ಡಿಜಿಟಲ್ ಸಹಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ !


Team Udayavani, Nov 29, 2020, 9:30 PM IST

ಡಿಜಿಟಲ್ ಸಹಿ ಮಾಡುವುದು ಹೇಗೆ?

ನವದೆಹಲಿ: ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಶರವೇಗದ ಬೆಳವಣಿಗೆ ಕಾಣುತ್ತಿದೆ. ಅದರಲ್ಲೂ ಕೋವಿಡ್ ಆರಂಭವಾದ ಮೇಲಂತೂ ಬ್ಯಾಂಕ್ ವಹಿವಾಟು ಸೇರಿದಂತೆ, ಇತರ ಅನೇಕ  ಕಾರ್ಯಗಳು ಆನ್ ಲೈನ್ ಮೂಲಕವೇ ನಡೆಯುತ್ತಿದೆ. ಆನ್ ಲೈನ್ ವಹಿವಾಟು ಸಂದರ್ಭದಲ್ಲಿ ಡಿಜಿಟಲ್ ಸಹಿ ಹಾಕುವುದನ್ನು ನೀವು ಹಲವು ಭಾರೀ ಗಮನಿಸಿರಬಹುದು. ಹಾಗಾದರೆ ಅತ್ಯಂತ ಸುಲಭವಾಗಿ ಡಿಜಿಟಲ್ ಸಿಗ್ನೇಚರ್ ಹಾಕುವುದು ಹೇಗೆ? ಇಲ್ಲಿದೆ ಮಾಹಿತಿ.

ಮೊದಲು ಒಂದು ಬಿಳಿ ಹಾಳೆಯನ್ನು ತೆಗೆದುಕೊಂಡು ನಿಮ್ಮ ಸಹಿ ಹಾಕಬೇಕು. ನಂತರ ಹಾಳೆಯ ಮೇಲಿರುವ ಸಹಿಯನ್ನು ಸ್ಜ್ಯಾನರ್ ಮುಖಾಂತರ ಸ್ಕ್ಯಾನ್ ಮಾಡಿ ನಿಮ್ಮ ಕಂಪ್ಯೂಟರ್ ನ ನಿಗದಿತ ಜಾಗದಲ್ಲಿ ಸೇವ್ ಮಾಡಿ. ನೀವು ಸೇವ್ ಮಾಡಿದ ಸಹಿಯನ್ನು ವರ್ಡ್ ಪ್ರೊಸೆಸರ್ ಅಥವಾ ಇಮೇಜ್ ಎಡಿಟರ್ ಸಹಾಯದಿಂದ ನಿಮಗೆ ಬೇಕಾದ ಜಾಗದಲ್ಲಿ ಪೇಸ್ಟ್ ಮಾಡಬಹುದು.

ಇದನ್ನೂ ಓದಿ: ಭಾರತೀಯ ಯುವಕನಿಂದ ಲವ್ ಪ್ರಪೋಸ್; ಒಪ್ಪಿಗೆ ನೀಡಿದಳಾ ಆಸೀಸ್ ಯುವತಿ ? ವಿಡಿಯೋ ವೈರಲ್

ಪೋನ್ ಬಳಕೆದಾದರು ಡಿಜಿಟಲ್ ಸಹಿ ಮಾಡುವುದು ಹೇಗೆ?

ನೀವು ಐಪೋನ್  ಅಥವಾ ಐ ಪ್ಯಾಡ್ ಬಳಕೆದಾರರಾಗಿದ್ದು ನಿಮಗೆ ಡಿಜಿಟಲ್ ಸಹಿಯ ಅವಶ್ಯಕತೆ ಇದ್ದರೆ ಈ ಕೆಳಗಿನ ಮಾರ್ಗ ಅನುಸರಿಸಿ.

  • ಐ ಪೋನ್ ಇ-ಮೇಲ್ ಕ್ಲೈಂಟ್ ಮಾರ್ಕ್ ಅಪ್ ಎಂಬ ಸೌಲಭ್ಯವಿದೆ. ಇದರ ಸಹಾಯದಿಂದ ಬಳಕೆದಾರರು  ಇ-ಮೇಲ್ ಕಳಿಸುವ ವೇಳೆ ಡಿಜಿಟಲ್ ಸಹಿ ಮಾಡಬಹುದು.
  • ಪಿಡಿಎಫ್ ದಾಖಲೆಗಳನ್ನು ಇಮೇಲ್ ಮೂಲಕ ತೆಗೆದು ನಂತರ ಮಾರ್ಕ್ ಅಪ್ ಮತ್ತು ರಿಪ್ಲೈ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಆ್ಯಪಲ್ ಪೆನ್ಸಿಲ್ ಹೊಂದಿರುವ ಐಪ್ಯಾಡ್ ಬಳಸಿದರೆ ಈ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಆಗುತ್ತದೆ.
  • ಇದಷ್ಟೇ ಅಲ್ಲದೆ ಇನ್ನು ಹಲವಾರು ಆಯ್ಕೆಗಳಿದ್ದು ಅಡೋಬ್ ಆಟೋಮ್ಯಾಟಿಕ್ ಸಿಗ್ನೇಚರ್ ಮೂಲಕ ನೀವು ಹೆಸರನ್ನು ಟೈಪ್ ಮಾಡಿದ ತಕ್ಷಣ  ಅದು ಸಹಿಯಾಗಿ ಪರಿವರ್ತನೆಯಾಗುವಂತಹ ಫೀಚರ್ ಗಳಿವೆ.
  • ಇನ್ನು ಆ್ಯಂಡ್ರಾಯ್ಡ್ ಬಳಕೆದಾರರು ಕೂಡಾ ಈ ಡಿಜಿಟಲ್ ಸಹಿಯನ್ನು ತಮ್ಮ ಮೊಬೈಲ್ ಮೂಲಕವೇ ಮಾಡಬಹುದಾಗಿದ್ದು  ಇದಕ್ಕೆಂದು ಹಲವಾರು ಆ್ಯಪ್ ಗಳು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.