ಕಾರುಗಳ ಬೆಲೆಯಲ್ಲಿ ಡಿಸ್ಕೌಂಟ್ ಘೋಷಿಸಿದ ಹೋಂಡಾ


Team Udayavani, May 5, 2021, 4:03 PM IST

hfyhtyt

ಕೋವಿಡ್ ಸಂದರ್ಭದಲ್ಲಿ ವ್ಯಾಪಾರ-ವಹಿವಾಟುಗಳು ಕುಂಠಿತಗೊಂಡಿವೆ. ಅದರಲ್ಲೂ ದುಬಾರಿ ಕಾರು ಖರೀದಿಯೂ ಕೊಂಚ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಗ್ರಾಹಕರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಪ್ರಸಿದ್ಧ ಕಾರು ಉತ್ಪಾದಕ ಸಂಸ್ಥೆ ಹೋಂಡಾ ಕೆಲವು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಡಿಸ್ಕೌಂಟ್ ನೀಡುತ್ತಿದೆ.

ಹೋಂಡಾ ಜಾಝ್ :

ಹೋಂಡಾ ಜಾಝ್ ಕಾರು ಖರೀದಿಯ ಮೇಲೆ ರೂ.21,908 ವರೆಗೆ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಇದರಲ್ಲಿ ಗ್ರಾಹಕರು ಹೊಸ ಕಾರು ಖರೀದಿಯ ಮೇಲೆ ರೂ.10 ಸಾವಿರ ಕ್ಯಾಶ್ ಬ್ಯಾಕ್ ಮತ್ತು ರೂ.11,908 ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು :

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ಹೊರತುಪಡಿಸಿ ಇನ್ನುಳಿದ ಮಾದರಿಗಳ ಮೇಲೆ ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದ್ದು, ಎಸ್‌ ಎಂಟಿ ಪೆಟ್ರೋಲ್ ದರ್ಜೆಯಲ್ಲಿ ರೂ. 10 ಸಾವಿರ ಅಥವಾ ರೂ. 12,298 ಮೌಲ್ಯದ ಆಕ್ಸೆಸರಿಸ್ ನೀಡಲಾಗುತ್ತಿದೆ. ರೂ.15 ಸಾವಿರ ಎಕ್ಸ್‌ಚೆಂಜ್ ಆಫರ್‌ನೊಂದಿಗೆ ಅಮೆಜ್ ಕಾರು ಖರೀದಿಯ ಮೇಲೆ ಒಟ್ಟು ರೂ. 27,298 ಆಫರ್ ನೀಡಲಾಗುತ್ತಿದೆ.

ಡಬ್ಲ್ಯುಆರ್-ವಿ ಕಾರು :

ಡಬ್ಲ್ಯುಆರ್-ವಿ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಒಟ್ಟು ರೂ. 22,158 ಮೌಲ್ಯದ ವಿವಿಧ ಆಫರ್ ನೀಡುತ್ತಿದ್ದು, ಎಕ್ಸ್‌ಚೆಂಜ್ ಆಫರ್ ಜೊತೆಗೆ ರೂ. 10 ಸಾವಿರ ಅಥವಾ ರೂ. 12,298 ಮೌಲ್ಯದ ಆಕ್ಸೆಸರಿಸ್ ನೀಡಲಾಗುತ್ತಿದೆ.

ಇನ್ನು ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಹ್ಯಾಚ್‌ಬ್ಯಾಕ್, ಡಬ್ಲ್ಯುಆರ್-ವಿ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮೇಲೆ ಯಾವುದೇ ಆಫರ್ ನೀಡದ ಹೋಂಡಾ ಕಂಪನಿಯು ಗ್ರಾಹಕರಿಗೆ ಸರಳ ಸಾಲಸೌಲಭ್ಯಗಳನ್ನು ಖಾತ್ರಿಪಡಿಸುತ್ತಿದೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.