ಹೀರೋ ಮೊಟೊಕಾರ್ಪ್ ಬಿಡುಗಡೆಗೊಳಿಸಲಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ..! ಮಾಹಿತಿ ಇಲ್ಲಿದೆ


Team Udayavani, May 13, 2021, 4:31 PM IST

hero motocorp to launch electric two wheeler in 2022

ನವ ದೆಹಲಿ :  ದೇಶದ ದೈತ್ಯ ದ್ವಿಚಕ್ರ ವಾಹನ ಉತ್ಪಾದನಾ ಕಂಪೆನಿ ಹೀರೋ ಮೊಟೊಕಾರ್ಪ್ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ನನ್ನು ತಯಾರಿಸುತ್ತಿದ್ದು ಮುಂಬರುವ ವರ್ಷದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ ಎಂದು ವರದಿ ತಿಳಿಸಿದೆ.

ಹೀರೊ ಮೊಟೊಕಾರ್ಪ್‌ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಇದಾಗಲಿದ್ದು, ಕಂಪನಿಯು ಅಧಿಕೃತವಾಗಿ ಈ ಬಗ್ಗೆ ಇನ್ನಷ್ಟೇ ಪ್ರಕಟಿಸಬೇಕಿದೆ.

ಓದಿ : ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಎಸ್.ಸುರೇಶ್ ಕುಮಾರ್

ಗುರಗಾಂವ್ ಮೂಲದ ಹೀರೊ ಮೊಟೊಕಾರ್ಪ್‌ 2022 ರ ಜನವರಿ-ಮಾರ್ಚ್ ಮೊದಲ ತ್ರೈಮಾಸಿಕದಲ್ಲಿ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನ ವಿಭಾಗಕ್ಕೆ ತನ್ನ ಮೊದಲ ಹೆಜ್ಜೆಯನ್ನು ಇಡಲು ಮುಂದಾಗಿದೆ ಎಂದು ಸುದ್ದಿ ಸಂಸ್ಥೆಗಳ ವರದಿಗಳು ತಿಳಿಸಿವೆ.

ಈ ಬಗ್ಗೆ ದೃಢಪಡಿಸಿದ ಹೀರೋ ಮೊಟೊಕಾರ್ಪ್‌ ನ ಸಿ ಎಫ್‌ ಒ ನಿರಂಜನ್ ಗುಪ್ತಾ, ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು  2022-23ರ ಆರ್ಥಿಕ ವರ್ಷದಲ್ಲಿ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಕೆಲವು ವರ್ಷಗಳ  ಹಿಂದಷ್ಟೇ ಹೀರೋ ಮೊಟೊಕಾರ್ಪ್ ತನ್ನ ಎಲೆಕ್ಟ್ರಿಕ್ ಆವೃತ್ತಿಯ ಡ್ಯುಯೆಟ್ ಮತ್ತು ಮೆಸ್ಟ್ರೋವನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಸ್ಕೂಟರ್‌ ಗಳಲ್ಲಿ ಒಂದನ್ನು ಮುಂದಿನ ಆರ್ಥಿಕ ವರ್ಷದ ಆರಂಭದಲ್ಲಿ ಅಧಿಕೃತವಾಗಿ ಪರಿಚಯಿಸಬಹುದೆಂದು ತಂತ್ರಜ್ಞಾನ ಕ್ಷೇತ್ರದ ತಜ್ಞರು ನಿರೀಕ್ಷಿಸಿದ್ದಾರೆ.

ಓದಿ : ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.