ನೀವು ಟ್ಟಿಟ್ಟರ್ ಬಳಕೆದಾರರೇ? ಹಾಗಾದರೆ ಓದಿ ಈ ಸುದ್ದಿ!


Team Udayavani, Nov 27, 2019, 3:38 PM IST

Twitter-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ನೀವು ಟ್ವಿಟ್ಟರ್ ಬಳಕೆದಾರರಾಗಿದ್ದು ನಿಮ್ಮ ಅಕೌಂಟ್ ಅನ್ನು ಬಹಳ ಸಮಯದಿಂದ ಬಳಸದೇ ಇದ್ದಿದ್ದರೆ ಇಂದೇ ಲಾಗಿನ್ ಆಗಿ ಇಲ್ಲದಿದ್ದರೇ ನಿಮ್ಮ ಅಕೌಂಟೇ ಡಿಲೀಟ್ ಆಗಿಬಿಡುವ ಸಾಧ್ಯತೆಗಳಿವೆ. ತನ್ನ ಬಳಕೆದಾರರು ತಮ್ಮ ಟ್ವಿಟ್ಟರ್ ಅಕೌಂಟ್ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಈ ಮೈಕ್ರೋಬ್ಲಾಗಿಂಗ್ ಸಂಸ್ಥೆ ಈ ವಿನೂತನ ಕ್ರಮವನ್ನು ಪ್ರಕಟಿಸಿದೆ.

ಹೌದು, ಆ್ಯಕ್ಟಿವ್ (ನಿಷ್ಕ್ರಿಯಗೊಂಡಿರುವ) ಇಲ್ಲದಿರುವ ಟ್ವಿಟ್ಟರ್ ಅಕೌಂಟ್ ಗಳನ್ನು ಡಿಲೀಟ್ ಮಾಡುವ ಮೂಲಕ ಟ್ವಿಟ್ಟರ್ ಸ್ವಚ್ಛತಾ ಅಭಿಯಾನಕ್ಕೆ ಈ ಮೈಕ್ರೋ ಬ್ಲಾಗಿಂಗ್ ಸಂಸ್ಥೆ ಮುಂದಾಗಿದೆ. ಈ ಸ್ವಚ್ಛತಾ ಅಭಿಯಾನದ ಹಿಂದೆ ನಕಲಿ ಟ್ವಿಟ್ಟರ್ ಖಾತೆಗಳನ್ನು ಡಿಲೀಟ್ ಮಾಡುವ ಮೂಲಕ ತನ್ನ ವಿಶ್ವಾಸಾರ್ಹತೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉದ್ದೇಶವನ್ನು ಕಂಪೆನಿ ಹೊಂದಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ಸಮಯಗಳಿಂದ ಚಾಲ್ತಿಯಲ್ಲಿಲ್ಲದ ಟ್ವಿಟ್ಟರ್ ಲಾಗಿನ್ ಗಳನ್ನು ಡಿಲೀಟ್ ಮಾಡುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಗೊಂಡಿದೆ. ಈ ಕುರಿತಾದ ಮಾಹಿತಿಯನ್ನು ಬಳಕೆದಾರರ ಅಧಿಕೃತ ಇ-ಮೇಲ್ ಅಕೌಂಟ್ ಗಳಿಗೆ ಕಳುಹಿಸಿದ ಬಳಿಕವಷ್ಟೇ ಟ್ವಿಟ್ಟರ್ ಸಂಸ್ಥೆಯು ಚಾಲ್ತಿಯಲ್ಲಿಲ್ಲದ ಅಕೌಂಟ್ ಗಳನ್ನು ಡಿಲೀಟ್ ಮಾಡುತ್ತಿದೆ.

ಹಾಗಾಗಿ ನೀವು ಟ್ಟಿಟ್ಟರ್ ಬಳಕೆದಾರರಾಗಿದ್ದಲ್ಲಿ ಮತ್ತು ಕಳೆದ ಕೆಲವು ಸಮಯಗಳಿಂದ ನಿಮ್ಮ ಅಕೌಂಟ್ ಗೆ ನೀವು ಲಾಗಿನ್ ಆಗಿರದೇ ಇದ್ದಲ್ಲಿ ಇದೇ ಡಿಸೆಂಬರ್ 11ರ ಒಳಗೆ ಲಾಗಿನ್ ಆಗುವ ಮೂಲಕ ನಿಮ್ಮ ಅಕೌಂಟ್ ಅನ್ನು ಉಳಿಸಿಕೊಳ್ಳುವ ಅವಕಾಶ ನಿಮಗಿದೆ. ಇಲ್ಲದಿದ್ದರೆ ನಿಮ್ಮ ಯೂಸರ್ ನೇಮ್ ಅನ್ನು ಹೊಸ ಬಳಕೆದಾರರಿಗೆ ನೀಡಲಾಗುವುದು ಎಂಬ ಸಂದೇಶವನ್ನು ಟ್ವಿಟ್ಟರ್ ತಾನು ಬಳಕೆದಾರರಿಗೆ ಕಳುಹಿಸುತ್ತಿರುವ ಇ-ಮೆಲ್ ನಲ್ಲಿ ನಮೂದಿಸಿದೆ.

ಹಾಗೆಂದು ನಿಷ್ಕ್ರಿಯ ಟ್ವಿಟ್ಟರ್ ಖಾತೆಗಳು ಏಕಾಏಕಿ ಡಿಲೀಟ್ ಆಗುವುದಿಲ್ಲ. ಡಿಸೆಂಬರ್ 11ರಿಂದ ಪ್ರಾರಂಭಗೊಳ್ಳುವ ಈ ಪ್ರಕ್ರಿಯೆ ಮುಂದಿನ ಕೆಲವು ತಿಂಗಳುಗಳವರೆಗೆ ಮುಂದುವರಿಯುವ ಸೂಚನೆಯನ್ನು ಸಂಸ್ಥೆ ನೀಡಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.