‘ಡ್ರೀಮ್‌ 11’ ಸ್ಥಗಿತ ನಿರ್ಧಾರಕ್ಕೆ ಖುಷಿಪಟ್ಟವರ ಸಂಖ್ಯೆಯೇ ಹೆಚ್ಚು!


Team Udayavani, Oct 11, 2021, 12:38 PM IST

‘ಡ್ರೀಮ್‌ 11’ ಸ್ಥಗಿತ ನಿರ್ಧಾರಕ್ಕೆ ಖುಷಿಪಟ್ಟವರ ಸಂಖ್ಯೆಯೇ ಹೆಚ್ಚು!

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ‘ಡ್ರೀಮ್‌ 11’ ಕರ್ನಾಟಕದಲ್ಲಿ ತನ್ನ ಸೇವೆ ಸ್ಥಗಿತಗೊಳಿಸಿದ್ದು, ಇದಕ್ಕೆ ಬೇಸರ ಪಟ್ಟವರ ಸಂಖ್ಯೆಗಿಂತ ಖುಷಿಪಟ್ಟವರ ಸಂಖ್ಯೆಯೇ ಹೆಚ್ಚು ಎನ್ನುತ್ತದೆ ವರದಿ.

ಕಂಪನಿಯ ಸಂಸ್ಥಾಪಕರ ಮೇಲೆ 2 ದಿನದ ಹಿಂದೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ, ‘ಡ್ರೀಮ್‌ 11’ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. #ಡ್ರೀಮ್11ಸ್ಥಗಿತ ಅಡಿಯಲ್ಲಿ ಸಾಮಾಜಿಕ ಜಾಲತಾಣ ‘ಕೂ’ ನಲ್ಲಿ ಪ್ರತ್ರಿಕ್ರಿಯಿಸಿರುವ ಅನೇಕ ಜನರು ಇದೊಂದು ಉತ್ತಮ ನಿರ್ಧಾರ ಎಂದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ರಕ್ತಬೀಜಾಸುರನಂತೆ, ಜೂಜು ಸಾಯುವುದು ಸುಲಭವಲ್ಲ ಇನ್ನೊಂದು, ಮತ್ತೊಂದು, ಮಗದೊಂದು ರೂಪ ತಳೆದು ಬಂದೇ ಬರುತ್ತದೆ, ರಕ್ತ ರುಚಿಯ ಸವಿದ ಕಾಡು ಮೃಗ ಊರಿಗೆ ನುಗ್ಗಿದಂತೆ! ಕಣ್ಣೊರೆಸುವ ತಂತ್ರ, ಹುಶಾರಾಗಿರಬೇಕಷ್ಟೆ!’ ಎಂದು ಮಂಜುನಾಥ್ ಪಾಪಣ್ಣ ಎಂಬವರು ‘ಕೂ’ ಮಾಡಿದ್ದಾರೆ.

‘ಆನ್ ಲೈನ್ ಜೂಜಿನ ಜಾಹೀರಾತು ಮಾಡುವವರ ಮೇಲೆ ಹೋರಾಟಗಾರರು ಮುರಕೊಂಡು ಬೀಳೋರು, ಅವರ ಉದ್ದೇಶವೂ ಸರಿಯಾಗಿತ್ತು. ಈಗ ಸರ್ಕಾರದ ಈ ನಿರ್ಧಾರ ಭೇಷ್ ಎನ್ನಿಸಿಕೊಳ್ಳುವಂತಿದೆ’ ಎಂದು ಸುನಿಲ್ ಎನ್ನುವರು ಹೇಳಿದ್ದಾರೆ.

‘ಮಹಾಭಾರತಕ್ಕೆ ಕಾರಣವು ಜೂಜು ಎಷ್ಟೋ ಜನರ ಜೀವನ ಹಾಳಾಗುವುದಕ್ಕೆ ಕಾರಣ ಜೂಜು. ಸರ್ಕಾರ ಆನ್ ಲೈನ್ ಜೂಜು ನಿಷೇದ ಮಾಡಿರುವುದು ಒಳ್ಳೆಯ ವಿಚಾರ. ನನ್ನ ಸ್ನೇಹಿತನನ್ನು ಈ ಜೂಜಿನಿಂದ ಕಳೆದುಕೊಂಡಿದ್ದೇನೆ. ಆದ್ದರಿಂದ ಈ ನಿರ್ಧಾರ ತುಂಬಾ ಖುಷಿ ತಂದಿದೆ. ಇದು ಇನ್ನಷ್ಟೇ ತರಹದ ಜೂಜಿನ ಮೇಲೆ ಇದು ಅನ್ವಯವಾಗಲಿ’ ಎಂದು ಕಾರ್ತಿಕ್ ಎನ್ನುವವರು ಆಶಯ ವ್ಯಕ್ತಪಡಿಸಿದ್ದಾರೆ.

 

‘ಇಂತಹ ಗೇಮ್ ಆಪ್ ಗಳನ್ನು ಭಾರತದಾದ್ಯಂತ ನಿಷೇಧಿಸಬೇಕು ಪ್ರತಿಯೊಬ್ಬ ವ್ಯಕ್ತಿಯ ಆರ್ಥಿಕ ವ್ಯವಸ್ಥೆಯನ್ನು ಕುಂಠಿತಗೊಳಿಸುತ್ತವೆ. ಇವು ಲಾಭದ ಉದ್ದೇಶಕ್ಕಾಗಿ ಸ್ಥಾಪನೆಗೊಂಡವು. ಲಕ್ಷಾಂತರ ಜನರಿಂದ ಬೆಟ್ಟಿಂಗ್ ಹಣ ಸೇರಿಸಿ ಅತಿ ಹೆಚ್ಚು ಅಂಕ ಪಡೆದವರಿಗೆ ಶೇಕಡ10 ರಿಂದ 40 ರಷ್ಟು ನೀಡಿ ಇನ್ನುಳಿದ ಶೇ 60 ರಷ್ಟು ಹಣವನ್ನು ಈ ಜೂಜು ಗೇಮಿಂಗ್ ಸಂಸ್ಥೆಗಳು ಬಾಚಿ ಕೊಳ್ಳುತ್ತವೆ. ಇದೊಂದು ವ್ಯಸನಕಾರಿಯೂ ಆಗಿ ಹಣ ಕಳೆದುಕೊಳ್ಳುವುದು ನಿಶ್ಚಿತ’ ಸಂಪತ್ ಕೂ ಮಾಡಿದ್ದಾರೆ.

‘ಕರ್ನಾಟಕದಲ್ಲಿ ತನ್ನ ಕಾರ್ಯಾಚರಣೆಯನ್ನು ಫ್ಯಾಂಟಸಿ ಗೇಮ್ ಸಂಸ್ಥೆ ಡ್ರೀಮ್ 11 ಸ್ಥಗಿತಗೊಳಿಸಿದೆ. ಮುಂಬೈ ಮೂಲದ ಡ್ರೀಮ್‌ 11 ಸಂಸ್ಥೆ ಕರ್ನಾಟಕದಲ್ಲಿ ಜಾರಿಯಾಗಿರುವ ಆನ್‌ಲೈನ್‌ ಜೂಜು ನಿಷೇಧ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಅನ್ನೋ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಡ್ರೀಮ್‌ 11 ಕನ್ನಡಿಗರಿಗೆ ನಿರ್ಬಂಧ ವಿಧಿಸಿದೆ. ಕರ್ನಾಟಕದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರುವ ಬಳಕೆದಾರರು ಡ್ರೀಮ್ 11 ನಲ್ಲಿ ನಗದು ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಮೇಘಶ್ರೀ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.