ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹಾನರ್ V40 5G ಸ್ಮಾರ್ಟ್ ಪೋನ್ ವೈಶಿಷ್ಟ್ಯತೆಗಳೇನು?


Team Udayavani, Jan 22, 2021, 6:31 PM IST

Honor V40 5G launched, first post-Huawei phone brings curved OLED display

ನವದೆಹಲಿ: ವಾರಗಳ ಹಿಂದೆಯಷ್ಟೇ ತನ್ನ ಫೀಚರ್ ಗಳ ಕುರಿತಾದ ಮಾಹಿತಿ ಸೋರಿಕೆಯ ಬಳಿಕ ಇದೀಗ ಹಾನರ್ V40 5G ಸ್ಮಾರ್ಟ್ ಪೋನ್ ಚೀನಾ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದು ಹಾನರ್, ಹುವಾಯಿ ಕಂಪನಿಯಿಂದ ಹೊರಬಂದ ಬಳಿಕ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾದ ಮೊದಲ ಮೊಬೈಲ್ ಪೋನ್ ಆಗಿದೆ.

ತನ್ನಲ್ಲಿ ಹಲವಾರು ವಿಶೇಷ ಸೌಲಭ್ಯಗಳನ್ನು ಒಳಗೊಂಡು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ  ಈ ಸ್ಮಾರ್ಟ್ ಪೋನ್, 5G ನೆಟ್ ವರ್ಕ್ ಸಪೋರ್ಟ್ ಆಗುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಬಲಿಷ್ಟ ಡೈಮೆನ್ಸಿಟಿ ಚಿಪ್ ಅನ್ನು ಒಳಗೊಂಡಿದೆ.

V40 5G ಸ್ಮಾರ್ಟ್ ಪೋನ್ ನ ವೈಶಿಷ್ಟ್ಯತೆಗಳು

ಮೀಡಿಯಾ ಟೆಕ್ ಡೈಮೆನ್ಸಿಟಿ 1000+5G ಚಿಪ್ ಸೆಟ್ ನೊಂದಿಗೆ ರೂಪುಗೊಂಡಿರುವ ಈ ಸ್ಮಾರ್ಟ್ ಪೋನ್ ತನ್ನಲ್ಲಿ ಹಲವಾರು ವಿಭಿನ್ನ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.

ಡಿಸ್ ಪ್ಲೇ ವಿನ್ಯಾಸ

ಹೊಸ ಹಾನರ್ V40 5G ಸ್ಮಾರ್ಟ್ ಪೋನ್ ತನ್ನ ಬಲ ಹಾಗೂ ಎಡಭಾರದಲ್ಲಿ ಕರ್ವ್ಡ್ ಜೊತೆಗೆ OLED ಡಿಸ್ ಪ್ಲೇ ಅನ್ನು ಒಳಗೊಂಡಿದೆ. ಅಲ್ಲದೆ ಈ ಮೊಬೈಲ್ ಪೋನ್ ತನ್ನ ಸ್ಕ್ರೀನ್ ನಲ್ಲಿ ಪಂಚ್ ಹೋಲ್ ವಿನ್ಯಾಸವನ್ನು ಹೊಂದಿದ್ದು,ಫುಲ್ ಹೆಚ್. ಡಿ ರೆಸ್ಯೂಲೇಷನ್ ಜೊತೆಗೆ 10.7 ಬಿಟ್ ಕಲರ್ ಡೆಪ್ತ್ ಅನ್ನು ಹೊಂದಿದೆ. ಹಾಗೂ ಡಿಸ್ ಪ್ಲೇ ನಲ್ಲಿಯೇ ಇಂಟಿಗ್ರೇಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಇದರಲ್ಲಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

ಕ್ಯಾಮರಾ

ಈ ಸ್ಮಾರ್ಟ್ ಪೋನ್  ತನ್ನಲ್ಲಿ 50 MP ಪ್ರಾಥಮಿಕ ಕ್ಯಾಮರಾವನ್ನು ಹೊಂದಿದ್ದು, ಇದರ ಜೊತೆಗೆ 8 MP ಅಲ್ಟ್ರಾ ವೈಡ್ ಕ್ಯಾಮರಾ ಹಾಗೂ 2 MP ಮೈಕ್ರೋ ಲೆನ್ಸ್ ಕ್ಯಾಮರಾವನ್ನು ಒಳಗೊಂಡಿದೆ. ಇನ್ನು ಮುಂಭಾಗದಲ್ಲಿ 16 MP ಕ್ಯಾಮರಾ ಇದ್ದು, ಈ ಕ್ಯಾಮರಾಗಳ ಸಹಾಯದಿಂದ ಸೂಪರ್ ಸ್ಲೋ ಮೋಷನ್ ವಿಡಿಯೋ ಸೇರಿದಂತೆ 4K HDR ಪೋಟೋಗ್ರಾಫಿಯನ್ನು ಮಾಡಬಹುದಾಗಿದೆ. ಲೇಸರ್ ಅಟೊಫೋಕಸ್ ಹಾಗೂ LED ಫ್ಲ್ಯಾಶ್ ಅನ್ನು ಕೂಡ ಈ ಸ್ಮಾರ್ಟ್ ಫೊನ್ ನಲ್ಲಿ ಕಾಣಬಹುದಾಗಿದೆ.

ಬ್ಯಾಟರಿ ಸಾಮರ್ಥ್ಯ

ಹೋನರ್ V40 5G ಸ್ಮಾರ್ಟ್ ಪೋನ್ ಒಟ್ಟು 4,200 mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ ಸೂಪರ್ ಫಾಸ್ಟ್ ವಯರ ಚಾರ್ಜಿಂಗ್ ಜೊತೆಗೆ 50W ಫಾಸ್ಟ್ ವಯರ್ ಲೆಸ್ ಚಾರ್ಜಿಂಗ್ ವ್ಯವಸ್ಥೆಯನ್ನು ಇದು ಹೊಂದಿದೆ.

ಇದನ್ನೂ ಓದಿ:‘ಯುಪಿಎಸ್‌ ಸಿ ಹೆಚ್ಚುವರಿ ಪರೀಕ್ಷೆಗೆ ಅವಕಾಶವಿಲ್ಲ’ ಸುಪ್ರೀಂ ಕೋರ್ಟಿಗೆ ಕೇಂದ್ರ ಹೇಳಿಕೆ

ಬಣ್ಣಗಳ ಲಭ್ಯತೆ

ಈ ಸ್ಮಾರ್ಟ್ ಪೋನ್ ಮ್ಯಾಜಿಕ್ ನೈಟ್ ಬ್ಲ್ಯಾಕ್, ಟೈಟಾನಿಯಂ ಸಿಲ್ವರ್, ಹಾಗೂ ರೋಸ್ ಗೋಲ್ಡ್ ಬಣ್ಣಗಳಲ್ಲಿ ಬಳಕೆದಾರರನ್ನು ತಲುಪಲಿದೆ.ಬೆಲೆ: ಹೋನರ್ V40 5G ಸ್ಮಾರ್ಟ್ ಪೋನ್ ಒಟ್ಟು ಎರಡು ರೀತಿಯ ಬೆಲೆಯಲ್ಲಿ ಬಳಕೆದಾರರನ್ನು ತಲುಪಲಿದ್ದು, 8GB RAM +128 GB ಸ್ಟೋರೇಜ್ ಗಾಗಿ 3.559 ಯುವಾನ್ ಹಾಗೂ 8GB RAM +256 GB ಸ್ಟೋರೇಜ್ ಗಾಗಿ 3,999 ಯುವಾನ್ ಗೆ ಲಭ್ಯವಿದೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.