ಡಿಜಿಟಲ್ ಹಣ ಪಾವತಿ ಆ್ಯಪ್‍ಗಳಲ್ಲಿ ಯುಪಿಐ ಪಿನ್ ಬದಲಾಯಿಸುವುದು ಹೇಗೆ ?

ಬ್ಯಾಂಕ್ ಖಾತೆ' ಕ್ಲಿಕ್ ಮಾಡಿ. ನೀವು  ಬಯಸುವ ಬ್ಯಾಂಕ್ ಖಾತೆಯನ್ನು ಆಯ್ಕೆಮಾಡಿ

Team Udayavani, Apr 7, 2021, 2:02 PM IST

hjmghj

ಗೂಗಲ್‌ ಪೇ, ಫೋನ್ ಪೇ ಹಾಗೂ ಪೇಟಿಎಮ್‌ ಮೂಲಕ ವ್ಯವಹರಿಸುವವರು ಸುರಕ್ಷತೆಯತ್ತ ಗಮನ ಹರಿಸುವುದು ಅತಿ ಮುಖ್ಯ. ಯಾಕಂದರೆ ಇಂದಿನ ದಿನಗಳಲ್ಲಿ ಸೈಬರ್ ಕ್ರೈಂಗಳ ಸಂಖ್ಯೆ ಹೆಚ್ಚುತ್ತಿದೆ. ಯಾವುದೋ ಮೂಲೆಯಲ್ಲಿ ಕುಳಿತ ಡಿಜಿಟಲ್ ಖದೀಮರು ನಮಗೆ ಗೊತ್ತಾಗದೇ ನಮ್ಮ ಖಾತೆಗಳಿಗೆ ಕನ್ನ ಹಾಕುತ್ತಾರೆ. ಈ ದೃಷ್ಠಿಯಿಂದ ಯುಪಿಐ ಪಿನ್‌ ಅನ್ನು ಆಗಾಗ್ಗೆ ಬದಲಾಯಿಸುತ್ತಿರಬೇಕು.

ಹಾಗಾದರೆ ಡಿಜಿಟಲ್ ಹಣ ಪಾವತಿ ಆ್ಯಪ್‍ಗಳಲ್ಲಿ ಯುಪಿಐ ಪಿನ್ ಬದಲಾಯಿಸುವುದು ಹೇಗೆ ?

ಗೂಗಲ್ ಪೇ UPI ಪಿನ್ ಬದಲಾವಣೆ:

ಮೊದಲಿಗೆ ನಿಮ್ಮ ಮೊಬೈಲ್ ಫೋನ್‌ನಲ್ಲಿ Google Pay ಆ್ಯಪ್ ತೆರೆಯಿರಿ. ಸ್ಕ್ರೀನ್‌ ಮೇಲಿನ ಎಡ ಭಾಗದಲ್ಲಿಯಲ್ಲಿ ಕಾಣುವ ನಿಮ್ಮ ಫೋಟೋವನ್ನು ಟ್ಯಾಪ್ ಮಾಡಿ. ನಂತರ ‘ಬ್ಯಾಂಕ್ ಖಾತೆ’ ಕ್ಲಿಕ್ ಮಾಡಿ. ನೀವು  ಬಯಸುವ ಬ್ಯಾಂಕ್ ಖಾತೆಯನ್ನು ಆಯ್ಕೆಮಾಡಿ. ‘ಇನ್ನಷ್ಟು’ ಟ್ಯಾಪ್ ಮಾಡಿ ನಂತರ ‘ಚೇಂಜ್ ಯುಪಿಐ ಪಿನ್’ ಆಯ್ಕೆಮಾಡಿ. ಹೊಸ ಯುಪಿಐ ಪಿನ್ ರಚಿಸಿ. ಅದೇ ಯುಪಿಐ ಪಿನ್ ಅನ್ನು ಮತ್ತೆ ನಮೂದಿಸಿ.

ಫೋನ್‌ ಪೇಯಲ್ಲಿ UPI ಪಿನ್ ಬದಲಾವಣೆ:

ಫೋನ್‌ಪೇ ಪರದೆಯ ಮೇಲಿನ ಬಲ ಮೂಲೆಯಲ್ಲಿ ನೀಡಲಾಗಿರುವ ಮೂರು ಬಾರ್‌ಗಳ ಐಕಾನ್‌ ಮೇಲೆ ಟ್ಯಾಪ್ ಮಾಡಿ. ಆಗ ಮೆನು ತೆರೆಯುತ್ತದೆ. ನಂತರ ‘ಬ್ಯಾಂಕ್ ಅಕೌಂಟ್ಸ್’ ವಿಭಾಗಕ್ಕೆ ಹೋಗಿ. ನಂತರ ನೀವು ಯುಪಿಐ ಪಿನ್ ಬದಲಾಯಿಸಲು ಬಯಸುವ ಬ್ಯಾಂಕ್ ಖಾತೆಯನ್ನು ಆಯ್ಕೆಮಾಡಿ. ಆನಂತರ ನಿಮ್ಮ ಡೆಬಿಟ್ / ಎಟಿಎಂ ಕಾರ್ಡ್‌ನ ಕೊನೆಯ ಆರು ಸಂಖ್ಯೆಗಳು ಮತ್ತು ಮುಕ್ತಾಯ ದಿನಾಂಕವನ್ನು ನಮೂದಿಸಿ. ನಿಮ್ಮ ಬ್ಯಾಂಕಿನಿಂದ ನೀವು ಸ್ವೀಕರಿಸುವ ಒಟಿಪಿ (ಒನ್ ಟೈಮ್ ಪಾಸ್‌ವರ್ಡ್) ಅನ್ನು ನಮೂದಿಸಿ. ಸಬ್‌ಮಿಟ್‌ ಬಟನ್ ಕ್ಲಿಕ್ ಮಾಡಿ.

ಪೇಟಿಎಮ್‌ UPI ಪಿನ್ ಬದಲಾವಣೆ:

ನಿಮ್ಮ ಫೋನ್‌ನಲ್ಲಿ Paytm ಆ್ಯಪ್ ತೆರೆಯಿರಿ. ಪರದೆಯ ಮೇಲಿನ ಎಡ ಭಾಗದಲ್ಲಿ ಲಭ್ಯವಿರುವ ಪ್ರೊಫೈಲ್ ಐಕಾನ್ ಕ್ಲಿಕ್ ಮಾಡಿ (ನಿಮ್ಮ ಹೆಸರಿನ ಪಕ್ಕದಲ್ಲಿಯೇ). ಕೆಳಗೆ ಸ್ಕ್ರಾಲ್ ಮಾಡಿ ಮತ್ತು ‘ಸೆಟ್ಟಿಂಗ್‌ಗಳು’ ಟ್ಯಾಪ್ ಮಾಡಿ. ನಾಲ್ಕು ಆಯ್ಕೆಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ, ‘ಪಾವತಿ ಸೆಟ್ಟಿಂಗ್’ ಅನ್ನು ಟ್ಯಾಪ್ ಮಾಡಿ. ಪಾವತಿ ಸೆಟ್ಟಿಂಗ್ ಅಡಿಯಲ್ಲಿ ‘ಉಳಿಸಿದ ಪಾವತಿ ವಿವರಗಳು’ ಕ್ಲಿಕ್ ಮಾಡಿ. ನೀವು ಯುಪಿಐ ಪಿನ್ ಬದಲಾಯಿಸಲು ಬಯಸುವ ಬ್ಯಾಂಕ್ ಖಾತೆಯ ಮೇಲೆ ಕ್ಲಿಕ್ ಮಾಡಿ. ಹೊಸ ಯುಪಿಐ ಪಿನ್ ರಚಿಸಿ’ ಟ್ಯಾಪ್ ಮಾಡಿ. ನಿಮ್ಮ ಕಾರ್ಡ್ ಮತ್ತು ಮುಕ್ತಾಯ ದಿನಾಂಕದ ಕೊನೆಯ 6 ಅಂಕೆಗಳನ್ನು ನಮೂದಿಸಿ. ಕಂಟಿನ್ಯೂ ಕ್ಲಿಕ್ ಮಾಡಿ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.