ಗೆ ಅಟೆಂಡ್ ಆಗಬೇಕು ಯಾರು ಆಗಬಾರದು ಎಂಬುವುದನ್ನು ನಿರ್ಧರಿಸಬಹುದಾಗಿದೆ. ಅಲ್ಲದೆ ಯಾರು ತರಗತಿಗೆ ಸೇರಬಾರದು ಅಂತಹ ವ್ಯಕ್ತಿಗಳನ್ನು ಬ್ಲಾಕ್ ಮಾಡುವ ಸೌಲಭ್ಯವನ್ನು ಶಿಕ್ಷಕರಿಗೆ ನೀಡಲಾಗಿದ್ದು, ತರಗತಿಯಲ್ಲಿ ಯಾವ ವಿದ್ಯಾರ್ಥಿ ಸಂವಾದ ನಡೆಸಬಹುದು ಮತ್ತು ಯಾವ ವಿದ್ಯಾರ್ಥಿ ಸಂವಾದಲ್ಲಿ ಚಾಟ್ ಮಾಡಬಹುದು ಎಂಬದನ್ನೂ ಶಿಕ್ಷಕರೇ ನಿಯಂತ್ರಿಸಬಹುದಾಗಿದೆ.

ಈ ಹಿಂದೆ ಶಿಕ್ಷಕರು ಆನ್ ಲೈನ್ ಕ್ಲಾಸ್ ನಿಂದ ನಿರ್ಗಮಿಸಿದ ನಂತರವೂ ವಿದ್ಯಾರ್ಥಿಗಳು ಕ್ಲಾಸ್ ನಲ್ಲಿಯೇ ಇರಬಹುದಾಗಿತ್ತು. ಆದರೆ ಇದೀಗ ಶಿಕ್ಷಕರು ಕ್ಲಾಸ್ ಮುಗಿದ ಬಳಿ ಸಂಪೂರ್ಣ ತರಗತಿಯನ್ನು ಅಂತ್ಯಗೊಳಿಸುವ ಸೌಲಭ್ಯವನ್ನು ನೀಡಲಾಗಿದೆ.

ಮುಂಬರುವ ದಿನಗಳಲ್ಲಿ ಏಕಕಾಲದಲ್ಲಿ ಒಂದಕ್ಕಿಂತಲೂ ಅಧಿಕ ಶಿಕ್ಷಕರು  ಅಥವಾ ಕಾರ್ಯಕ್ರಮ ಸಂಯೋಜಕರು ಸಂಪೂರ್ಣ ಸಂವಾದವನ್ನು ನಿಯಂತ್ರಿಸುವ ಫೀಚರ್ ಅನ್ನು ಗೂಗಲ್ ನೀಡಲಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.