ರಾಜ್ ಕುಂದ್ರಾ ಪ್ರಕರಣದಲ್ಲಿ “ಹಾಟ್ ಶಾಟ್ಸ್” ಹೆಸರು ಮುಂಚೂಣಿ: ಈ ಆ್ಯಪ್ ನ ಹಿನ್ನೆಲೆಯೇನು ?

ಸ್ಟ್ರೀಮಿಂಗ್ ಅಪ್ಲಿಕೇಶನ್ ‘ಹಾಟ್ ಶಾಟ್ಸ್’ ನ್ನು ಗೂಗಲ್ ಮತ್ತು ಆ್ಯಪಲ್ ಪ್ಲೇ ಸ್ಟೋರ್ ಡಿಲೀಟ್ ಮಾಡಿದೆ.

Team Udayavani, Jul 21, 2021, 8:29 AM IST

hotshots

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದೀಗ ಒಟ್ಟಾರೇ ಪ್ರಕರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಸ್ಟ್ರೀಮಿಂಗ್ ಅಪ್ಲಿಕೇಶನ್ ‘ಹಾಟ್ ಶಾಟ್ಸ್’ ನ್ನು ಗೂಗಲ್ ಮತ್ತು ಆ್ಯಪಲ್ ಪ್ಲೇ ಸ್ಟೋರ್ ಡಿಲೀಟ್ ಮಾಡಿದೆ.

ಇದೀಗ ಈ ಅಪ್ಲಿಕೇಶನ್ ಪ್ಲೇಸ್ಟೋರ್ ನಲ್ಲಿ ಡೌನ್ ಲೋಡ್ ಗೆ ಲಭ್ಯವಿಲ್ಲವಾಗಿದ್ದು, APK ಫೈಲ್ ಗಳು ಮಾತ್ರ ಇತರ ಫ್ಲ್ಯಾಟ್ ಫಾರ್ಮ್ ಗಳಲ್ಲಿ ಸಿಗುತ್ತಿದೆ. ಈಗಾಗಲೇ ಇನ್ ಸ್ಟಾಲ್ ಆಗಿರುವ ಮೊಬೈಲ್ ಗಳಲ್ಲಿ ಮಾತ್ರ ಹಾಟ್ ಶಾಟ್ಸ್ ಆ್ಯಪ್ ನ ಕೆಲವು ಕಾರ್ಯಕ್ರಮಗಳು ಪ್ರಸಾರವಾಗುತ್ತಿದೆ.

ಈ ಆ‍್ಯಪ್ ನಲ್ಲಿ ಫೋಟೋಶೂಟ್, ಕಿರುಚಿತ್ರ, ಜಗತ್ತಿನ ಪ್ರಸಿದ್ದ ಸಿನೆಮಾ ತಾರೆಗಳ ಜೀವನ ಶೈಲಿಗಳನ್ನು ಕಾರ್ಯಕ್ರಮದ ಮೂಲಕ ಪ್ರಸಾರ ಮಾಡಲಾಗುತ್ತಿತ್ತು. ಅಶ್ಲೀಲತೆಯ ಪ್ರಮಾಣವೂ ಹೆಚ್ಚಾಗಿತ್ತು ಎಂದು ವರದಿ ತಿಳಿಸಿದೆ.

ಇದರ ಜೊತೆಗೆ ಜಗತ್ತಿನ ವಿವಿಧ ಮೊಡೆಲ್ ಗಳ ಜೊತೆ ಲೈವ್ ಸಂವಾದವನ್ನು ಈ ಆ್ಯಪ್ ಮೂಲಕ ನಡೆಸಬಹುದಿತ್ತು. ಈ ಆ್ಯಪ್ ‘ಮಿಸ್ ಹಾಟ್ ಶಾಟ್ಸ್ ಕಂಟೆಸ್ಟ್ 2019” ನ್ನು ಕೂಡ ಆಯೋಜಿಸಿತ್ತು ಎಂದು ತಿಳಿದುಬಂದಿದೆ.

ಕಿರುಚಿತ್ರಗಳು ಮತ್ತು ವೆಬ್ ಸರಣಿಗಳಲ್ಲಿನ ಕೆಲಸದ ನೆಪದಲ್ಲಿ ಹೊಸ ನಟರನ್ನು ಆಮಿಷಕ್ಕೆ ಒಳಪಡಿಸಲಾಗುತಿತ್ತು. ನಂತರ ಅವರ ಇಚ್ಚೆಗೆ ವಿರುದ್ಧವಾಗಿ ನಗ್ನ ಮತ್ತು ಅರೆ-ನಗ್ನ ಚಲನಚಿತ್ರಗಳ ಚಿತ್ರೀಕರಣಕ್ಕೆ ಮುಂದಾಗುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇದೇ ಅರೆನಗ್ನ ಚಿತ್ರಗಳನ್ನು ಈ ಹಾಟ್ ಶಾಟ್ಸ್ ಆ್ಯಪ್ ನಲ್ಲಿ ಪ್ರಸಾರ ಮಾಡಲಾಗುತ್ತಿತ್ತು ಎಂದು ಮುಂಬೈ ಪೊಲೀಸರು ಅನುಮಾನಿಸಿದ್ದಾರೆ. ಇದೀಗ ಹಾಟ್ ಶಾಟ್ಸ್ ಗೆ ಲಿಂಕ್ ಆಗಿದ್ದ ವೆಬ್ ಸೈಟನ್ನು ಕೂಡ ಡಿಲೀಟ್ ಮಾಡಲಾಗಿದ್ದು, ಡೇಟಾ ಸಂಗ್ರಹ ಮಾಹಿತಿಯ ಪ್ರಕಾರ ಇದು 2019ರ ಮಾರ್ಚ್ ರಂದು ಯುಕೆಯಲ್ಲಿ ನೋಂದಣಿಯಾಗಿತ್ತು.

ಉದ್ಯಮಿ ರಾಜ್ ಕುಂದ್ರಾ ಈ ಹಾಟ್ ಶಾಟ್ಸ್ ಆ್ಯಪ್ ಗೆ ಹಣಕಾಸಿನ ನೆರವು ಒದಗಿಸುತ್ತಿದ್ದರು ಎಂದು ಮುಂಬೈ ಪೊಲೀಸರು ಆರೋಪಿಸಿದ್ದಾರೆ. ಆದರೆ ರಾಜ್ ಕುಂದ್ರಾ ಆ್ಯಪ್ ಉದ್ಯಮದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

 

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.