ಇನ್ಮುಂದೆ ಮನೆಯಲ್ಲೇ ಕೂತು ನಿಮ್ಮ ಫೋನ್.ನಂ’ನ ಆಧಾರ್ ಗೆ ಲಿಂಕ್ ಮಾಡಿ


Team Udayavani, Feb 15, 2018, 6:23 PM IST

Aadhar.jpg

ಕೇಂದ್ರ ಸರ್ಕಾರದ ಆದೇಶದಂತೆ ಆಧಾರ್ ಕಾರ್ಡನ್ನು ಬಹುತೇಕ ನಮ್ಮ ಎಲ್ಲ ದಾಖಲೆಗಳಿಗೂ ಲಿಂಕ್ ಮಾಡಬೇಕು,ಅಂತೆಯೇ ಪ್ರತಿಯೊಬ್ಬರು ಆಧಾರ್ ನ ಕಡ್ಡಾಯವಾಗಿ ತಮ್ಮ ಫೋನ್.ನಂ ಗೆ ಲಿಂಕ್ ಮಾಡಿರಲೇಬೇಕು ಇಲ್ಲದಿದ್ದರೆ ತಮ್ಮ ನಂ. ಅಸ್ಥಿಸ್ತ್ವ ಕಳೆದುಕೊಳ್ಳಲಿದೆ.
ಮೊದಲೆಲ್ಲ ನಾವು ಈ ಪ್ರಕ್ರಿಯೆಯನ್ನು ಮಾಡಲು ಸಂಬಂಧಪಟ್ಟ ಗ್ರಾಹಕರ ಕೇಂದ್ರಗಳನ್ನ ಹುಡುಕಿಕೊಂಡು ಹೋಗಬೇಕಿತ್ತು ಆದರೆ UIDAI ಬಿಡುಗಡೆ ಮಾಡಿದ ಹೊಸ ಸೇವೆಯ ಮೂಲಕ ಮನೆಯಲ್ಲೇ ಕೂತು ತುಂಬಾ ಸರಳ ವಿಧಾನದಲ್ಲಿ ಈ ಕೆಲಸವನ್ನು ಮಾಡಬಹುದು.

ಈ ಕೆಳಗೆ ಸಂಪೂರ್ಣ ವಿಧಾನವನ್ನು ಕ್ರಮವಾಗಿ ವಿವರಿಸಿದ್ದೇನೆ :-
1.    ಮೊದಲಿಗೆ ನಿಮ್ಮ ಫೋನ್ ನಿಂದ 14546 ಸುಂಕ ರಹಿತ ಸಂಖ್ಯೆಗೆ ಕರೆ ಮಾಡಿ.
2.     ನಂತರ ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ.
3.    ಸಂಖ್ಯೆ 1ನ್ನು ಒತ್ತಿ ನಿಮ್ಮ ರಾಷ್ಟ್ರೀಯತೆ ಆಯ್ಕೆಮಾಡಿಕೊಳ್ಳಿ.
4.    ನಂತರ ನಿಮ್ಮ ಟೆಲಿಕಾಂ ತಂಡದೊಂದಿಗೆ ಆಧಾರ್’ನ ಮಾಹಿತಿಯನ್ನು ಹಂಚಿಕೊಳ್ಳಬೇಕಾಗುತ್ತದೆ, ಅದರ ಅನುಮತಿಗಾಗಿ 1ನ್ನು ನಮೂದಿಸಿ.
5.    ನಂತರ ನಿಮ್ಮ 12 ಅಂಕೆಗಳ ಆಧಾರ್ ಸಂಖ್ಯೆಯನ್ನು ನಮೂದಿಸಿ.
6.    ನಂತರ ಆ ನಂಬರಿಗೆ ಆಧಾರ್ ವತಿಯಿಂದ ಸಂದೇಶ ಬರುತ್ತದೆ, ಅದರಲ್ಲಿ ತೋರುವ 6 ಅಂಕೆಗಳ ಓ.ಟಿ.ಪಿ ಯನ್ನು ನಮೂದಿಸಿ – ಧೃಡೀಕರಿಸಲು 1ನ್ನು ಒತ್ತಿ.【ಓ.ಟಿ.ಪಿ ಕೋಡ್’ಗೆ 30 ನಿಮಿಷಗಳ ಕಾಲಾವಧಿ ಇರುತ್ತದೆ 】
7.    ಇದರ ಬಳಿಕ ನಿಮ್ಮ ಮೊಬೈಲ್ಗೆ ಈ ಪ್ರಕ್ರಿಯೆ ಯಶಸ್ವಿಯಾಗಿರುವ ಬಗ್ಗೆ ಸಂದೇಶ ಬರುತ್ತದೆ 【 48 ಗಂಟೆಯ ಒಳಗಾಗಿ ಸಂದೇಶ ಬರುತ್ತದೆ 】.


ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಾರ್ಚ್ 31 2018 ಕೊನೆಯ ದಿನವಾಗಿರುತ್ತದೆ, ಅಷ್ಟರೊಳಗೆ ಲಿಂಕ್ ಮಾಡದಿದ್ದಲ್ಲಿ ನಿಮ್ಮ ನಂ. ಚಾಲನೆಯನ್ನು ಕಳೆದುಕೊಳ್ಳಲಿದೆ.

ಈಗಾಗಲೇ ಏರ್ಟೆಲ್, ಐಡಿಯಾ, & ವೊಡಾಫೋನ್ ಈ ಸೇವೆಯನ್ನು ನೀಡುತ್ತಿದ್ದು ಆಯಾ ಚಂದಾದರರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಹಾಗೆಯೇ ಜಿಯೋ ಬಳಕೆದಾರರು ಸಿಮ್ ಕೊಳ್ಳುವಾಗಲೇ ಆಧಾರ್’ನ ಮೂಲಕ ಪಡೆದ ಕಾರಣ ಅವರು ಮತೊಮ್ಮೆ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ.

ಆಧಾರ್ ಮತ್ತು ತಾವು ಬಳಸುತ್ತಿರುವ ಸಿಮ್ ಎರಡೂ ಬೇರೆ ಬೇರೆ ರಾಜ್ಯಕ್ಕೆ ಸೇರಿದ್ದರೆ ಈ ವಿಧಾನದ ಮೂಲಕ ಲಿಂಕ್ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ನೀವು ನಿಮ್ಮ ಹತ್ತಿರದ ಯಾವುದೇ ಗ್ರಾಹಕರ ಕೇಂದ್ರಕ್ಕೆ ಹೋಗಿ ಲಿಂಕ್ ಮಾಡಬಹುದು.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.