ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಮ್ಯಾಟ್‌ ರೂಪದಲ್ಲಿ ಬಿಡುಗಡೆ ಮಾಡಲಾಗಿದೆ.

Team Udayavani, Oct 16, 2021, 2:30 PM IST

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ನವದೆಹಲಿ:ಹೀರೋ ಮೋಟಾರು ಸಂಸ್ಥೆಯು ತನ್ನ ಎಲ್ಲ ಮಾಡೆಲ್‌ ಗಳ ಅಪ್‌ ಡೇಟೆಡ್‌ ಎಡಿಷನ್‌ ಬಿಡುಗಡೆ ಮಾಡುತ್ತಿದ್ದು, ಇದೀಗ ಹೀರೋ ಎಕ್ಸ್‌ಟ್ರೀಂ 160ಆರ್‌ ಬೈಕಿನ ಸ್ಟೆಲ್ತ್‌ ಎಡಿಷನ್‌ ಅನ್ನು ಬಿಡುಗಡೆ ಮಾಡಿದೆ.

ಕಡಿಮೆ ತೂಕದ ಮತ್ತು ಹೆಚ್ಚು ವೇಗದ ಬೈಕ್‌ ಎನ್ನುವ ಕೀರ್ತಿ ಪಡೆದಿರುವ ಎಕ್ಸ್‌ಟ್ರೀಂ 160ಆರ್‌ ಬೈಕ್‌ ನಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದ್ದು, ಮ್ಯಾಟ್‌ ರೂಪದಲ್ಲಿ ಬಿಡುಗಡೆ ಮಾಡಲಾಗಿದೆ. ಬೈಕ್‌ ನಲ್ಲಿ ಹೊಸದಾಗಿ ಯುಎಸ್‌ಬಿ ಚಾರ್ಜರ್‌ ಅಳವಡಿಸಲಾಗಿದ್ದು, ಎಲ್‌ ಸಿಡಿ ಡಿಸ್ ಪ್ಲೇ ನಲ್ಲಿ 5 ಬ್ರೈಟ್‌ ನೆಸ್‌ ಆಯ್ಕೆಯನ್ನೂ ನೀಡಲಾಗಿದೆ. ಈ ಬೈಕಿನ ಬೆಲೆ 1.16 ಲಕ್ಷ ರೂಪಾಯಿ(ಎಕ್ಸ್‌ ಶೋ ರೂಂ).

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು
ದೇಶೀಯವಾಗಿ ನಿರ್ಮಿ ಸಲಾಗುತ್ತಿರುವ ಯುದ್ಧ ವಿಮಾನ ವಾಹಕ ನೌಕೆಗಾಗಿ (ಐಎಸಿ) ಖರ್ಚಾಗುತ್ತಿ ರುವ ಹಣ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಕರಮ್‌ಬೀರ್‌ ಸಿಂಗ್‌ ತಿಳಿಸಿದ್ದಾರೆ.

“ಐಎಸಿ ವಿಕ್ರಾಂತ್‌ ಎಂಬ ನೌಕೆಯನ್ನು ಶೇ. 76ರಷ್ಟು ದೇಶೀಯವಾಗಿಯೇ ನಿರ್ಮಿಸಲಾಗಿದೆ. ಆದರೆ, ಇದರ ನಿರ್ಮಾಣ ದುಬಾರಿ ಯಾಗಿದ್ದು, ಇದರ ನಿರ್ಮಾಣ ಅಗತ್ಯವಿತ್ತೇ’ ಎಂಬ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಮ್ ಬೀರ್ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.