2022 ಕ್ಕೆ ಹೀರೋ ಎಲೆಕ್ಟ್ರಿಕ್‌ ಬೈಕ್‌ ಲಾಂಚ್‌


Team Udayavani, May 18, 2021, 4:04 PM IST

2022 ಕ್ಕೆ ಹೀರೋ ಎಲೆಕ್ಟ್ರಿಕ್‌ ಬೈಕ್‌ ಲಾಂಚ್‌

ದೇಶದ ಪ್ರಮುಖ ದ್ವಿಚಕ್ರ ವಾಹನಕಂಪನಿ ಹೀರೋ ಮೋಟೋಕಾರ್ಪ್‌,2022ರಲ್ಲಿ ತನ್ನ ಬಹು ನಿರೀಕ್ಷಿತ ಎಲೆಕ್ಟ್ರಿಕ್‌ ಮಾಡೆಲ್‌ ಅನ್ನು ಲಾಂಚ್‌ ಮಾಡಲಿದೆ

. ಜೈಪುರ ಮತ್ತು ಜರ್ಮನಿಯ ಸ್ಟೀಪನ್ಸ್‌ಕಿರ್ಚನ್‌ನಲ್ಲಿರುವ ಸಂಶೋಧನಾಕೇಂದ್ರಗಳಲ್ಲಿ ಈ ಬೈಕ್‌ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಅಷ್ಟೇ ಅಲ್ಲ, ತೈವಾನ್‌ನಕಂಪನಿಯೊಂದರ ಜತೆ ಹೀರೋ ಮೋಟೋ ಕಾರ್ಪ್‌ ಒಪ್ಪಂದ ಮಾಡಿಕೊಂಡಿದ್ದು, ಬ್ಯಾಟರಿ ಸ್ವೈಪ್‌ಗೂ ಅವಕಾಶ ಮಾಡಿಕೊಡಲಿದೆ.

ಅಂದ ಹಾಗೆ, ಈ ಮೋಟಾರ್‌ ಸೈಕಲ್‌ ಗೋಗೋರೋ ಎಂಬ ಬ್ರಾಂಡ್‌ನ‌ಡಿಯಲ್ಲಿ ಬರಲಿದೆ. ಮುಂದಿನ ಆರ್ಥಿಕವರ್ಷದಲ್ಲೇ ಮಾರುಕಟ್ಟೆಗೆ ಬರಲಿದೆ ಎಂದು ಹೀರೋಮೋಟೋಕಾರ್ಪ್‌ನ ಸಿಇಓ ನಿರಂಜನ್‌ ಗುಪ್ತಾ ತಿಳಿಸಿದ್ದಾರೆ.

ಹೊಸದಾಗಿ ಬರಲಿರುವ ಸ್ಕೂಟರ್‌ನ ವಿಶೇಷತೆಯೇ ಬ್ಯಾಟರಿ ಸ್ವ್ಯಾಪ್‌. ಇದುವರೆಗೆ ಬಂದಿರುವ ಎಲ್ಲಾ ಎಲೆಕ್ಟ್ರಿಕ್‌ ಸ್ಕೂಟರ್‌ಗಳಲ್ಲಿ ಈ ಸೌಲಭ್ಯಗಳಿಲ್ಲ. ಇದೇ ಮೊದಲ ಬಾರಿಗೆ ಇಂಥ ಸೌಲಭ್ಯ ನೀಡಲುಕಂಪನಿ ಮುಂದಾಗಿದೆ. ಒಂದುವೇಳೆ ಈ ಸೌಲಭ್ಯ ಸಿಕ್ಕಿದರೆ, ಎಲೆಕ್ಟ್ರಿಕ್‌ ಇಂಡಸ್ಟ್ರಿಯಲ್ಲಿ ದೊಡ್ಡ ಬದಲಾವಣೆಯೇ ಆಗಲಿದೆ.

ಅಲ್ಲದೆ, ಈಗಕಾಡುತ್ತಿರುವ ಕೋವಿಡ್ ನಿಂದಾಗಿ ಅಷ್ಟೇನೂ ಸಮಸ್ಯೆಯಾಗಿಲ್ಲ. ಹೀಗಾಗಿ ಮುಂದಿನ ವರ್ಷವೇ ಗೋಗೋರೋ ಬೈಕ್‌ ಅನ್ನುಲಾಂಚ್‌ ಮಾಡಲಿದ್ದೇವೆ ಎಂದು ನಿರಂಜನ್‌ ಗುಪ್ತಾ ಹೇಳಿದ್ದಾರೆ.ವಿಶೇಷವೆಂದರೆ, ಈಗಾಗಲೇ ಹೀರೋ ಮೋಟೋಕಾರ್ಪ್‌, ಬೆಂಗಳೂರು ಮೂಲದ ಆಥೇರ್‌ ಎನರ್ಜಿಯಲ್ಲಿ ಹೂಡಿಕೆ ಮಾಡಿದ್ದು, ಇದು ದೇಶದಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.